Saturday, March 7, 2026

ಕುಂದಾಪುರ

ಕುಂದಾಪುರಜಿಲ್ಲೆಸುದ್ದಿ

ಕೋಡಿ ಪರಿಸರದಲ್ಲಿ ಕೃಷಿ ಜಮೀನು ಮತ್ತು ಮನೆಗಳಿಗೆ ಉಪ್ಪು ನೀರು ಬರದಂತೆ ತಡೆಯಲು ನದಿ ದಂಡೆ ಸಂರಕ್ಷಣೆಗೆ ಅನುದಾನ ಮಂಜೂರು ಮಾಡುವಂತೆ-: ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಡಿ ಪರಿಸರದಲ್ಲಿ ಕೃಷಿ ಜಮೀನು ಮತ್ತು ಮನೆಗಳಿಗೆ ಉಪ್ಪು ನೀರು ಬರದಂತೆ ತಡೆಯಲು ನದಿ ದಂಡೆ ಸಂರಕ್ಷಣೆಗೆ ಅನುದಾನ ಮಂಜೂರು ಮಾಡಲು ಇಂದು ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ವಿಧಾನಸಭೆಯ ಅಧಿವೇಶನದ ಸಂದರ್ಭದಲ್ಲಿಯೇ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ಎಸ್ ಬೋಸರಾಜರನ್ನು ಭೇಟಿ ಮಾಡಿ ಕೋಡಿ ಪರಿಸರದಲ್ಲಿ ನದಿಗಳಿಂದ ಉಪ್ಪು ನೀರು ಉಕ್ಕಿ ಕೃಷಿ ಜಮೀನು...
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿಚಿತ್ರ ರೋಗ ಬಾಧೆಯಿಂದ ನರಳುತ್ತಿರುವ ಪುತ್ರನ ಸ್ಥಿತಿ ನೆನೆದು ತಾಯಿಯ ಕಣ್ಣೀರ ರೋದನ;ಔಷಧಕ್ಕೋಸ್ಕರ ತಾಯಿ ಖರ್ಚು ಮಾಡಿ ಸೋತು ಸುಣ್ಣ-ಕಹಳೆ ನ್ಯೂಸ್

ಕುಂದಾಪುರ:ಮೈತುಂಬಾ ಗುಳ್ಳೆ,ಚರ್ಮ ಸುಟ್ಟು ಹೋದಂತಿದೆ.ವಿಪರೀತ ಯಾತನೆ.ವೈದ್ಯರು ದೇಹದಲ್ಲಿ ಹೆಚ್ಚಿರುವ ನಂಜಿನ ಕಾರಣಕ್ಕೆ ಹೀಗಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಇನ್ನೂ ಕಾಯಿಲೆ ಯಾವುದೆಂದು ಖಚಿತವಾಗಿಲ್ಲ, ಮನೆಗೆ ಆಧಾರವಾಗಿದ್ದ ಇವರೀಗ ಹಾಸಿಗೆ ಹಿಡಿದಿದ್ದಾರೆ. ವಿಚಿತ್ರ ರೋಗ ಬಾಧೆಯಿಂದ ನರಳುತ್ತಿರುವ ಪುತ್ರನ ಸ್ಥಿತಿ ನೆನೆದು ತಾಯಿಯ ಕಣ್ಣೀರ ರೋದನ ಮುಗಿಲು ಮುಟ್ಟಿದೆ.ತಾಲ್ಲೂಕಿನ ತಲ್ಲೂರು ಗ್ರಾಮದ ಉಪ್ಪಿನಕುದ್ರುವಿನ ಕುಟುಂಬವೊಂದರ ದುರಂತ ಕಥಾನಕವಿದು. ಉಪ್ಪಿನಕುದ್ರುವಿನ ನಿತ್ಯಾನಂದ (38)ಎಂಬವರು ಈ ವಿಚಿತ್ರ ಕಾಯಿಲೆಯಿಂದ ನರಳುತ್ತಿದ್ದಾರೆ,ಬಾಲ್ಯದ ದಿನಗಳಿಂದಲೂ ಶ್ರಮಜೀವಿ.ತಂದೆ ಪರಮೇಶ್ವರ,...
ಉಡುಪಿಕುಂದಾಪುರಜಿಲ್ಲೆಸುದ್ದಿ

ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ, ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ, : ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಜೀವ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ನಡೆಯಿತು. ಸಮಬಲದ ನಿರ್ದೇಶಕರನ್ನು ಹೊಂದಿದ್ದ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸಮಬಲದ ಸ್ಥಾನ ಪಡೆದಿದ್ದರು. ಹಾಗಾಗಿ ಅಧ್ಯಕ್ಷ ಸ್ಥಾನದ ಬಗ್ಗೆ ಕುತೂಹಲ ಕೆರಳಿಸಿತ್ತು. ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶೀನ ಪೂಜಾರಿ ಅವರಿಗೆ ಬಿಜೆಪಿ ಬೆಂಬಲಿತ ಸದಸ್ಯರು ಬೆಂಬಲ ನೀಡಿದ್ದರು. ಹಾಗಾಗಿ ಶೀನ ಪೂಜಾರಿ...
ಉಡುಪಿಕುಂದಾಪುರಜಿಲ್ಲೆಸುದ್ದಿ

ನಿರ್ಲಕ್ಷ್ಯದ ಚಾಲನೆಯಿಂದ ಮರಳಿ ಬಾರದ ಲೋಕಕ್ಕೆ ಪಯಣ -ಸಂತೋಷ್ ಶೆಟ್ಟಿ -ಕಹಳೆ ನ್ಯೂಸ್

ಕುಂದಾಪುರ :"ಒಂದು ಸಣ್ಣ ನಿರ್ಲಕ್ಷ್ಯದಿಂದಾಗಿ ಜರಗಿ ಹೋಗುವ ಭಯಾನಕತೆಗೆ ತರ ಬೇಕಾದ ದಂಡ ಮಾತ್ರ ಅಪಾರ.ಹೆತ್ತವರಿಗೆ ಮಗನಿಲ್ಲ, ಹೆಂಡತಿಗೆ ಗಂಡನಿಲ್ಲ, ತಂಗಿಗೆ ಅಣ್ಣನಿಲ್ಲ, ಮಕ್ಕಳಿಗೆ ಅಪ್ಪನಿಲ್ಲ ಕಟ್ಟ ಕಡೆಗೆ ಒಂದು ಸಂಸಾರವೇ ಕಣ್ಣೀರಿನಲ್ಲಿ ಬದುಕನ್ನು ಸವೆಸ ಬೇಕಾದ ದುರಂತವಿದು.ಇಂದು ಮಾನವನ ನಿರ್ಲಕ್ಷ ದಿಂದಾಗಿಯೇ ಭಾರತದಲ್ಲಿ ವರ್ಷವೊಂದಕ್ಕೆ ಸರಿಸುಮಾರು 1.5 ಲಕ್ಷದಿಂದ 2ಲಕ್ಷದ ತನಕ ರಸ್ತೆ ಅಪಘಾತಗಳು ಜರಗುತ್ತದೆ. ಅದರಲ್ಲಿ ಪ್ರಾಣ ಚೆಲ್ಲುವರ ಸಂಖ್ಯೆ ಅನಾಥವಾಗುವ ಕುಟುಂಬಗಳನ್ನು ಗಮನಿಸಿದರೆ ರಸ್ತೆ ಆಪಘಾತಗಳ...
ಕುಂದಾಪುರಶಿಕ್ಷಣಸುದ್ದಿ

ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ : “ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾದದು” – ಡಾ. ರಮೇಶ್ ಶೆಟ್ಟಿ-ಕಹಳೆ ನ್ಯೂಸ್

"ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶದಲ್ಲಿನ ರಾಜರುಗಳ ದುರ್ಬಲ ಆಡಳಿತ ಮತ್ತು ಅರಾಜಕತೆ ಹಾಗೂ ಭಿನ್ನಾಭಿಪ್ರಾಯ ವಿದೇಶಗರಿಗೆ ಇಲ್ಲಿ ಗಟ್ಟಿ ನೆಲೆ ಕಂಡುಕೊಳ್ಳಲು ಸಾಧ್ಯವಾಯಿತು. ಹಾಗಾಗಿ ವ್ಯಾಪಾರಕ್ಕಾಗಿ ಬಂದ ಬ್ರಿಟಿಷರು ಸುಮಾರು 250 ವರ್ಷಗಳ ಕಾಲ ನಿರಾತಂಕವಾಗಿ ನಮ್ಮ ದೇಶದಲ್ಲಿ ಆಳ್ವಿಕೆ ನಡೆಸಿದರು. ಸ್ವಾತಂತ್ರ್ಯ ಬಂದ ನಂತರ ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿ ಅರ್ಥಪೂರ್ಣ ಬದುಕು ನಡೆಸಲು...
ಉಡುಪಿಕುಂದಾಪುರಸಂತಾಪಸುದ್ದಿ

ಜಮ್ಮು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿರೇಖೆ ಬಳಿ ಭೀಕರ ರಸ್ತೆ ಅಪಘಾತ ;ಕುಂದಾಪುರದ ಯೋಧ ಹುತಾತ್ಮ-ಕಹಳೆ ನ್ಯೂಸ್

ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು, ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಸಹಿತ? ಐವರು ಮೃತ ಪಟ್ಟಿದ್ದಾರೆ. ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು...
ಉಡುಪಿಕುಂದಾಪುರಸುದ್ದಿ

ಕೇಂದ್ರದ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಾಪಸ್ಸಾಗಲಿ – ಚಂದ್ರಶೇಖರ್ ವಿ-ಕಹಳೆ ನ್ಯೂಸ್

ಕುಂದಾಪುರ: ಕಾರ್ಮಿಕ ವರ್ಗಕ್ಕೆ ಮಾರಕವಾದ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ಕೇಂದ್ರ ಸರಕಾರ ಕೈ ಬಿಡಬೇಕು ಎಂಬುದಾಗಿ ಸಿಐಟಿಯು ಕುಂದಾಪುರ ತಾಲೂಕು ಸಂಚಾಲಕರಾದ ಚಂದ್ರಶೇಖರ್ ವಿ ಇಂದಿಲ್ಲಿ ಹೇಳಿದರು. ಅವರು ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ ವಾರ್ಷಿಕ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಸರಕಾರ ಶ್ರೀಮಂತ ಉದ್ದಿಮೆದಾರರ ಪರವಾದ ನೀತಿಗಳು ಕಾರ್ಮಿಕರ ಶೋಷಣೆಯನ್ನು ಹೆಚ್ಚಿಸುವುದಾಗಿದೆ ಕಿರು ಕೈಗಾರಿಕೆಗಳಿಗೆ ಯಾವುದೇ ರಕ್ಷಣೆ ಇಲ್ಲವಾಗಿದೆ, ಅದನ್ನೇ ಅವಲಂಬಿಸಿದ ಕಾರ್ಮಿಕರು ಬೀದಿಗೆ ಬೀಳುತ್ತಿದ್ದಾರೆ. ಉಡುಪಿ...
ಉಡುಪಿಉದ್ಯೋಗಕಡಬಕುಂದಾಪುರಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ವಿಶ್ವ ದರ್ಜೆಯ ಸೌಲಭ್ಯವುಳ್ಳ ಆರೋಗ್ಯ ಸೇವೆಗಳನ್ನು ಒದಗಿಸಲು ಶಂಕರನಾರಾಯಣದಲ್ಲಿ ಹೊಸ ಚಾರಿಟಬಲ್ ಆಸ್ಪತ್ರೆ ಆರಂಭ-ಕಹಳೆ ನ್ಯೂಸ್

ಕುಂದಾಪುರ:ದತ್ತಿ ಕಣ್ಣಿನ ಆಸ್ಪತ್ರೆ ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಭಾನುವಾರ ಉದ್ಘಾಟಿಸಲಾಗುವುದು. ನಾರಾಯಣ ನೇತ್ರಾಲಯ ಇದರ ನಿರ್ವಹಣೆ ಮಾಡಲಿದ್ದು ಅದರ ಕೊಡುಗೆಯ ಭಾಗವಾಗಿ ವಿಸ್ತಾರವಾದ ಸೌಲಭ್ಯವುಳ್ಳ ಕಣ್ಣಿನ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ಹೊಂದಿದ್ದು ಉತ್ತಮ ಚಿಕಿತ್ಸೆ ಒದಗಿಸಲು ಆಸ್ಪತ್ರೆಯು ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಲಾಗಿದೆ. ಉನ್ನತ ಗುಣಮಟ್ಟದ...
1 5 6 7 8 9 20
Page 7 of 20