ವಿಕಲಚೇತನರಿಗೆ ದ್ವಿಚಕ್ರ ವಾಹನ ಕೀಲಿಕೈ ಹಸ್ತಾಂತರಿಸಿದ: ಶಾಸಕ ಕಿರಣ್ ಕೊಡ್ಗಿ -ಕಹಳೆ ನ್ಯೂಸ್
ಕುಂದಾಪುರ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಲ 10 ಜನ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಿಸುವ ಕಾರ್ಯಕ್ರಮ ಕುಂದಾಪುರದ ವಿಕಲಚೇತನರ ಇಲಾಖೆಯ ಆವರಣದಲ್ಲಿ ಆಯೋಜಿಸಿದ್ದು ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಫಲಾನುಭವಿಗಳಿಗೆ ದ್ವಿಚಕ್ರ ವಾಹನ ಕೀಲಿಕೈ ಹಸ್ತಾಂತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕುಂದಾಪುರ ಪುರಸಭಾ ಅಧ್ಯಕ್ಷ...







