ನಿರ್ಲಕ್ಷ್ಯದ ಚಾಲನೆಯಿಂದ ಮರಳಿ ಬಾರದ ಲೋಕಕ್ಕೆ ಪಯಣ -ಸಂತೋಷ್ ಶೆಟ್ಟಿ -ಕಹಳೆ ನ್ಯೂಸ್
ಕುಂದಾಪುರ :"ಒಂದು ಸಣ್ಣ ನಿರ್ಲಕ್ಷ್ಯದಿಂದಾಗಿ ಜರಗಿ ಹೋಗುವ ಭಯಾನಕತೆಗೆ ತರ ಬೇಕಾದ ದಂಡ ಮಾತ್ರ ಅಪಾರ.ಹೆತ್ತವರಿಗೆ ಮಗನಿಲ್ಲ, ಹೆಂಡತಿಗೆ ಗಂಡನಿಲ್ಲ, ತಂಗಿಗೆ ಅಣ್ಣನಿಲ್ಲ, ಮಕ್ಕಳಿಗೆ ಅಪ್ಪನಿಲ್ಲ ಕಟ್ಟ ಕಡೆಗೆ ಒಂದು ಸಂಸಾರವೇ ಕಣ್ಣೀರಿನಲ್ಲಿ ಬದುಕನ್ನು ಸವೆಸ ಬೇಕಾದ ದುರಂತವಿದು.ಇಂದು ಮಾನವನ ನಿರ್ಲಕ್ಷ ದಿಂದಾಗಿಯೇ ಭಾರತದಲ್ಲಿ ವರ್ಷವೊಂದಕ್ಕೆ ಸರಿಸುಮಾರು 1.5 ಲಕ್ಷದಿಂದ 2ಲಕ್ಷದ ತನಕ ರಸ್ತೆ ಅಪಘಾತಗಳು ಜರಗುತ್ತದೆ. ಅದರಲ್ಲಿ ಪ್ರಾಣ ಚೆಲ್ಲುವರ ಸಂಖ್ಯೆ ಅನಾಥವಾಗುವ ಕುಟುಂಬಗಳನ್ನು ಗಮನಿಸಿದರೆ ರಸ್ತೆ ಆಪಘಾತಗಳ...







