Friday, April 24, 2026

ಕುಂದಾಪುರ

ಉಡುಪಿಕುಂದಾಪುರಜಿಲ್ಲೆಸುದ್ದಿ

ಮಂಥನ ಬೇಸಿಗೆ ಶಿಬಿರ 3ನೇ ದಿನದ ಕಾರ್ಯಕ್ರಮ ಉದ್ಘಾಟನೆ;”ಬದುಕಿನ ಸವಾಲುಗಳು ಯಶಸ್ವಿಗೆ ದಾರಿದೀವಿಗೆ” – ಸುರೇಂದ್ರ ಶೆಟ್ಟಿ –ಕಹಳೆ ನ್ಯೂಸ್

ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ಮೂರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುರೇಂದ್ರ ಶೆಟ್ಟಿ"ಈ ಪರಿಸರದ ಎಲ್ಲಾ ಮಕ್ಕಳಿಗೂ ಉಪಯೋಗವಾಗುವಂತೆ ಬೇಸಿಗೆ ಶಿಬಿರ ಆಯೋಜಿಸಿರುವುದು ಅಭಿನಂದನೀಯ. ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಒಂದೆಡೆ ಸೇರಿಸಿ ಬೇಸಿಗೆ ಶಿಬಿರವನ್ನು ಆಯೋಜಿಸಿ ಚಟುವಟಿಕೆಗಳನ್ನು...
ಕುಂದಾಪುರಜಿಲ್ಲೆಸುದ್ದಿ

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಬೇಸಿಗೆ ಶಿಬಿರ ದಾಖಲೆಯ 1064 ವಿದ್ಯಾರ್ಥಿಗಳು ಭಾಗಿ ;”ಮಕ್ಕಳ ಪ್ರತಿಭೆಗಳ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ”- ಕೆ. ಜಯಪ್ರಕಾಶ್ ಹೆಗ್ಡೆ-ಕಹಳೆನ್ಯೂಸ್

ಕುಂದಾಪುರ: "ಶಿಕ್ಷಣ ಎಂದರೆ ಕೇವಲ ಅಕ್ಷರ ಅಭ್ಯಾಸ ಅಲ್ಲ. ಕ್ರೀಡೆ, ಕಲೆ ಮುಂತಾದ ಚಟುವಟಿಕೆಗಳು ಅದರ ಭಾಗವಾದರೆ ಮಾತ್ರ ಅವರೊಳಗಿನ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯವಾಗುತ್ತದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಇಂತಹ ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿಯಾಗುತ್ತದೆ. ಮಕ್ಕಳು ರಜಾದಿನಗಳ ಸಮಯವನ್ನ ಸದುಪಯೋಗ ಪಡಿಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಲು ಬೇಸಿಗೆ ಶಿಬಿರಗಳು ಉತ್ತಮ ಆಯ್ಕೆ ಆಗಿರುತ್ತದೆ. ಮಕ್ಕಳಿಗೆ ಶಾಲಾ ಮಟ್ಟದಲ್ಲಿಯೇ ದುಶ್ಚಟಗಳಿಂದ ,ಕೆಟ್ಟ ಹವ್ಯಾಸಗಳಿಂದ ದೂರವಿರಿಸುವ ಅರಿವು ಕಾರ್ಯಕ್ರಮಗಳನ್ನ ಆಯೋಜಿಸಿದಾಗ ಉತ್ತಮ ಸಮಾಜದ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಸರ್ಕಾರಿ ಜಮೀನಿಗೆ ತಂತಿಬೇಲಿ‌ ಅಳವಡಿಕೆ: ಕಂದಾಯ ಅಧಿಕಾರಿಗಳಿಂದ ತೆರವು-ಕಹಳೆ ನ್ಯೂಸ್

ಕುಂದಾಪುರ: ಆಜ್ರಿ ಗ್ರಾ.ಪಂ‌ ವ್ಯಾಪ್ತಿಯ ಬಾಂಡ್ಯ ಸರಕಾರಿ ಪ್ರಾಥಮಿಕ ಶಾಲೆಯ ಹಿಂಭಾಗ ಖಾಸಗಿ ವ್ಯಕ್ತಿಯೋರ್ವರು ಸರ್ಕಾರಿ ಜಾಗಕ್ಕೆ ತಂತಿಬೇಲಿ ಅಳವಡಿಸಿದ ಬಗ್ಗೆ ಸಾರ್ವಜನಿಕ‌ ದೂರು ಬಂದ‌ ಹಿನ್ನೆಲೆ ವಂಡ್ಸೆ ಹೋಬಳಿ ಕಂದಾಯ ಇಲಾಖೆ ಕಾರ್ಯಚರಣೆ ನಡೆಸಿ ತಂತಿಬೇಲಿಯನ್ನು ತೆರವುಗೊಳಿಸಿ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದ ಘಟನೆ ಗುರುವಾರ ನಡೆದಿದೆ. ಕಳೆದ ವಾರಗಳ ಹಿಂದೆ ಬಾಂಡ್ಯ ಸರ್ಕಾರಿ ಶಾಲೆಯ ಹಿಂಭಾಗ ಕೊಡ್ಲಾಡಿ ಗ್ರಾಮದ ಸರ್ವೇ ನಂಬರ್ 118/* ರಲ್ಲಿ ಸುಮಾರು 10...
ಕುಂದಾಪುರಜಿಲ್ಲೆಸುದ್ದಿ

ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಸರಕಾರದ ಡಿ.ಕೆ ಶಿವಕುಮಾರ್ ವಿರುದ್ಧ-: ಶಾಸಕ ಕಿರಣ್ ಕೊಡ್ಗಿ ಆಕ್ರೋಶ -ಕಹಳೆ ನ್ಯೂಸ್

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಇವರ ನೇತೃತ್ವದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಸಂವಿಧಾನ ತಿದ್ದುಪಡಿ ಮಾಡುತ್ತಿವೆ ಎಂಬ ಹೇಳಿಕೆಯ ವಿರುದ್ಧ ಬ್ರಹತ್ ಪ್ರತಿಭಟನೆಯಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಮಾತಾನಾಡಿದ ಅವರು ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮೇಲು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ ಕಾಂಗ್ರೆಸ್ ಸರಕಾರ, ಮುಸಲ್ಮಾನರಿಗೆ ಶೇಕಡ 4ರಷ್ಟು ಮೀಸಲಾತಿ ಕೊಡುವ ಮೂಲಕ ಜಾತಿ ಧರ್ಮಗಳ ಮಧ್ಯ ಬಿರುಕು ಮೂಡಿಸುತ್ತಿರುವುದಲ್ಲದೆ. ಮುಸ್ಲಿಮರಿಗಾಗಿ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಜೇಡಿ ಮಣ್ಣಿನ‌ ಸಮಸ್ಯೆ ಶೀಘ್ರವೇ ಪರಿಹರಿಸಿ: ವಿ. ನರಸಿಂಹ ಒತ್ತಾಯ-ಕಹಳೆ ನ್ಯೂಸ್

ಕುಂದಾಪುರ: ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ಜೇಡಿಮಣ್ಣನ್ನು ತೆಗೆಯಲು ನಿರ್ಬಂಧ ಹೇರಲಾಗಿದೆ. ಹಂಚು ಉದ್ಯಮಕ್ಕೆ ಅವಶ್ಯವಿರುವ ಜೇಡಿಮಣ್ಣಿನ ಸಮಸ್ಯೆಯನ್ನು ಸರ್ಕಾರ ಶೀಘ್ರವೇ ಪರಿಹಾರ‌ ಮಾಡಬೇಕು ಎಂದು ಉಡುಪಿ ಜಿಲ್ಲಾ ಹೆಂಚು ಕಾರ್ಮಿಕ ಸಂಘದ ಅಧ್ಯಕ್ಷ ವಿ. ನರಸಿಂಹ ಒತ್ತಾಯಿಸಿದ್ದಾರೆ. ಮಂಗಳವಾರ ಸಂಜೆ ನಗರದ ಶಾಸ್ತ್ರೀ ಸರ್ಕಲ್‌ನಲ್ಲಿ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘ (ಸಿಐಟಿಯು) ಕುಂದಾಪುರ ವತಿಯಿಂದ ಹಂಚು ಉದ್ಯಮಕ್ಕೆ ಬೇಕಾದ ಜೇಡಿ‌ಮಣ್ಣನ್ನು ತೆಗೆಯುವ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ನಡೆದ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕುಂದಾಪುರ ಛಾಯಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಗಿರೀಶ್ ಜಿ.ಕೆ ಉಪಾಧ್ಯಕ್ಷರಾಗಿ ಸುಧೀರ್ ಬಿದ್ಕಲ್ ಕಟ್ಟೆ ಅವಿರೋಧ ಆಯ್ಕೆ- ಕಹಳೆ ನ್ಯೂಸ್

ಕುಂದಾಪುರ: ಛಾಯಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ (ನಿ) ಕುಂದಾಪುರ ಇದರ ಮುಂದಿನ‌ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಗಿರೀಶ್ ಜಿ.ಕೆ, ಉಪಾಧ್ಯಕ್ಷರಾಗಿ ಸುಧೀರ್ ಬಿದ್ಕಲ್ ಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ವಿ.ಎಮ್.ಕೆ ಟವರ್ ನಲ್ಲಿರುವ ಸಂಘದ ಪ್ರಧಾನ ಕಚೇರಿಯಲ್ಲಿ ಶನಿವಾರ ನಡೆದ ಆಡಳಿತ ಮಂಡಳಿ ಆಯ್ಕೆ ಪ್ರಕ್ರಿಯೆಯಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಗಿರೀಶ್ ಜಿ.ಕೆ ಹಾಗೂ ಉಪಾಧ್ಯಕ್ಷರಾಗಿ ಸುಧೀರ್ ಬಿದ್ಕಲ್ ಕಟ್ಟೆ ಅವಿರೋಧವಾಗಿ ಆಯ್ಕೆಯಾದರು‌. ನಿರ್ದೇಶಕರಾಗಿ ಪುಂಡಲೀಕ ಶಾನುಭಾಗ್, ದಿನೇಶ್...
ಉಡುಪಿಕುಂದಾಪುರಜಿಲ್ಲೆಸುದ್ದಿ

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಕ್ಕೆ ಒಪ್ಪಿಗೆ: ಕೋಟ-ಕಹಳೆ ನ್ಯೂಸ್

ಕುಂದಾಪುರ : ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನ ಮಾಡುವ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಗಳಾಗಿದ್ದು, ಇದಕ್ಕೆ ಕರ್ನಾಟಕ ಸರಕಾರ ಭಾಗಶಃ ಒಪ್ಪಿಗೆ ನೀಡಿದೆ. ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನವಾದಲ್ಲಿ ಪರಿಪೂರ್ಣ ಅಭಿವೃದ್ದಿಗೆ ಅನುಕೂಲ ವಾಗುತ್ತದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕುಂದಾಪುರದ ಮೂಡ್ಲಕಟ್ಟೆ ರೈಲ್ವೆ ನಿಲ್ದಾಣದಲ್ಲಿ ಪ್ರಥಮವಾಗಿ ನಿಲುಗಡೆ ಗೊಂಡ ತಿರುವನಂತಪುರಂ ನಿಝಾಮುದ್ದೀನ್ ಎಕ್ಸ್‌ಪ್ರೆಸ್ ಮತ್ತು ಎರ್ನಾಕುಲಂ ನಿಜಾಮುದ್ಧಿನ್ ಎಕ್ಸ್‌ಪ್ರೆಸ್ ರೈಲುಗಳನ್ನು ಸ್ವಾಗತಿಸಿದ...
ಕುಂದಾಪುರಜಿಲ್ಲೆದಕ್ಷಿಣ ಕನ್ನಡಸುದ್ದಿ

ಲಿವರ್ ಸಮಸ್ಯೆಯಿಂದ ಬಳಲುತ್ತಿರುವ 6 ತಿಂಗಳ ಹಸುಗೂಸಿನ ತುರ್ತು ಚಿಕಿತ್ಸೆಗೆ ಬೇಕಿದೆ ಮಾನವೀಯ ನೆರವು -ಕಹಳೆ ನ್ಯೂಸ್

ತೆಕ್ಕಟ್ಟೆ : ಇಲ್ಲಿನ ಕುಂದಾಪುರ ತಾಲೂಕಿನ ಬೇಳೂರು ಮೊಗೆಬೆಟ್ಟು ಪ್ರಭಾಕರ ಆಚಾರ್ಯ ಹಾಗೂ ಯಶೋಧ ದಂಪತಿಗಳ 6 ತಿಂಗಳ ಹಸುಗೂಸು ಆರ್ವಿ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ನಾರಾಯಣ ಹೆಲ್ತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ,ಅಲ್ಲಿಯ ವೈದ್ಯಾಽಕಾರಿಗಳು ತುರ್ತಾಗಿ ಲಿವರ್ ಮರುಜೋಡಣೆಯ ಚಿಕಿತ್ಸೆಗೆ (liver trans plantation) ಸೂಚಿಸಿದ್ದಾರೆ. ಮರುಜೋಡಣೆಯ ಚಿಕಿತ್ಸೆಯ ಅಂದಾಜು ವೆಚ್ಚ ರೂ.25ಲಕ್ಷ ತಗಲುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ಈ ಬಡ...
1 4 5 6 7 8 20
Page 6 of 20