ಸುಜ್ಞಾನ ಪಿಯು ಕಾಲೇಜಿನಲ್ಲಿ ಯಶಸ್ವಿ ಕಬಡ್ಡಿ ಪಂದ್ಯಾಟ : ಕ್ರೀಡೆಯಲ್ಲಿ ಬದುಕು ಕಟ್ಟಿಕೊಳ್ಳಲು ಅಪಾರ ಅವಕಾಶ-ರಮೇಶ್ ಶೆಟ್ಟಿ -ಕಹಳೆ ನ್ಯೂಸ್
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಕಬಡ್ಡಿ ಪಂದ್ಯಾಟವು ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಕಾಲೇಜಿನ ಕ್ರೀಡಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮ ಉದ್ಘಾಟಿಸಿದ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಸುಕೇಶ್ ಶೆಟ್ಟಿ ಅವರು ಮಾತನಾಡಿ, ಕ್ರೀಡೆಯನ್ನು ಪ್ರೀತಿಸಿ, ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು;...







