ನಾಗೂರಿನ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆದ ನಾದಾವಧಾನ ಪ್ರತಿಷ್ಠಾನ(ರಿ) ಕುಂದಾಪುರ ಇದರ 2025ರ ವಾರ್ಷಿಕೋತ್ಸವ -ಕಹಳೆ ನ್ಯೂಸ್
ಕುಂದಾಪುರ : ನಾದಾವಧಾನ ಪ್ರತಿಷ್ಠಾನ(ರಿ) ಕುಂದಾಪುರ ಇವರು ನಾಗೂರಿನ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಪ್ರತಿಷ್ಠಾನದ ಗುರುಗಳಾದ ಶ್ರೀ ಎ ಪಿ ಪಾಠಕ್ ಮತ್ತು ಶ್ರೀ ಎನ್ ಜಿ ಹೆಗಡೆಯವರ ಮಾರ್ಗದರ್ಶನದಲ್ಲಿ ಆಯೋಜಿಸಿದ ಯಕ್ಷಗಾನದ ಕುರಿತ ವಿವಿಧ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಿರಿಮಂಜೇಶ್ವರದ ಶ್ರೀ ಉಮೇಶ್ ಶಾನ್ ಭಾಗ್ ರವರು ನೆರವೇರಿಸಿದರು. ನಾದಾವಧಾನ ವಿದ್ಯಾರ್ಥಿಗಳಿಂದ ಯಕ್ಷಗಾನದ ಆಯ್ದ ಪ್ರಸಂಗಗಳಿAದ ಯಕ್ಷಗಾನ ಪದ್ಯಗಳ ಪ್ರಸ್ತುತಿ ನಡೆಯಿತು. ಖ್ಯಾತ ಯಕ್ಷಗಾನ...






