ಲವ್ ಜಿಹಾದ್ಗೆ ಬಲಿಯಾದ ಕುಂದಾಪುರದ ಯುವತಿ ಮನೆಗೆ ಸ್ವಾಮಿ ಓಂ ಶ್ರೀ ವಿದ್ಯಾನಂದ ಸರಸ್ವತಿ ಭೇಟಿ- ಕಹಳೆ ನ್ಯೂಸ್
ಕುಂದಾಪುರ : ಲವ್ ಜಿಹಾದ್ಗೆ ಬಲಿಯಾದ ಕುಂದಾಪುರದ ಯುವತಿಯ ಮನೆಗೆ ಅಖಿಲ ಭಾರತೀಯ ಸಂತ ಸಮಿತಿ ಪ್ರದೇಶ ಪ್ರಮುಖ್, ಓಂ ಶ್ರೀ ಮಠ ಮಂಗಳೂರಿನ ಸ್ವಾಮಿ, ಓಂ ಶ್ರೀ ವಿದ್ಯಾನಂದ ಸರಸ್ವತಿಯವರು ಭೇಟಿ ನೀಡಿದ್ದಾರೆ. ಯುವತಿಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ಶ್ರೀಗಳು ‘ವಿಶ್ವ ಹಿಂದೂ ಪರಿಷತ್ , ಬಜರಂಗದಳ ಹಾಗೂ ಸಮಸ್ತ ಹಿಂದೂ ಸಂಘಟನೆಗಳು ಜಾಗರೂಕವಾಗಿದ್ದುಕೊಂಡು ಸೂಕ್ಷ್ಮವಾಗಿ ಗಮನಿಸುತ್ತಿರುತ್ತವೆ. ಏನೇ ಒತ್ತಡ ಬಂದರೂ ಕೂಡಾ ನಮ್ಮ ಮಠದ ಗಮನಕ್ಕೆ ತನ್ನಿ,...







