Thursday, April 23, 2026

ಕುಂದಾಪುರ

ಉಡುಪಿಕುಂದಾಪುರದಕ್ಷಿಣ ಕನ್ನಡಸಂತಾಪಸುದ್ದಿ

ಹಿರಿಯ ಯಕ್ಷಗಾನ ಕಲಾವಿದ, ಅಪ್ರತಿಮ ವಾಗ್ಮಿ ಮಲ್ಪೆ ವಾಸುದೇವ ಸಾಮಗ ಕೊರೊನಾಕ್ಕೆ ಬಲಿ ; ಶಾಶ್ವತವಾಗಿ ತಿರುಗಾಟ ನಿಲ್ಲಿಸಿದ ಸಂಯಮ’ದ ಸಾಹುಕಾರ – ಕಹಳೆ ನ್ಯೂಸ್

ಉಡುಪಿ: ಯಕ್ಷಗಾನ ರಂಗದ ಹಿರಿಯ ಕಲಾವಿದ, ಸಂಘಟಕರಾದ ಮಲ್ಪೆ ವಾಸುದೇವ ಸಾಮಗ ಅವರು ಅಲ್ಪ ಕಾಲದಿಂದ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ತನ್ನ ವಾಕ್ಪಟುತ್ವದಿಂದ ಹೆಸರು ಗಳಿಸಿದ್ದ ವಾಸುದೇವ ಸಾಮಗ (71) ಅವರು ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದರು.   ತೆಂಕು ಬಡಗು ತಿಟ್ಟು ಅಪ್ರತಿಮ ಕಲಾವಿದ ಚತುರ ಮಾತುಗಾರ ಯಕ್ಷಗಾನ ತಾಳಮದ್ದಳೆ ತಂಡ ಕಟ್ಟಿ ಮೊಟ್ಟಮೊದಲು ಸಂಚಾರ ಆರಂಭಿಸಿದ ತಾಳಮದ್ದಳೆ ಅರ್ಥದಾರಿಯಾಗಿದ್ದಾರೆ. ಮಲ್ಪೆ ರಾಮದಾಸ ಸಾಮಗ...
ಉಡುಪಿಕುಂದಾಪುರಸುದ್ದಿ

ಉಡುಪಿಯಲ್ಲಿ ಮತ್ತೆ ಇಂದು 22 ಕೊರೊನಾ ಪಾಸಿಟಿವ್ ; 28 ಮಂದಿ ಡಿಸ್ಚಾರ್ಜ್ – ಕಹಳೆ ನ್ಯೂಸ್

ಉಡುಪಿ, ಜು.09 : ಜಿಲ್ಲೆಯಲ್ಲಿ ಗುರುವಾರದಂದು ಮತ್ತೆ 22 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ 28 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಗುರುವಾರದಂದು ಜಿಲ್ಲೆಯಲ್ಲಿ 843 ರಿಪೋರ್ಟ್ ನೆಗೆಟಿವ್ ಆಗಿವೆ. ಇನ್ನು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1443ಕ್ಕೆ ಏರಿಕೆಯಾಗಿದೆ. ಇನ್ನು ಕೂಡ 2433 ಮಂದಿಯ ವರದಿಗಳು ಕೈ ಸೇರಲು ಬಾಕಿ ಇದೆ. ಜಿಲ್ಲೆಯಲ್ಲಿ ಒಟ್ಟು 223 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ...
ಕುಂದಾಪುರಸುದ್ದಿ

☠️CRIME STORY☠️ಬೆಂಗ್ಳೂರಿಂದ ಊರು ತಲುಪ್ತಿದ್ದಂತೆ ನಾನು ಬರ್ತಿದ್ದೀನಿ ಅಪ್ಪಾ ಎಂದ ಮಗ ಅಪ್ಪ ಬಂದಾಗ ಇನ್ನಿಲ್ಲವಾಗಿದ್ದ..!.-ಕಹಳೆ ನ್ಯೂಸ್

ಬೆಂಗಳೂರಿನಿಂದ ಕುಂದಾಪುರಕ್ಕೆ ಖಾಸಗಿ ಬಸ್‌ವೊಂದರಲ್ಲಿ ಪ್ರಯಾಣ ಬೆಳೆಸಿದ್ದ ಸಾಫ್ಟ್‌ವೇರ್‌ ಉದ್ಯೋಗಿಯೊಬ್ಬರು ಬಸ್‌ನಲ್ಲೇ ಅಸ್ವಸ್ಥಗೊಂಡು ಮೃತಪಟ್ಟಘಟನೆ ಕುದಾಪುರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.ಕೋಟೇಶ್ವರ ಕುಂಬ್ರಿ ನಿವಾಸಿ ವಿಷ್ಣುಮೂರ್ತಿ ಆಚಾರಿ ಅವರ ಏಕೈಕ ಪುತ್ರ ಚೈತನ್ಯ (25) ಮೃತರು. ಬೆಂಗಳೂರಿನಲ್ಲೇ ಎಂಜಿನಿಯರಿಂಗ್‌ ಶಿಕ್ಷಣ ಪಡೆದ ಚೈತನ್ಯ ಕಳೆದ ಎರಡು ವರ್ಷಗಳಿಂದ ಬೆಂಗಳೂರಿನ ಮಾರತಹಳ್ಳಿಯಲ್ಲಿ ಸಾಫ್ಟ್‌ವೇರ್‌ ಉದ್ಯೋಗಿಯಾಗಿ ದುಡಿಯುತ್ತಿದ್ದರು. ಕೆಲಸ ಕಡಿಮೆಯಿದ್ದ ಕಾರಣ ಮನೆಗೆ ಬರುವುದಾಗಿ ತಿಳಿಸಿದ್ದ ಚೈತನ್ಯ ಆನ್‌ಲೈನ್‌ನಲ್ಲಿ ಬಸ್‌ ಟಿಕೆಟ್‌ ಕಾಯ್ದಿರಿಸಿದ್ದರು. ಅಂತೆಯೇ...
1 18 19 20
Page 20 of 20