Friday, March 6, 2026

ಮಂಜೇಶ್ವರ

ಅಂಕಣಕ್ರೈಮ್ಮಂಜೇಶ್ವರಸುದ್ದಿ

ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ ; ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್‌ ಪ್ಲ್ಯಾನ್‌?-ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಆರಂಭದಿಂದಲೂ ಹೊಸ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಶುಕ್ರವಾರ (ಸೆ.19) ಮಹೇಶ್‌ಶೆಟ್ಟಿ ತಿಮರೋಡಿ ಆರೋಪಿ ಚಿನ್ನಯ್ಯನ ಜೊತೆ ಮಾತನಾಡಿದ್ದ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಇದೀಗ ಅದರ ಮುಂದುವರಿದ ಭಾಗ ಬಹಿರಂಗಗೊಂಡಿದೆ. 2 ವರ್ಷಗಳ ಹಿಂದೆ 2023ರ ಆಗಸ್ಟ್‌ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಚಿನ್ನಯ್ಯ ಭೇಟಿಯಾಗಿದ್ದ ವಿಡಿಯೋ ಇದ್ದಾಗಿದ್ದು, ಶುಕ್ರವಾರ ರಿಲೀಸ್ ಮಾಡಿದ್ದ ವಿಡಿಯೋದ ಮುಂದುವರಿದ ಭಾಗವಿದು. ವಿಡಿಯೋದಲ್ಲಿ ಆರೋಪಿ ಚಿನ್ನಯ್ಯ ಸ್ಟಾಟ್...
ಕಾಸರಗೋಡುಕೇರಳಮಂಜೇಶ್ವರಸುದ್ದಿ

ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ” ಕಾಶ್ಮೀರ ಹುತಾತ್ಮರಿಗೆ ನುಡಿ ನಮನ ” ಹಾಗೂ ” ಹಿಂದೂ ಜಾಗೃತಿ ಸಮಾವೇಶ ” – ಕಹಳೆ ನ್ಯೂಸ್

ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಮ್ ಎಡನೀರು ಮಠ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಇದರ ಸಂಯುಕ್ತ ಆಶ್ರಯದಲ್ಲಿ ಮತ್ತು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ಕಾಶ್ಮೀರ ಹುತಾತ್ಮರಿಗೆ ನುಡಿ ನಮನ ಹಾಗೂ ಹಿಂದೂ ಜಾಗೃತಿ ಸಮಾವೇಶ ನಡೆಯಲಿದೆ. ಭಾರತ ಮುಕುಟಮಣಿ ಕಾಶ್ಮೀರದ ಪಾಹಲ್ಗಮ್ ನಲ್ಲಿ ಎ.22 ರಂದು ನಡೆದ ಪಾಕಿಸ್ಥಾನಿ ಪ್ರೇರಿತ ದುಷ್ಟ ಭಯೋತ್ಪಾದಕರಿಂದ ನಡೆದ...
ಕಾಸರಗೋಡುಕೇರಳಮಂಜೇಶ್ವರಸುದ್ದಿ

ಮೆ.04ರಂದು ಐಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ಕಾಶ್ಮೀರ ಹುತಾತ್ಮರಿಗೆ ನಿಡಿ ನಮನ ಹಾಗೂ ಹಿಂದೂ ಜಾಗೃತಿ ಸಮಾವೇಶ – ಕಹಳೆ ನ್ಯೂಸ್

ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಮ್ ಎಡನೀರು ಮಠ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಇದರ ಸಂಯುಕ್ತ ಆಶ್ರಯದಲ್ಲಿ ಮತ್ತು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ಕಾಶ್ಮೀರ ಹುತಾತ್ಮರಿಗೆ ನಿಡಿ ನಮನ ಹಾಗೂ ಹಿಂದೂ ಜಾಗೃತಿ ಸಮಾವೇಶ ನಡೆಯಲಿದೆ.     ಭಾರತ ಮುಕುಟಮಣಿ ಕಾಶ್ಮೀರದ ಪಾಹಲ್ಗಮ್ ನಲ್ಲಿ ಎ.22 ರಂದು ನಡೆದ ಪಾಕಿಸ್ಥಾನಿ ಪ್ರೇರಿತ ದುಷ್ಟ...
ಕಾಸರಗೋಡುಕ್ರೈಮ್ದಕ್ಷಿಣ ಕನ್ನಡಮಂಗಳೂರುಮಂಜೇಶ್ವರರಾಜ್ಯಸುದ್ದಿ

ಮಂಜೇಶ್ವರದ ಉಪ್ಪಳ ಪತ್ವಾಡಿ ಪ್ರಕರಣ ತನಿಖೆಯಲ್ಲಿ ಬಯಲುಲಾದ ಸ್ಫೋಟಕ ಮಾಹಿತಿ ಬೆನ್ನಹತ್ತಿದ ಸಿಸಿಬಿ ಪೊಲೀಸರ ದಾಳಿ ; ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಮಂಜೇಶ್ವರದ ಹಸನ್ ಆಶೀರ್, ಕಾಸರಗೋಡು ವರ್ಕಾಡಿಯ ಮಹಮ್ಮದ್ ನೌಶಾದ್ ಸೇರಿದಂತೆ ಐವರ ಬಂಧನ – ಕಹಳೆ ನ್ಯೂಸ್

ಮಂಗಳೂರು : ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24) ಎಂದು ಗುರುತಿಸಲಾಗಿದೆ. ಬಿ.ಎಸ್.ನಗರ,ಮಂಜೇಶ್ವ ರ, ಉದ್ಯಾವರ ನಿವಾಸಿ ಹಸನ್ ಆಶೀರ್ (34); ಕಣ್ಣೂರಿನ ಪಯ್ಯನೂರಿನ ಪೆರಿಂಗಂ ನಿವಾಸಿ ರಿಯಾಝ್ ಎ.ಕೆ (31); ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್...
ಆರೋಗ್ಯಕಾಸರಗೋಡುದಕ್ಷಿಣ ಕನ್ನಡಮಂಗಳೂರುಮಂಜೇಶ್ವರರಾಜ್ಯಸುದ್ದಿ

ಕೇರಳದಲ್ಲಿ ನಿಫಾ ಆತಂಕ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾಕ್ಕೆ ನಿರ್ಧಾರ – ಕಹಳೆ ನ್ಯೂಸ್

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ನಿಫಾ ವೈರಸ್‌ ಸೋಂಕಿಗೆ ಒಳಗಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಕ್ಕೆ ಅನೇಕ ಮಂದಿ ಆಗಮಿಸುತ್ತಿದ್ದು, ಅವರಲ್ಲಿ ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಸೂಚನೆ...
ಕಾಸರಗೋಡುಮಂಜೇಶ್ವರಸುದ್ದಿ

ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಂಪನ್ನ ; ರಥ ಬೀದಿಯಲ್ಲಿ ಭಕ್ತ ಸಾಗರ – ಕಹಳೆ ನ್ಯೂಸ್

ಮಂಜೇಶ್ವರ,  ಡಿ 19 : ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ. ದೇವಳದ ರಥಬೀದಿಯಲ್ಲಿ ಸಹಸ್ರಾರು ಭಗವತ್ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು. ತುಳುನಾಡಿನಲ್ಲಿ ಹಿಂದಿನಿಂದಲೂ ನಾಗ ದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಡನಾಗಿ ಭಕ್ತರಿಗೆ ದರ್ಶನ ನೀಡಿದ್ದು...
ಕಾಸರಗೋಡುಕ್ರೈಮ್ಮಂಜೇಶ್ವರಸುದ್ದಿ

ನೀರ್ಚಾಲು ಕನ್ಯಪ್ಪಾಡಿಯ ಯುವ ವೈದ್ಯೆ ಡಾ| ಪಲ್ಲವಿ ಜಿ.ಕೆ.ಭಟ್‌ ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ನೀರ್ಚಾಲು: ಕನ್ಯಪ್ಪಾಡಿ ನಿವಾಸಿ ನಿವೃತ್ತ ಕ್ಯಾಂಪ್ಕೋ ಉದ್ಯೋಗಿ ಗೋಪಾಲಕೃಷ್ಣ ಭಟ್‌ ಅವರ ಪುತ್ರಿ ಯುವ ವೈದ್ಯೆ ಡಾ| ಪಲ್ಲವಿ ಜಿ.ಕೆ. (25) ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜೂ. 5ರಂದು ರಾತ್ರಿ ಊಟ ಮಾಡಿ ನಿದ್ದೆ ಮಾಡಿದ್ದ ಪಲ್ಲವಿ ಮಂಗಳವಾರ ಬೆಳಗ್ಗೆ ಎದ್ದಿರಲಿಲ್ಲ. ಇದರಿಂದ ಮನೆಯವರು ಕೊಠಡಿಯ ಬಾಗಿಲು ತೆರೆದು ನೋಡಿದಾಗ ಕಿಟಕಿ ಸರಳಿಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಧಾರವಾಡದ...
ಉಡುಪಿದಕ್ಷಿಣ ಕನ್ನಡಮಂಜೇಶ್ವರರಾಜಕೀಯರಾಜ್ಯಸುದ್ದಿ

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌ಗೆ ಅದೃಷ್ಟ ; ಕಾಂಗ್ರೆಸ್‌ ಟಿಕೆಟ್ ಬಹುತೇಕ ಖಚಿತ..! ಜೆ.ಆರ್‌.ಲೋಬೋ, ಐವನ್‌ ಡಿ’ಸೋಜಾಗೆ ಕೈ ತಪ್ಪಿದ ಅವಕಾಶ..!? – ಕಹಳೆ ನ್ಯೂಸ್

ಮಂಗಳೂರು/ಉಡುಪಿ: ದ.ಕ. ಜಿಲ್ಲೆಯ ಕಾಂಗ್ರೆಸ್‌ ಪಕ್ಷದಲ್ಲಿನ ಆಕಾಂಕ್ಷಿಗಳು ತಮ್ಮೆಲ್ಲ ಪಟ್ಟುಗಳನ್ನೂ ಪ್ರಯೋಗಿಸುತ್ತಿದ್ದು ಉನ್ನತ ನಾಯಕರು ದಿಲ್ಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದಾರೆ. ಇದರ ಹಿನ್ನೆಲೆಯಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಆಕಾಂಕ್ಷಿಗಳಾದ ಮೊದಿನ್‌ ಬಾವಾ, ಐವನ್‌ ಡಿ’ಸೋಜಾ, ಪದ್ಮರಾಜ್‌ ಆರ್‌. ಮುಂತಾದವರು ದಿಲ್ಲಿಯಲ್ಲೇ ಪ್ರಯತ್ನಶೀಲರಾಗಿದ್ದಾರೆ. ಆದರೂ ಹೈಕಮಾಂಡ್‌ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಪದ್ಮರಾಜ್ ಆರ್‌‌ಗೆ ಕಾಂಗ್ರೆಸ್‌ ಟಿಕೆಟ್ ಬಹುತೇಕ ಖಚಿತ : ಒಂದೆಡೆ ಮಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಹೆಚ್ಚಿರುವ ಪೈಪೋಟಿ ಇನ್ನೊಂದೆಡೆ...
1 2 3 4
Page 1 of 4