Sunday, September 6, 2026

ಕುಂದಾಪುರ

ಕುಂದಾಪುರಸುದ್ದಿ

ಪಾಂಗಳ ವಿದ್ಯಾವರ್ಧಕ ಸಂಘ (ರಿ.) ಶಾಲೆಗಳ ವಾರ್ಷಿಕೋತ್ಸವ ಮತ್ತು ಗುರು ವಂದನೆ ಕಾರ್ಯಕ್ರಮ-ಕಹಳೆ ನ್ಯೂಸ್

ಪಾಂಗಳ ವಿದ್ಯಾವರ್ಧಕ ಸಂಘ (ರಿ.) ಶಾಲೆಗಳ ವಾರ್ಷಿಕೋತ್ಸವ ಮತ್ತು ಗುರು ವಂದನೆ ಕಾರ್ಯಕ್ರಮವು ನಡೆಯಿತು. ವೇದಿಕೆಯಲ್ಲಿ ಕುಳಿತುಕೊಳ್ಳುದು ಸಮಾಜದಲ್ಲಿ ಗೌರವ ತಗೊಳ್ಳುದು ಇದೆಲ್ಲರ ಮೊದಲು ವಿದ್ಯಾರ್ಥಿಗಳಾಗಿ ಕ್ಲಾಸ್ ರೂಮ್ ನಲ್ಲಿ ಕುಳಿತು ಶಿಕ್ಷಕರ ವಚನ ಪಾಲನೆ ಮಾಡಬೇಕು, ಶಿಸ್ತಿನ ಪಾಲನೆ ಮಾಡಿ ಜೀವನದ ಪಾಠ ಕಲಿತು ಮನುಷ್ಯರಾಗುದು ಗುರುಗಳಿಂದಲೇ , ಇಂತಹ ಗುರುಗಳನ್ನು ಗೌರವಿ ಸುದು , ಸನ್ಮಾನಿಸುದು ನಮ್ಮ ಸೌಭಾಗ್ಯ ಎಂದುಕಾಪು ಠಾಣಾಧಿಕಾರಿ ಶ್ರೀ ತೇಜಸ್ವಿ ನುಡಿದರು ಪಾಂಗಳ...
ಕುಂದಾಪುರಕ್ರೀಡೆಸುದ್ದಿ

ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ: ವಡೇರಹೋಬಳಿ ಪ್ರೌಢಶಾಲೆಯ ವಿದ್ಯಾರ್ಥಿಗೆ 2 ಚಿನ್ನ 1 ಬೆಳ್ಳಿ ಪದಕ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಕುಂದಾಪುರ: ಇಲ್ಲಿನ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆತಿಥ್ಯದಲ್ಲಿ ನಡೆದ ಜಿಲ್ಲಾ‌ ಮಟ್ಟದ ಕ್ರೀಡಾಕೂಟದಲ್ಲಿ ಪಿವಿಎಸ್ ಸರೋಜಿನಿ ಮಧುಸೂದನ ಕುಶೆ ಸರಕಾರಿ ಪ್ರೌಢಶಾಲೆ ವಡೇರಹೋಬಳಿ ಶಾಲೆಯ ವಿದ್ಯಾರ್ಥಿ ಓಟದಲ್ಲಿ 2 ಚಿನ್ನ‌ ಹಾಗೂ 1 ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 9ನೇ ತರಗತಿಯ ವಿದ್ಯಾರ್ಥಿ ವಿಠಲ ಬಾಳಪ್ಪ ಮುನವಳ್ಳಿ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 3,000ಮೀ ಓಟದಲ್ಲಿ ಪ್ರಥಮ,1,500 ಮೀ ಓಟದಲ್ಲಿ ಪ್ರಥಮ ಹಾಗೂ 800 ಮೀಟರ್...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ನಕಲಿ ‘ವೆಬ್ ಸೈಟ್’ ತೆರೆದು ವಂಚನೆ.! – ಕಹಳೆ ನ್ಯೂಸ್

ಕುಂದಾಪುರ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಓಪನ್ ಮಾಡಿ ವಂಚನೆ ಎಸಗಿರುವ ಘಟನೆ ನಡೆದಿದ್ದು, ದೂರು ದಾಖಲಾಗಿದೆ. ಹೌದು, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕೊಠಡಿ ಕಾಯ್ದಿರಿಸಲು ನಕಲಿ ವೆಬ್ ಸೈಟ್ ತಯಾರಿಸಿ ವಂಚನೆ ಮಾಡಿರುವ ಘಟನೆ ನಡೆದಿದ್ದು, ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದೇವಸ್ಥಾನದ ಅಧಿಕೃತ ವೆಬ್ ಸೈಟ್ https://karnatakatemplesaccommodation.com ಬದಲಿಗೆ karnatakatempleaccommodation ಎಂಬ ಹೆಸರಿನ ಅನಧಿಕೃತ...
ಕುಂದಾಪುರಸುದ್ದಿ

ಕೊಲ್ಲೂರು ದೇವಳದ ಹೆಸರಲ್ಲಿ ನಕಲಿ ವೆಬ್ ಸೈಟ್ ಮಾಡಿ ಭಕ್ತರಿಗೆ ವಂಚನೆ : ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲು- ಕಹಳೆ ನ್ಯೂಸ್

ಕುಂದಾಪುರ (ಉಡುಪಿ): ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ವಸತಿ ಗೃಹಗಳಲ್ಲಿ ಕೊಠಡಿ ಕಾಯ್ದಿರಿಸಲು ಇರುವ ಕರ್ನಾಟಕ ದೇವಾಲಯಗಳ ವಸತಿಯ ವೆಬ್‌ಸೈಟ್ ವಿಳಾಸ ಹೋಲುವಂತೆ ನಕಲಿ ವೆಬ್‌ಸೈಟ್ ರೂಪಿಸಿ ಭಕ್ತರಿಗೆ ವಂಚಿಸಲಾಗುತ್ತಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ನಕಲಿ ವೆಬ್‌‌ಸೈಟ್‌ ಮೂಲಕ ಭಕ್ತರಿಗೆ ಲಲಿತಾಂಬಿಕಾ ಅತಿಥಿಗೃಹದ ಕೊಠಡಿಯನ್ನು ಕಾಯ್ದಿರಿಸಿ, ವಾಟ್ಸ್ಆ್ಯಪ್‌, ಪೋನ್‌‌‌‌ ಪೇ ಕ್ಯೂ ಆರ್‌ ಕೋಡ್‌‌‌‌‌‌‌‌‌‌‌‌‌‌ ಅನ್ನು ನೀಡಿ...
ಕುಂದಾಪುರಸುದ್ದಿ

ಕುಂದಾಪುರದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರಿನ ಅಪಘಾತ ಮತ್ತು ತುರ್ತು ಚಿಕಿತ್ಸಾ ಘಟಕದ ಉದ್ಘಾಟನೆ- ಕಹಳೆ ನ್ಯೂಸ್

ಕುಂದಾಪುರ  : ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ಲಭ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ, ಕೆಎಂಸಿ ಆಸ್ಪತ್ರೆ (ಮಂಗಳೂರು) ತನ್ನ ತುರ್ತು ಹಾಗೂ ಅಪಘಾತ ಚಿಕಿತ್ಸಾ ಕೇಂದ್ರವನ್ನು ಕುಂದಾಪುರದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಉದ್ಘಾಟಿಸಿದೆ. ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯಕರ ಶೆಟ್ಟಿ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ ಶಂಕರ್, ಐಪಿಎಸ್, ಹಾಗೂ ಅಧ್ಯಕ್ಷರಾಗಿ ಕುಂದಾಪುರದ ನ್ಯೂ ಮೆಡಿಕಲ್ ಸೆಂಟರ್, ಕುಂದಾಪುರದ...
ಕುಂದಾಪುರಸುದ್ದಿ

ಕುಂದಾಪುರದ ಶ್ರೀ ಸಾಯಿ ಆಸ್ಪತ್ರೆಗೆ ಮಂಗಳೂರು ಕೆಎಂಸಿ ಆಸ್ಪತ್ರೆಯ 24×7 ತುರ್ತು ವೈದ್ಯಕೀಯ ಸೇವೆ ವಿಸ್ತರಣೆ- ಕಹಳೆ ನ್ಯೂಸ್

ಮಂಗಳೂರು : ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಯ ಲಭ್ಯತೆಯನ್ನು ಬಲಗೊಳಿಸಲು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗವು ಕುಂದಾಪುರದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಟ್ರಾಮಾ ಮತ್ತು ತುರ್ತು ಚಿಕಿತ್ಸಾ ಕೇಂದ್ರವನ್ನು ವಿಸ್ತರಿಸಲಿದೆ. ಅಕ್ಟೋಬರ್ 26ರಂದು ಈ ಕೇಂದ್ರ ಉದ್ಘಾಟನೆಗೊಳ್ಳಲಿದೆ. ಇನ್ನು ಮುಂದೆ ಕೆ.ಎಂ.ಸಿ ಆಸ್ಪತ್ರೆಯ ತುರ್ತು ವಿಭಾಗದ ತಜ್ಞರ ಸೇವೆಯನ್ನು ಕುಂದಾಪುರದ ಜನರು ಶ್ರೀ ಸಾಯಿ ಆಸ್ಪತ್ರೆಯಲ್ಲಿ ಪಡೆದುಕೊಳ್ಳಲಿದ್ದಾರೆ. ಈ ನಡೆಯು ವೈದ್ಯಕೀಯ ಸೇವೆಯನ್ನು ಮತ್ತಷ್ಟು...
ಉಡುಪಿಕುಂದಾಪುರಜಿಲ್ಲೆಸುದ್ದಿ

ಸುಜ್ಞಾನ ವಿದ್ಯಾಸಂಸ್ಥೆಯಲ್ಲಿ ಬೆಳಕಿನ ಹಬ್ಬದ ಸಂಭ್ರಮ – ಕಹಳೆ ನ್ಯೂಸ್

ಕುಂದಾಪುರ : ಆಕಾಶದಲ್ಲಿ ಕಾರ್ಮೋಡದ ವಾತಾವರಣ, ಹಿತವಾದ ತಂಗಾಳಿ ಮೈ ಮನಕೆ ತಂಪನಿಯುತ್ತಿತ್ತು.ಆಗಷ್ಟೇ ಜಡಿಮಳೆಯೊಂದು ಧೋ ಎಂದು ಸುರಿದ ಹೋದ ಕುರುಹು ಕೂಡ ಅಲ್ಲಿತ್ತು. ಮಳೆಯಲಿ ಮಿಂದೆದ್ದ ಮರಗಿಡಗಳು ನವವಧುವಿನಂತೆ ಕಂಗೊಳಿಸುತ್ತಿದ್ದರೆ ದೂರದಲ್ಲಿ ನಿಧಾನಕ್ಕೆ ಕೇಳಿಬರುತ್ತಿರುವ ಗೋಮಾತೆಯ ಕೊರಳಿನ ಘಂಟೆಯ ನಿನಾದ, ತುಳಸಿಯ ಕಂಪು, ಹಬ್ಬದೂಟದ ಘಮಲು, ಜೊತೆಗೆ ಸಾಲು ಸಾಲು ಬೆಳಕಿನ ಹಣತೆ,ಹೊಸ ಬಟ್ಟೆ ತೊಟ್ಟ ಕನಸು ಕಂಗಳಿನ ಮಕ್ಕಳ ಕಲರವ ಒಂದು ಕಡೆಯಾದರೆ, ನೇಗಿಲು, ನೊಗ, ಕಳಸಿಗೆ,...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕ್ರಿಕೆಟ್: ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರ ನೇತೃತ್ವದಲ್ಲಿ ಆಯೋಜಿಸಿರುವ ಕುಂದಾಪುರ ತಾಲೂಕು ಮಟ್ಟದ 17ರ ವಯೋಮಾನದ ಹುಡುಗರ ಕ್ರಿಕೆಟ್ ಪಂದ್ಯಾಟದಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅನುಜ್ ಈಶ್ವರ ಅಂಬ್ಲಿ ರಾಜ್ಯಮಟ್ಟದ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುತ್ತಾನೆ. ಈತ ಬಾಗಲಕೋಟೆಯ ಬನಹಟ್ಟಿಯ ಈಶ್ವರ ಹಾಗೂ ಅಶ್ವಿನಿ ದಂಪತಿಯ ಪುತ್ರ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ,...
1 2 3 4 20
Page 2 of 20