ಸೈನಿಕರಿಗೆ ಅಭಿನಂದನೆ ಹೇಳಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ-ಕಹಳೆ ನ್ಯೂಸ್
ಕುಂದಾಪುರ: ಕಾಶ್ಮೀರದ ಪಹಲ್ಗಾಮ್ನಲ್ಲಿ ಮುಗ್ಧ ಪ್ರಾವಾಸಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಗೆ, ವಿಶ್ವವೇ ಮೆಚ್ಚುವ ರೀತಿಯಲ್ಲಿ ಪ್ರತಿಕಾರ ತೀರಿಸಿಕೊಂಡಿರುವ ಭಾರತದ ಹೆಮ್ಮೆಯ ಸೈನ್ಯದ ಸೈನಿಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದೇಶಿ ಉಗ್ರವಾದಿಗಳು ಭಾರತದ ಮೇಲೆ ನಡೆಸುತ್ತಿರುವ ಕುತಂತ್ರಗಳಿಗೆ ಭಾರತ ಸರಿಯಾದ ರೀತಿಯಲ್ಲಿ ಉತ್ತರ ನೀಡಬೇಕು ಎನ್ನುವ ಕೋಟ್ಯಂತರ ಭಾರತೀಯರ ಒತ್ತಾಸೆಗೆ ಪೂರಕವಾಗಿ ಮೂರು ಸೇನಾಪಡೆಗಳ ಸಮನ್ವಯದಿಂದ ಮಂಗಳವಾರ ನಡುರಾತ್ರಿಯಲ್ಲಿ ಭಾರತದ ಸೈನ್ಯ...






