Thursday, July 23, 2026

ಕುಂದಾಪುರ

ಉಡುಪಿಕುಂದಾಪುರಜಿಲ್ಲೆಸುದ್ದಿ

ನಾಗೂರಿನ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆದ ನಾದಾವಧಾನ ಪ್ರತಿಷ್ಠಾನ(ರಿ) ಕುಂದಾಪುರ ಇದರ 2025ರ ವಾರ್ಷಿಕೋತ್ಸವ -ಕಹಳೆ ನ್ಯೂಸ್

ಕುಂದಾಪುರ : ನಾದಾವಧಾನ ಪ್ರತಿಷ್ಠಾನ(ರಿ) ಕುಂದಾಪುರ ಇವರು ನಾಗೂರಿನ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಪ್ರತಿಷ್ಠಾನದ ಗುರುಗಳಾದ ಶ್ರೀ ಎ ಪಿ ಪಾಠಕ್ ಮತ್ತು ಶ್ರೀ ಎನ್ ಜಿ ಹೆಗಡೆಯವರ ಮಾರ್ಗದರ್ಶನದಲ್ಲಿ ಆಯೋಜಿಸಿದ ಯಕ್ಷಗಾನದ ಕುರಿತ ವಿವಿಧ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಿರಿಮಂಜೇಶ್ವರದ ಶ್ರೀ ಉಮೇಶ್ ಶಾನ್ ಭಾಗ್ ರವರು ನೆರವೇರಿಸಿದರು. ನಾದಾವಧಾನ ವಿದ್ಯಾರ್ಥಿಗಳಿಂದ ಯಕ್ಷಗಾನದ ಆಯ್ದ ಪ್ರಸಂಗಗಳಿAದ ಯಕ್ಷಗಾನ ಪದ್ಯಗಳ ಪ್ರಸ್ತುತಿ ನಡೆಯಿತು. ಖ್ಯಾತ ಯಕ್ಷಗಾನ...
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿಶ್ವಕರ್ಮ ಯೋಜನೆಯ ಟೂಲ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ: ಶಾಸಕ ಎ.ಕಿರಣ್ ಕೊಡ್ಗಿ ಭಾಗಿ-ಕಹಳೆ ನ್ಯೂಸ್

ಸಾಲಿಗ್ರಾಮ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಆಯೋಜಿಸಲಾದ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಿಎಂ ವಿಶ್ವಕರ್ಮ ಯೋಜನೆಯ ಟೂಲ್ ಕಿಟ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಯಶಸ್ವಿಯಾಗಿ ಜಾರಿಯಾಗಿದೆ. ಬ್ಯಾಂಕಿನ ಮುಖ್ಯಸ್ಥರು ಯೋಜನೆಯ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಯಾವುದೇ ಫಲಾನುಭವಿಗಳಿಗೆ ಸೂಕ್ತ ಸಹಕಾರ ನೀಡಬೇಕು ಎಂದು...
ಕುಂದಾಪುರಸುದ್ದಿ

ಮಾನ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಕುಂದಾಪುರ ಶ್ರೀಮತಿ ಶಶಿಕಲಾ ಸೇವಾ ನಿವೃತ್ತಿ – ಕಹಳೆ ನ್ಯೂಸ್

ಮಾನ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಕುಂದಾಪುರ ಶ್ರೀಮತಿ ಶಶಿಕಲಾ ಇವರು ಸೇವಾ ನಿವೃತ್ತಿ ಹೊಂದಿದ್ದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಶ್ರೀ ಹಾಕಪ್ಪ ಲಮಾಣಿ, ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಪ್ರಭಾಕರ್ ವಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ರಮೇಶ ಕುಲಾಲ, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳಾದ ಶ್ರೀಮತಿ ಆಶಾದೇವಿ ನಾಯಕ, ನಿಲಯ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಪೌರಕಾರ್ಮಿಕರ ಪ್ರತಿಭಟನಾ ಸ್ಥಳಕ್ಕೆ ಶಾಸಕ ಎ.ಕಿರಣ್ ಕೊಡ್ಗಿ ಭೇಟಿ -ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ಪುರಸಭಾ ಕಚೇರಿ ಮುಂಭಾಗದಲ್ಲಿ ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ ಅವರ ಮನವಿಯನ್ನ ಸ್ವೀಕರಿಸಿ ಮಾತನಾಡಿದ ಶಾಸಕರು ಪೌರ ಕಾರ್ಮಿಕರು ಇಲ್ಲದೆ ನಾವು ನಗರನ್ನು ಪಟ್ಟಣವನ್ನು ಊಹಿಸಲು ಸಾಧ್ಯವಿಲ್ಲ ಸ್ವಚ್ಛ ನಗರಕ್ಕೆ ಪೌರ ಕಾರ್ಮಿಕರ ಸೇವೆ ಅಪಾರ. ನಿಮ್ಮ ನ್ಯಾಯಯುತ ಬೇಡಿಕೆಗೆ ನನ್ನ ಬೆಂಬಲವಿದೆ ಈ ಬಗ್ಗೆ ಪೌರ ಕಾರ್ಮಿಕರ ನೇಮಕಾತಿ ಖಾಯಂಗೆ ಹಾಗೂ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಎಸ್.ಎಸ್.ಎಲ್.ಸಿ.ಮರು ಮೌಲ್ಯ ಮಾಪನ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಗೆ ರಾಜ್ಯ ಮಟ್ಟದ 7 ರ್‍ಯಾಂಕ್-ಕಹಳೆ ನ್ಯೂಸ್

ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ(ರಿ.) ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಶ್ರೀ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ.ವಾರ್ಷಿಕ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ 625ಕ್ಕೆ 623 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೂರನೇ ರ್‍ಯಾಂಕ್ ಗಳಿಸಿದ್ದಾಳೆ. ಮರು ಮೌಲ್ಯ ಮಾಪನದಲ್ಲಿ ಅಪೇಕ್ಷಾ ಎನ್. ಶೆಟ್ಟಿ ಮತ್ತು ಸುಖಿ ಎಸ್ ಶೆಟ್ಟಿ 620 ಅಂಕಗಳೊಂದಿಗೆ 6ನೇ ಸ್ಥಾನ, ಕನ್ನಿಕಾ 617 ಅಂಕ ಗಳಿಸಿ 9ನೇ ಸ್ಥಾನ ಪಡೆದಿರುತ್ತಾಳೆ.ಸಂಸ್ಥೆಯ ಪ್ರಾವ್ಯ ಪಿ.ಶೆಟ್ಟಿ 623...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕುಂಭಾಸಿ: ಉಚಿತ ಕಿವಿಯ ಶ್ರವಣ ತಪಾಸಣೆ ; ಶ್ರವಣ ಯಂತ್ರಗಳ ವಿತರಣಾ ಕಾರ್ಯಕ್ರಮ-ಕಹಳೆ ನ್ಯೂಸ್

ಕುಂದಾಪುರ : ಪ್ರಸ್ತುತ ಆರೋಗ್ಯಕ್ಕೆ ಸಂಬಂಧಿಸಿದಂತೆ ನಮ್ಮ ದೇವಳದಲ್ಲಿ ಬೇರೆ ಬೇರೆ ಶಿಬಿರಗಳು ನಡೆಯುತ್ತಿರುತ್ತದೆ. ಕಿವಿಗೆ ಸಂಬಂಧಪಟ್ಟಂತೆ ಶಿಬಿರಗಳು ಆಗುವುದು ಅಪರೂಪ. ಶ್ರವಣ ತಪಾಸಣೆಯ ಸೌಲಭ್ಯವನ್ನು ಅವಶ್ಯಕತೆ ಇರುವ ಫಲಾನುಭವಿಗಳು ಪಡೆದುಕೊಳ್ಳಬೇಕು, ಈಶ್ವರ ಮಲ್ಪೆಯವರು ಪ್ರಾಣದ ಹಂಗನ್ನು ತೊರೆದು ಇನ್ನೊಬ್ಬರ ಪ್ರಾಣ ಉಳಿಸಲು ಸನ್ನದ್ಧವಾಗಿರುವ ವ್ಯಕ್ತಿ. ಸೇವೆಯನ್ನೇ ತನ್ನ ಉಸಿರಾಗಿಸಿಕೊಂಡಿರುವ ಈಶ್ವರ ಮಲ್ಪೆಯವರ ಸೇವಾಧರ್ಮ ಅನುಕರಣೀಯ ಎಂದು ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದಶರ್ಿ ಕೆ.ಶ್ರೀರಮಣ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕುಂದಾಪುರ ಬಿಜೆಪಿಯಿಂದ ಸಮಸ್ತ ವೀರಯೋಧರಿಗಾಗಿ ಪ್ರಾರ್ಥನೆ-ಕಹಳೆ ನ್ಯೂಸ್

ಕುಂದಾಪುರ: ದೇಶದ ಯೋಧರ ಯಶಸ್ವಿಯ ಕಾರ್ಯಾಚರಣೆಗಾಗಿ ಹಾಗೂ ಸೇನೆಯ ಶಕ್ತಿ ಇನ್ನಷ್ಟು ಹೆಚ್ಚಲಿ ಎಂದು ಸಮಸ್ತ ವೀರ ಯೋಧರಿಗಾಗಿ ವಿಶೇಷ ಪೂಜಾ ಕಾರ್ಯಕ್ರಮ ಇಂದು ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ನೇತೃತ್ವದಲ್ಲಿ ಪೆಹೆಲ್ಗಾಂ ಅಮಾಯಕರ ಹತ್ಯೆಮಾಡಿದ ಪಾಕಿಸ್ಥಾನದ ಪಾಪಿಗಳ ಮೇಲೆ ಪ್ರತಿಕಾರ ಮಾಡಿದ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಕಾರ್ಯದ ಅಂಗವಾಗಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಆನೆಗುಡ್ಡೆ ಕುಂಬಾಶಿಯಲ್ಲಿ ಭಾರತೀಯ ಯೋಧರ ಯಶಸ್ವಿಗಾಗಿ ಪೂಜಾಕಾರ್ಯ ನೆರವೇರಿತು. ಈ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಸೈನಿಕರಿಗೆ ಅಭಿನಂದನೆ ಹೇಳಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮುಗ್ಧ ಪ್ರಾವಾಸಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಗೆ, ವಿಶ್ವವೇ ಮೆಚ್ಚುವ ರೀತಿಯಲ್ಲಿ ಪ್ರತಿಕಾರ ತೀರಿಸಿಕೊಂಡಿರುವ ಭಾರತದ ಹೆಮ್ಮೆಯ ಸೈನ್ಯದ ಸೈನಿಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದೇಶಿ ಉಗ್ರವಾದಿಗಳು ಭಾರತದ ಮೇಲೆ ನಡೆಸುತ್ತಿರುವ ಕುತಂತ್ರಗಳಿಗೆ ಭಾರತ ಸರಿಯಾದ ರೀತಿಯಲ್ಲಿ ಉತ್ತರ ನೀಡಬೇಕು ಎನ್ನುವ ಕೋಟ್ಯಂತರ ಭಾರತೀಯರ ಒತ್ತಾಸೆಗೆ ಪೂರಕವಾಗಿ ಮೂರು ಸೇನಾಪಡೆಗಳ ಸಮನ್ವಯದಿಂದ ಮಂಗಳವಾರ ನಡುರಾತ್ರಿಯಲ್ಲಿ ಭಾರತದ ಸೈನ್ಯ...
1 3 4 5 6 7 20
Page 5 of 20