Thursday, July 23, 2026

ಕುಂದಾಪುರ

ಕುಂದಾಪುರ

250 ವರ್ಷ ಹಳೆಯ‘ಮಾನಸ ಚರಿತ್ರೆ’ ಎಂಬ ಅಪೂರ್ವ ಯಕ್ಷಗಾನ ಪ್ರಸಂಗದ ತಾಳೆಗರಿ ಪತ್ತೆ – ಕಹಳೆ ನ್ಯೂಸ್

ಕುಂದಾಪುರ : ಹದಿನೆಂಟನೆಯ ಶತಮಾನದ ಮೂಲಿಕೆ ವೆಂಕಣ್ಣ ಕವಿ ವಿರಚಿತ "ಮಾನಸಚರಿತ್ರೆ" ಎಂಬ ಅಪೂರ್ವ ಯಕ್ಷಗಾನ ಪ್ರಸಂಗದ ತಾಳೆಗರಿ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ದಿ॥ ಶಿರೂರು ಫಣಿಯಪ್ಪಯ್ಯ ಎಂಬ ಭಾಗವತರ ಸಂಗ್ರಹದಲ್ಲಿದ್ದ ತಾಳೆಗರಿ ಮತ್ತು ಅವರ ಹಸ್ತ ಪ್ರತಿ ಭಾಗವತರ ಸುಪುತ್ರ ಉಮೇಶ ಶಿರೂರು ಅವರಿಗೆ ದೊರೆತಿದೆ. ಈ ತಾಳೆಗರಿಯನ್ನು ಓದಿ ಗ್ರಂಥವನ್ನು ಸಂಪಾದಿಸುತ್ತಿರುವ ಯಕ್ಷಗಾನ ವಿದ್ದಾಂಸ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಅವರು ಇದರಲ್ಲಿ ಮನಸ್ಸಿನ ವಿವಿಧ ಭಾವನೆಗಳೇ...
ಕುಂದಾಪುರ

ಕುಂದಾಪುರ ಸರ್ಕಾರಿ ಆಸ್ಪತ್ರೆಯ ನೂತನ ಆಕ್ಸಿಜನ್ ಘಟಕಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ-ಕಹಳೆ ನ್ಯೂಸ್

ಕುಂದಾಪುರ: ನಿಮಿಷಕ್ಕೆ 500 ಲೀ ಆಕ್ಸಿಜನ್ ಕೊಡುವಂತಹ ಪ್ಲ್ಯಾಂಟ್ ಸಿದ್ದವಾಗಿದೆ. ಅದರ ಉದ್ಘಾಟನೆಯನ್ನು ಪೆಟ್ರೋಲಿಯಂ ಸಚಿವರು ಮಾಡಲಿದ್ದಾರೆ. ಹಾಗಾಗಿ ಸ್ವಲ್ಪ ದಿನ ಮುಂದೂಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಗುರುವಾರ ಕುಂದಾಪುರ ಸರ್ಕಾರಿ ಆಸ್ಪತ್ರೆಯ ನೂತನ ಆಕ್ಸಿಜನ್ ಘಟಕ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹರೀಶ್ ಬಂಗೇರ ಅವರ ಬಿಡುಗಡೆ ಕಷ್ಟದಲ್ಲಾಗಿದೆ. ಅಲ್ಲಿನ ದೊರೆಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಿಂದನೆ ಮಾಡಿದ್ದಾರೆ ಎಂಬ ನಿಟ್ಟಿನಲ್ಲಿ ಅವರ...
ಕುಂದಾಪುರಸುದ್ದಿ

ಉಳ್ತೂರು ಬೈಕಿಗೆ 407 ಡಿಕ್ಕಿ ಬೈಕ್ ಸವಾರ ಸಾವು- ಕಹಳೆ ನ್ಯೂಸ್

ತೆಕ್ಕಟ್ಟೆ : ಬೈಕಿಗೆ 407 ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಸಮೀಪದ ರಸ್ತೆ ತಿರುವಿನಲ್ಲಿ ಶನಿವಾರ ಸಂಭವಿಸಿದೆ. ಬೈಕ್ ಸವಾರ ಕೆದೂರು ನಿವಾಸಿ ಸೃಜನ್ ಶೆಟ್ಟಿ (20) ತೆಕ್ಕಟ್ಟೆಯಿಂದ ಕೆದೂರು ಕಡೆಗೆ ಬೈಕಿನಲ್ಲಿ ಸಂಚರಿಸುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಸೃಜನ್ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ತತ್‍ಕ್ಷಣವೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೃಜನ್...
ಉಡುಪಿಕುಂದಾಪುರಗೋಕರ್ಣದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮುಂಗಾರು ಚುರುಕು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಗುಡುಗು ಸಹಿತ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ  ಭಾರೀ ಮಳೆಯಾಗಲಿದೆ ಇಲಾಖೆ...
ಉಡುಪಿಕುಂದಾಪುರಬೈಂದೂರುರಾಜ್ಯಸುದ್ದಿ

ತೌಕ್ತೆ ಚಂಡಮಾರುತ ಎಫೆಕ್ಟ್ | ಉಡುಪಿ ಜಿಲ್ಲೆಯಾದ್ಯಂತ ಭಾರಿ ಅವಾಂತರ ; ಕೃಷಿಕ ಸಾವು – ಕಹಳೆ ನ್ಯೂಸ್

ಉಡುಪಿ: ಅರಬ್ಬೀ ಸಮುದ್ರದಲ್ಲಿ ಎದ್ದಿರುವ ತೌಕ್ತೆ ಚಂಡಮಾರುತದಿಂದ ಉಡುಪಿ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಭಾರಿ ಮಳೆ ಬಿದ್ದಿದೆ. ಹೀಗಾಗಿ ಉಡುಪಿ, ಬ್ರಹ್ಮಾವರ, ಕುಂದಾಪುರ, ಬೈಂದೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಕಾಪು ತಾಲೂಕಿನಲ್ಲಿ ವಿದ್ಯುತ್ ತಂತಿ ಕೆಳಗೆ ಬಿದ್ದು ವಿದ್ಯುತ್ ತಗುಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬ್ರಹ್ಮಾವರ ತಾಲೂಕಿನಲ್ಲಿ 4 ಮನೆಗಳಗೆ, ಬೈಂದೂರು ತಾಲೂಕಿನಲ್ಲಿ 3 ಮನೆಗಳಿಗೆ, 5 ತಾತ್ಕಾಲಿಕ ಶೆಡ್‍ಗಳಿಗೆ ಹಾಗೂ ಉಡುಪಿ ತಾಲೂಕಿನಲ್ಲಿ 1 ಮನೆಗೆ ಭಾಗಶಃ ಹಾನಿಯಾಗಿದೆ. ಜಿಲ್ಲೆಯಾದ್ಯಂತ...
ಉಡುಪಿಕುಂದಾಪುರಸುದ್ದಿ

ನಾಪತ್ತೆಯಾಗಿದ್ದ ಖ್ಯಾತ ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ ಪತಿ, ಪೆರ್ಡೂರು ಮೇಳದ ಕಲಾವಿದ ಕಡಬಾಳ ಉದಯ ಹೆಗಡೆ ಬೆಂಗಳೂರಿನಲ್ಲಿ ಪತ್ತೆ – ಕಹಳೆ ನ್ಯೂಸ್

ಕೋಟ: ಖ್ಯಾತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಎ.21ರಂದು ನಾಪತ್ತೆಯಾಗಿದ್ದು ಇದೀಗ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲದಿಂದ ತಿಳಿದು ಬಂದಿದೆ. ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಯಂಗಡಿ ಪ್ರಧಾನ ನಗರದಲ್ಲಿ ವಾಸವಾಗಿದ್ದ ಹೆಗಡೆಯವರು ಎ.21 ರಂದು ಸಂಜೆ ಸುಮಾರು 6ಗಂಟೆಗೆ ಮನೆಯಿಂದ ಯಕ್ಷಗಾನ ಪ್ರದರ್ಶನಕ್ಕೆಂದು ತೆರಳಿದವರು ಮತ್ತೆ ವಾಪಸಾಗಿರಲಿಲ್ಲ ಹಾಗೂ ಮೊಬೈಲ್ ಗೆ ಕರೆ ಮಾಡಿದಾಗ ಸಂಪರ್ಕ ಸಾಧ್ಯವಾಗಿರುವುದಿಲ್ಲ. ಈ ಬಗ್ಗೆ ಕಡಬಾಳರ ಪತ್ನಿ, ಕಲಾವಿದೆ ಅಶ್ವಿನಿ...
ಉಡುಪಿಕುಂದಾಪುರಯಕ್ಷಗಾನ / ಕಲೆಸುದ್ದಿ

ಬಡಗುತಿಟ್ಟಿನ ಪ್ರಸಿದ್ದ ಮೇಳದ ಯಕ್ಷಗಾನ ಕಲಾವಿದ ಉದಯ ಹೆಗಡೆ ಕಡಬಾಳ ಆಶ್ಚರ್ಯಕರ ರೀತಿಯಲ್ಲಿ ನಾಪತ್ತೆ ; ಪತ್ನಿ ಅಶ್ವಿನಿ ಕೊಂಡದಕುಳಿಯಿಂದ ಪೊಲೀಸರಿಗೆ ದೂರು – ಕಹಳೆ ನ್ಯೂಸ್

ಉಡುಪಿ, ಎ 28 : ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ನಾಪತ್ತೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮತ್ಯಾಡಿಯ ಗುಡ್ಡೆಯಂಗಡಿ ನಿವಾಸಿ ಉದಯ ಹೆಗಡೆ ಕಡಬಾಳ ನಾಪತ್ತೆಯಾಗಿರುವ ವ್ಯಕ್ತಿ. ಪ್ರಸಿದ್ಧ ಯಕ್ಷಗಾನ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆಯವರ ಪುತ್ರಿ ಅಶ್ವಿನಿ ಕೊಂಡದಕುಳಿ ರವರನ್ನು ಪ್ರೀತಿಸಿ ವಿವಾಹವಾಗಿದ್ದರು. ಪೆರ್ಡೂರು ಮೇಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಉದಯ್ ಎ. 21 ರಂದು ಯಕ್ಷಗಾನದ ತಿರುಗಾಟಕ್ಕಾಗಿ ಮನೆಯಿಂದ ತೆರಳಿದ್ದರು. ಬಳಿಕ ಯಾವುದೇ ಫೋನ್ ಸಂಪರ್ಕಕ್ಕೆ ಸಿಗಲಿಲ್ಲ. ಗಾಬರಿಗೊಂಡ ಪತ್ನಿ...
ಕುಂದಾಪುರ

ಮೇ.1ರಿಂದ 10ರ ತನಕ ಕುಂದಾಪುರ ಮತ್ತು ಮಂಗಳೂರಿನಲ್ಲಿ ಕ್ರೀಡಾ ಹಬ್ಬ ನಡೆಯಲಿದೆ ; ಟಾರ್ಪೆಡೊಸ್ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ-ಕಹಳೆ ನ್ಯೂಸ್

ಕುಂದಾಪುರ : ಕರ್ನಾಟಕ ಕ್ರೀಡಾ ಇತಿಹಾಸದಲ್ಲೇ ಅಪೂರ್ವವೆನಿಸಿರುವ ಕ್ರೀಡಾ ಹಬ್ಬವೊಂದನ್ನು ಆಯೋಜಿಸಲು ರಾಜ್ಯದ ಅತ್ಯಂತ ಜನಪ್ರಿಯ ಸ್ಪೋಟ್ರ್ಸ್ ಕ್ಲಬ್‍ಗಳಲ್ಲಿ ಒಂದಾಗಿರುವ ಟಾರ್ಪೆಡೊಸ್ ಸ್ಪೋಟ್ರ್ಸ್ ಕ್ಲಬ್ ನೇತೃತ್ವದಲ್ಲಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 10 ದಿನಗಳ ಕಾಲ ಹೊನಲು ಬೆಳಕಿನ ಕ್ರೀಡಾ ಹಬ್ಬವನ್ನು ಆಯೋಜಿಸಿದೆ. ಇದೇ ಮೇ.1ರಿಂದ 10ರ ತನಕ ಕುಂದಾಪುರ ಮತ್ತು ಮಂಗಳೂರಿನಲ್ಲಿ ಕ್ರೀಡಾ ಹಬ್ಬ ನಡೆಯಲಿದೆ ಎಂದು ಟಾರ್ಪೆಡೊಸ್ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ ತಿಳಿಸಿದ್ದಾರೆ....
1 17 18 19 20
Page 19 of 20