ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ; ಗಗನ್ ಪೂಜಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕುಂದಾಪುರ ನ್ಯಾಯಾಲಯ-ಕಹಳೆ ನ್ಯೂಸ್
ಕುಂದಾಪುರ : ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆ ಬಂಧಿತನಾಗಿರುವ ಉಡುಪಿ ಜಿಲ್ಲೆಯ ಪಾರಂಪಳ್ಳಿ ಪಡುಕೆರೆಯ ನಿವಾಸಿ ಗಗನ್ ಪೂಜಾರಿ ಜಾಮೀನು ಅರ್ಜಿಯನ್ನು ಕುಂದಾಪುರ ನ್ಯಾಯಾಲಯ ತಿರಸ್ಕರಿಸಿದೆ. ಫೆಬ್ರವರಿ 23 ರಂದು ರಾತ್ರಿ ಆರೋಪಿ ಗಗನ್ ಪೂಜಾರಿ ಎಂಬಾತ ಅಕ್ಷಯ್ ಮೊಗವೀರ ಎಂಬಾತನ ತಲೆಗೆ ರಾಡಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲ ನಡೆಸಿದ್ದ. ನಂತರ ಸ್ಥಳದಿಂದ ಪರಾರಿಯಾಗಿದ್ದ. ಈ ಕುರಿತು ಗಗನ್ ವಿರುದ್ದ ಕೋಟ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ...




