ಮಾನವಿಯತೆಯ ಸದಾಶಯವನ್ನು ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ವ: ಸಂಸದ ಕೋಟ – ಕಹಳೆ ನ್ಯೂಸ್
ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರುಗಳು ಯಾವುದೇ ಪ್ರತ್ಯೇಕ ಧರ್ಮಕ್ಕೆ ಮಾತ್ರ ಸೀಮಿತವಾದ ಯುಗ ಪುರುಷರಾಗದೆ ಎಲ್ಲಾ ಜಾತಿ ಧರ್ಮದ ನಾಯಕರಾಗಿದ್ದು ಎಲ್ಲರ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದರು. ಜಾತಿ ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿ ಭಾತೃತ್ವ ಮತ್ತು ಸಮಾನತೆಯ ಪರಿಕಲ್ಪನೆಯನ್ನು ಬಿತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಹೋರಾಟ ಆದರ್ಶ ಪೂರ್ಣವಾದದ್ದು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರು ಕೋಟ ಶ್ರೀನಿವಾಸ್ ಪೂಜಾರಿಯವರು ಇಂದು ಕುಂದಾಪುರ ಬಿಜೆಪಿ...







