Sunday, September 6, 2026

ಕುಂದಾಪುರ

ಉಡುಪಿಕುಂದಾಪುರಜಿಲ್ಲೆಸುದ್ದಿ

ನಿರ್ಲಕ್ಷ್ಯದ ಚಾಲನೆಯಿಂದ ಮರಳಿ ಬಾರದ ಲೋಕಕ್ಕೆ ಪಯಣ -ಸಂತೋಷ್ ಶೆಟ್ಟಿ -ಕಹಳೆ ನ್ಯೂಸ್

ಕುಂದಾಪುರ :"ಒಂದು ಸಣ್ಣ ನಿರ್ಲಕ್ಷ್ಯದಿಂದಾಗಿ ಜರಗಿ ಹೋಗುವ ಭಯಾನಕತೆಗೆ ತರ ಬೇಕಾದ ದಂಡ ಮಾತ್ರ ಅಪಾರ.ಹೆತ್ತವರಿಗೆ ಮಗನಿಲ್ಲ, ಹೆಂಡತಿಗೆ ಗಂಡನಿಲ್ಲ, ತಂಗಿಗೆ ಅಣ್ಣನಿಲ್ಲ, ಮಕ್ಕಳಿಗೆ ಅಪ್ಪನಿಲ್ಲ ಕಟ್ಟ ಕಡೆಗೆ ಒಂದು ಸಂಸಾರವೇ ಕಣ್ಣೀರಿನಲ್ಲಿ ಬದುಕನ್ನು ಸವೆಸ ಬೇಕಾದ ದುರಂತವಿದು.ಇಂದು ಮಾನವನ ನಿರ್ಲಕ್ಷ ದಿಂದಾಗಿಯೇ ಭಾರತದಲ್ಲಿ ವರ್ಷವೊಂದಕ್ಕೆ ಸರಿಸುಮಾರು 1.5 ಲಕ್ಷದಿಂದ 2ಲಕ್ಷದ ತನಕ ರಸ್ತೆ ಅಪಘಾತಗಳು ಜರಗುತ್ತದೆ. ಅದರಲ್ಲಿ ಪ್ರಾಣ ಚೆಲ್ಲುವರ ಸಂಖ್ಯೆ ಅನಾಥವಾಗುವ ಕುಟುಂಬಗಳನ್ನು ಗಮನಿಸಿದರೆ ರಸ್ತೆ ಆಪಘಾತಗಳ...
ಕುಂದಾಪುರಶಿಕ್ಷಣಸುದ್ದಿ

ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ : “ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾದದು” – ಡಾ. ರಮೇಶ್ ಶೆಟ್ಟಿ-ಕಹಳೆ ನ್ಯೂಸ್

"ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶದಲ್ಲಿನ ರಾಜರುಗಳ ದುರ್ಬಲ ಆಡಳಿತ ಮತ್ತು ಅರಾಜಕತೆ ಹಾಗೂ ಭಿನ್ನಾಭಿಪ್ರಾಯ ವಿದೇಶಗರಿಗೆ ಇಲ್ಲಿ ಗಟ್ಟಿ ನೆಲೆ ಕಂಡುಕೊಳ್ಳಲು ಸಾಧ್ಯವಾಯಿತು. ಹಾಗಾಗಿ ವ್ಯಾಪಾರಕ್ಕಾಗಿ ಬಂದ ಬ್ರಿಟಿಷರು ಸುಮಾರು 250 ವರ್ಷಗಳ ಕಾಲ ನಿರಾತಂಕವಾಗಿ ನಮ್ಮ ದೇಶದಲ್ಲಿ ಆಳ್ವಿಕೆ ನಡೆಸಿದರು. ಸ್ವಾತಂತ್ರ್ಯ ಬಂದ ನಂತರ ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿ ಅರ್ಥಪೂರ್ಣ ಬದುಕು ನಡೆಸಲು...
ಉಡುಪಿಕುಂದಾಪುರಸಂತಾಪಸುದ್ದಿ

ಜಮ್ಮು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿರೇಖೆ ಬಳಿ ಭೀಕರ ರಸ್ತೆ ಅಪಘಾತ ;ಕುಂದಾಪುರದ ಯೋಧ ಹುತಾತ್ಮ-ಕಹಳೆ ನ್ಯೂಸ್

ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು, ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಸಹಿತ? ಐವರು ಮೃತ ಪಟ್ಟಿದ್ದಾರೆ. ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು...
ಉಡುಪಿಕುಂದಾಪುರಸುದ್ದಿ

ಕೇಂದ್ರದ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಾಪಸ್ಸಾಗಲಿ – ಚಂದ್ರಶೇಖರ್ ವಿ-ಕಹಳೆ ನ್ಯೂಸ್

ಕುಂದಾಪುರ: ಕಾರ್ಮಿಕ ವರ್ಗಕ್ಕೆ ಮಾರಕವಾದ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ಕೇಂದ್ರ ಸರಕಾರ ಕೈ ಬಿಡಬೇಕು ಎಂಬುದಾಗಿ ಸಿಐಟಿಯು ಕುಂದಾಪುರ ತಾಲೂಕು ಸಂಚಾಲಕರಾದ ಚಂದ್ರಶೇಖರ್ ವಿ ಇಂದಿಲ್ಲಿ ಹೇಳಿದರು. ಅವರು ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ ವಾರ್ಷಿಕ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಸರಕಾರ ಶ್ರೀಮಂತ ಉದ್ದಿಮೆದಾರರ ಪರವಾದ ನೀತಿಗಳು ಕಾರ್ಮಿಕರ ಶೋಷಣೆಯನ್ನು ಹೆಚ್ಚಿಸುವುದಾಗಿದೆ ಕಿರು ಕೈಗಾರಿಕೆಗಳಿಗೆ ಯಾವುದೇ ರಕ್ಷಣೆ ಇಲ್ಲವಾಗಿದೆ, ಅದನ್ನೇ ಅವಲಂಬಿಸಿದ ಕಾರ್ಮಿಕರು ಬೀದಿಗೆ ಬೀಳುತ್ತಿದ್ದಾರೆ. ಉಡುಪಿ...
ಉಡುಪಿಉದ್ಯೋಗಕಡಬಕುಂದಾಪುರಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ವಿಶ್ವ ದರ್ಜೆಯ ಸೌಲಭ್ಯವುಳ್ಳ ಆರೋಗ್ಯ ಸೇವೆಗಳನ್ನು ಒದಗಿಸಲು ಶಂಕರನಾರಾಯಣದಲ್ಲಿ ಹೊಸ ಚಾರಿಟಬಲ್ ಆಸ್ಪತ್ರೆ ಆರಂಭ-ಕಹಳೆ ನ್ಯೂಸ್

ಕುಂದಾಪುರ:ದತ್ತಿ ಕಣ್ಣಿನ ಆಸ್ಪತ್ರೆ ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಭಾನುವಾರ ಉದ್ಘಾಟಿಸಲಾಗುವುದು. ನಾರಾಯಣ ನೇತ್ರಾಲಯ ಇದರ ನಿರ್ವಹಣೆ ಮಾಡಲಿದ್ದು ಅದರ ಕೊಡುಗೆಯ ಭಾಗವಾಗಿ ವಿಸ್ತಾರವಾದ ಸೌಲಭ್ಯವುಳ್ಳ ಕಣ್ಣಿನ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ಹೊಂದಿದ್ದು ಉತ್ತಮ ಚಿಕಿತ್ಸೆ ಒದಗಿಸಲು ಆಸ್ಪತ್ರೆಯು ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಲಾಗಿದೆ. ಉನ್ನತ ಗುಣಮಟ್ಟದ...
ಕುಂದಾಪುರಸುದ್ದಿ

ಲಯನ್ಸ್ ಕ್ಲಬ್ ಹಂಗಳೂರು ವತಿಯಿಂದ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಕುಂದಾಪುರ: ಕೋಣಿಯ ಸ ಹಿ. ಪ್ರಾ ಶಾಲೆಯಲ್ಲಿ ಹಂಗಳೂರು ಲಯನ್ಸ್ ಕ್ಲಬ್ ಸ್ಥಳೀಯ ವಿವಿದ ಸಂಘಗಳಾದ ಹಳೆ ವಿದ್ಯಾರ್ಥಿ ಸಂಘ,ಕೇಳಕೇರಿ ಸಂಘ, ನಿತ್ಯಾಧರ ಸಂಘ ಮತ್ತು ಎಚ್ ಡಿ ಎಫ್ ಸಿ ಬ್ಯಾಂಕ್ ಸಹಕಾರದೊಂದಿಗೆ ಬ್ರಹತ್ ರಕ್ತದಾನ ಶಿಬಿರ ಕುಂದಾಪುರದ ರೆಡ್ ಕ್ರೋಸ್ ಸಂಸ್ಥೆ ನೆರವಿನೊಂದಿಗೆ ಜರಗಿತು. ಲಯನ್ ರೋವನ್ ಡಿಕೊಸ್ತಾ ರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀ ಜಯಕರ ಶೆಟ್ಟಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿ ರಕ್ತದಾನದ ವಿಚಾರವಾಗಿ...
ಉಡುಪಿಕುಂದಾಪುರಸುದ್ದಿ

ಕೋಟಿ ಮಂಗಳ ಗೌರೀ ಜಪ, ಪಂಚಾಕ್ಷರೀ ಜಪ ಯಜ್ಞ ಸಂಕಲ್ಪದ ಜಪ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್

ಕುಂದಾಪುರ: ವಿವೇಚನೆ ಮಾಡುವ ಶಕ್ತಿಯನ್ನು ಭಗವಂತನು ಮನುಷ್ಯನಿಗೆ ವಿಶೇಷವಾಗಿ ನೀಡಿದ್ದಾನೆ. ದೇವರ ಆರಾಧನೆಯಿಂದ ಮನುಕುಲದ ಅಭಿವೃದ್ಧಿಯಾಗುತ್ತದೆ. ಸಾಧು ಸಂತರು ಋಷಿಮುನಿಗಳು ನೀಡಿದ ವಿಶಿಷ್ಠ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಇಂದು ಪ್ರತಿಯೊಂದು ದೇವಳವನ್ನು ಉಳಿಸುವ ಜವಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನೆಲೆಯಲ್ಲಿ ಶೃಂಗೇರಿ ಜಗದ್ಗುರುಗಳ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡು ದೇವತಾ ಕಾರ್ಯಗಳನ್ನು ಯಶಸ್ಸಿಗೊಳಿಸೋಣ ಎಂದು ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವಿಶ್ರಾಂತ...
ಕುಂದಾಪುರಶಿಕ್ಷಣಸುದ್ದಿ

ವಿದ್ಯಾರಣ್ಯ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ: ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಎಕ್ಸೆಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ ಇಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರಣ್ಯ(ಲಿಟ್ಲ್ ಸ್ಟಾರ್)ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ - ಮತ್ಯಾಡಿ ಯ ಮಹಮ್ಮದ್ ಶಯೀಪ್ (ಅರೇಬಿಕ್ ಧಾರ್ಮಿಕ ಪಠಣ) ಮತ್ತು ರಿಹಾನಿ ಶೆಟ್ಟಿ(ಛದ್ಮ ವೇಷ) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ...
1 6 7 8 9 10 20
Page 8 of 20