ಕುಂದಾಪುರ ಛಾಯಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಗಿರೀಶ್ ಜಿ.ಕೆ ಉಪಾಧ್ಯಕ್ಷರಾಗಿ ಸುಧೀರ್ ಬಿದ್ಕಲ್ ಕಟ್ಟೆ ಅವಿರೋಧ ಆಯ್ಕೆ- ಕಹಳೆ ನ್ಯೂಸ್
ಕುಂದಾಪುರ: ಛಾಯಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ (ನಿ) ಕುಂದಾಪುರ ಇದರ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಗಿರೀಶ್ ಜಿ.ಕೆ, ಉಪಾಧ್ಯಕ್ಷರಾಗಿ ಸುಧೀರ್ ಬಿದ್ಕಲ್ ಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ವಿ.ಎಮ್.ಕೆ ಟವರ್ ನಲ್ಲಿರುವ ಸಂಘದ ಪ್ರಧಾನ ಕಚೇರಿಯಲ್ಲಿ ಶನಿವಾರ ನಡೆದ ಆಡಳಿತ ಮಂಡಳಿ ಆಯ್ಕೆ ಪ್ರಕ್ರಿಯೆಯಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಗಿರೀಶ್ ಜಿ.ಕೆ ಹಾಗೂ ಉಪಾಧ್ಯಕ್ಷರಾಗಿ ಸುಧೀರ್ ಬಿದ್ಕಲ್ ಕಟ್ಟೆ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರಾಗಿ ಪುಂಡಲೀಕ ಶಾನುಭಾಗ್, ದಿನೇಶ್...







