Thursday, July 23, 2026

ಕುಂದಾಪುರ

ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನೂತನ ದಳಗಳ ಉದ್ಘಾಟನೆ ; ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಏಕತೆಯ ಮನೋಭಾವ-ಪಿ.ಜಿ.ಆರ್.ಸಿಂಧ್ಯ -ಕಹಳೆ ನ್ಯೂಸ್

ಕುಂದಾಪುರ: ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕಾರಿಯಾಗಿದೆ. ಶಿಸ್ತುಬದ್ಧ ಜೀವನ ನಡೆಸುವುದಕ್ಕೆ ಇದು ದಾರಿದೀಪ. ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗಿಯಾಗಿ ಸೇವೆ ಮಾಡುವ ಮೂಲಕ ನಾವೆಲ್ಲರೂ ಒಂದು ಎಂಬ ಭಾವ ಮೂಡುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಜಿ.ಆರ್.ಸಿಂಧ್ಯ ಮಂಗಳವಾರ ನುಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆ ಹಾಗೂ...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸಂಘಟನೆ ಅಗತ್ಯ ಸಂಘಟನೆಗಳ ಕೂಗಿಗೆ ಸರ್ಕಾರ ಹಾಗೂ ಬೇರೆ ಬೇರೆ ಸಂಸ್ಥೆಗಳು ಮನ್ನಣೆ ನೀಡುತ್ತದೆ : ಶಾಸಕ ಎ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ: ಜಿಲ್ಲಾ ರಾಜ್ಯೋತ್ಸವ ಪಡೆದ ಒಳ್ಳೆಯ ಪರಿಕಲ್ಪನೆಯೊಂದಿಗೆ ಸಂಸ್ಥೆಯನ್ನು ಹುಟ್ಟು ಹಾಕಿ ಸಮಾಜಮುಖಿ ಕೆಲಸ ಒಂದು ವೃತ್ತಿ ಬಾಂಧವರ ಹಿತ ಚಿಂತನೆಯೊಂದಿಗೆ ಸಮಾಜಮುಖಿ ಕೆಲಸವನ್ನು ಮಾಡುತ್ತ ಬಂದಿರುವುದರಿಂದ ಈ ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತಾ ಇಂದು ಕುಂದಾಪುರ ಗಾಂಧಿ ಮೈದಾನದಲ್ಲಿ ಕುಂದಾಪುರ ಬೈಂದೂರು ಭಾಗದ ಫೋಟೋಗ್ರಾಫರ್ ಅಸೋಸಿಯೇಷನ್ ಆಯೋಜಿಸಿದ ಕ್ರೀಡಾಕೂಟವನ್ನ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿದ ಅವರು ಇವತ್ತು ವೃತ್ತಿಯಲ್ಲಿ ಎಷ್ಟೇ...
ಕುಂದಾಪುರಜಿಲ್ಲೆದಕ್ಷಿಣ ಕನ್ನಡಸುದ್ದಿ

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ; ದೇಶಭಕ್ತಿಯ ಉದ್ದೀಪನ ಆಂತರ್ಯದ ಶಕ್ತಿಯಲ್ಲಿ ವಿಶ್ವಾಸವಿರಲಿ: ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ -ಕಹಳೆ ನ್ಯೂಸ್

ಕುಂದಾಪುರ : ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಕರ್ನಾಟಕ ಸರಕಾರದ ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅತ್ಯಮೂಲ್ಯವಾದ ಸಮಯವನ್ನು ದ್ವೇಷಿಸಲು ಬಳಸಬೇಡಿ; ಇತಿಹಾಸವನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ; ಇತಿಹಾಸವನ್ನು ಅರಿತಾಗ ಮಾತ್ರ ವರ್ತಮಾನವನ್ನು ಸರಿಯಾಗಿ ಗ್ರಹಿಸಲು ಸಾಧ್ಯವಾಗುತ್ತದೆ ಎಂದರು. ಜನ ಸಮುದಾಯದಲ್ಲಿ ಒಗ್ಗಟ್ಟು ಇದ್ದಾಗ...
ಕುಂದಾಪುರಜಿಲ್ಲೆಸುದ್ದಿ

ಕುಂದೇಶ್ವರ ದೇವಾಲಯ ವಠಾರದಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರ ಜತೆಗೂಡಿ ಆರಂಭಿಸಿದ ನೂತನ ದೃಷ್ಟಿ ಯೋಜನೆ ಉದ್ಘಾಟನೆ -ಕಹಳೆ ನ್ಯೂಸ್

ಕುಂದಾಪುರ: ದೃಷ್ಟಿ ಯೋಜನೆ ಜಿಲ್ಲೆಯಲ್ಲಿ 8 ಕಡೆ ಅನುಷ್ಠಾನವಾಗಿದ್ದು ಕುಂದಾಪುರದಲ್ಲಿ ಇನ್ನು ಚಿಕ್ಕನ್‌ಸಾಲ್ ರಸ್ತೆ, ಫೆರ್ರಿರಸ್ತೆಯಲ್ಲಿ ಅನುಷ್ಠಾನವಾಗಲಿದೆ. 50ರಷ್ಟು ಮನೆ, ಅಂಗಡಿ ಇತ್ಯಾದಿಗಳ ಸಮೂಹಕ್ಕೆ ಒಬ್ಬ ಕಾವಲುಗಾರನನ್ನು ನಿಯೋಜಿಸಿ ಅವನ ಮೇಲ್ವಿಚಾರಣೆ ಪೊಲೀಸ್ ಇಲಾಖೆ ನಡೆಸುವ ವ್ಯವಸ್ಥೆ ಇದೆ. ಕಾವಲುಗಾರನ ವೇತನ ಆ ಪರಿಸರದವರು ಒಟ್ಟಾಗಿಸಿ ನೀಡಬೇಕು. ಇದರಿಂದ ಅಪರಾಧ ಚಟುವಟಿಕೆ ಕಡಿಮೆಯಾಗುತ್ತದೆ. ಬೇಗ ಪತ್ತೆಯಾಗುತ್ತದೆ. ಜನರಿಗೆ ಧೈರ್ಯ ಮೂಡುತ್ತದೆ ಎಂದು ಎಸ್‌ಪಿ ಹರಿರಾಮ್ ಶಂಕರ್ ಹೇಳಿದರು. ಅವರು ಕುಂದೇಶ್ವರ...
ಉಡುಪಿಕುಂದಾಪುರಜಿಲ್ಲೆಸುದ್ದಿ

ನಮ್ಮ ಸುತ್ತಲಿನ ಪರಿಸರವನ್ನು ಹಸಿರುಗೊಳಿಸುವುದರಿಂದ ಮಾತ್ರ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು: ಶಾಸಕ ಎ.ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ : ವಿಜಯ ಕರ್ನಾಟಕ ಐಎಂಜೆ ಇನ್ಸ್ಟಿ ಟ್ಯೂಷನ್ಸ್ ಮೂಡ್ಲಕಟ್ಟೆ ಕರ್ನಾಟಕ ಅರಣ್ಯ ಇಲಾಖೆ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮೂಡ್ಲಕಟ್ಟೆ ಎಂ.ಐ.ಟಿ. ಆವರಣದಲ್ಲಿ ಸಸಿ ನೆಡುವ ಮೂಲಕ ದೀಪವನ್ನು ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪರಿಸರ ದಿನಾಚರಣೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ನಮ್ಮ ಸುತ್ತಲಿನ ಪರಿಸರವನ್ನು ಹಸಿರುಗೊಳಿಸುವುದರಿಂದ ಮಾತ್ರ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು. ಗಿಡ...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಓರಿಯೆಂಟೇಶನ್ ಕಾರ್ಯಕ್ರಮ ; ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ;ಸಿಎ ದೀಪಿಕಾ ವಸನಿ -ಕಹಳೆ ನ್ಯೂಸ್

ಕುಂದಾಪುರ : ಯಡಾಡಿ-ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಜುಲೈ 28ರಂದು ಸಿಎ ಹಾಗೂ ಸಿಎಸ್ ಫೌಂಡೇಶನ್ ಕೋರ್ಸ್ನ ಓರಿಯೆಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೆ.ವಿ.ಸಿ ಸಂಸ್ಥೆಯ ಸಿ.ಎ. ದೀಪಿಕಾ ವಸನಿಯವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ ಮತ್ತು ಖಜಾಂಚಿ ಭರತ್ ಶೆಟ್ಟಿ, ಮಂಗಳೂರಿನ ಕೆ.ವಿ.ಸಿ ಅಕಾಡೆಮಿಯ ನಿರ್ದೇಶಕರಾದ ಸಿಎ ಜೇಸನ್ ಕ್ಯಾಸ್ತಲಿನೊ,...
ಕುಂದಾಪುರಸಿನಿಮಾಸುದ್ದಿ

ಜು.23ರಂದು ಪತ್ರಿಕಾ ದಿನಾಚರಣೆ, ಡೈರಕ್ಟರಿ ಬಿಡುಗಡೆ- ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಸಂಘದ ಅಧೀಕೃತ ಸದಸ್ಯರ ಡೈರಕ್ಟರಿ ಬಿಡುಗಡೆ ಸಮಾರಂಭವು ಜು.23ರಂದು ಬೆಳಿಗ್ಗೆ 11 ಗಂಟೆಗೆ ಭಂಡಾರ್ಕಾರ್ಸ್ ಕಾಲೇಜಿನ ರಾಧಾಬಾಯಿ ಹಾಲ್ ನಲ್ಲಿ ಜರುಗಲಿದೆ. ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಇವರು ಕಾರ್ಯಕ್ರಮ ಉದ್ಘಾಟಸಲಿದ್ದಾರೆ. ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್ ಅವರು ಸಂಘದ ಅಧೀಕೃತ ಸದಸ್ಯರ...
ಕುಂದಾಪುರಶಿಕ್ಷಣಸುದ್ದಿ

ಭತ್ತದ ನೇಜಿ ನೆಡುವ ಕಾರ್ಯದಲ್ಲಿ ಭಾಗಿಯಾದ ಕುಂದಾಪುರ ತಾಲ್ಲೂಕಿನ ಗುರುಕುಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ತಾಲ್ಲೂಕಿನ ಬಾಂಡ್ಯ ಗ್ರಾಮದ, ಕೆಳ ಬಾಂಡ್ಯದ ಕೃಷಿ ಗದ್ದೆಗಳಲ್ಲಿ ಭಾನುವಾರ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಭತ್ತದ ನೇಜಿ ನೆಡುವ ಕಾರ್ಯದಲ್ಲಿ ಭಾಗಿಯಾದರು. ಆಗೊಮ್ಮೆ, ಈಗೊಮ್ಮೆ ಭೋ ಎಂದು ಸುರಿಯುವ ಪುನರ್‌ವಸು ಮಳೆ. ಅಕ್ಕ-ಪಕ್ಕದಲ್ಲೆಲ್ಲ ಕೆಸರು ತುಂಬಿದ ಗದ್ದೆಗಳು, ಮೊಳಕಾಲೆತ್ತರಕ್ಕೆ ಉಡುಪನ್ನು ಕಟ್ಟಿಕೊಂಡು ಗದ್ದೆಗಿಳಿದ ಮಕ್ಕಳಲ್ಲಿ ನಾವೇನು ಈ ಕ್ಷೇತ್ರಕ್ಕೆ ಹೊಸಬರಲ್ಲ ಎನ್ನುವ ಹುಮ್ಮಸ್ಸು. ಸ್ಥಳೀಯ ಮಹಿಳೆಯರೊಂದಿಗೆ ಕೈಜೋಡಿಸಿ ಕ್ಷಣಾರ್ಧದಲ್ಲಿ ಸಾಲು ಸಾಲು ನೇಜಿ ಗಿಡಗಳನ್ನು...
1 2 3 4 5 6 20
Page 4 of 20