Tuesday, May 21, 2024

ಮಂಜೇಶ್ವರ

ಕಾಸರಗೋಡುಬದಿಯಡ್ಕಮಂಜೇಶ್ವರಸಂತಾಪಸುದ್ದಿ

265ರಷ್ಟು ಮನೆಗಳನ್ನು ನಿರ್ಮಿಸಿ ಕೊಡುಗಡೆ ನೀಡಿದ್ದ ಕಾಸರಗೋಡಿನ ಕೊಡುಗೈ ದಾನಿ, ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್ ನಿಧನ – ಕಹಳೆ ನ್ಯೂಸ್

ಕಾಸರಗೋಡು, ಜ 22 : ಕೊಡುಗೈ ದಾನಿ, ಸಮಾಜ ಸೇವಕ, ಸಾಯಿರಾಂ ಗೋಪಾಲಕೃಷ್ಣ ಭಟ್(85) ಅವರು ಶನಿವಾರ ಮಧ್ಯಾಹ್ನ ಕಿಳಿಂಗಾರಿನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸಾಯಿರಾಂ ಗೋಪಾಲಕೃಷ್ಣ ಅವರು ಜಾತಿ, ಮತ, ಭೇದ ವಿಲ್ಲದೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು ಗುರುತಿಸಿ 265ರಷ್ಟು ನಿರ್ಮಿಸಿ ನೀಡುವ  ಮೂಲಕ ಸೇವೆ ನೀಡಿದ್ದರು. ಬಡ ಕುಟುಂಬಗಳಿಗೆ ಮನೆ, ಸ್ವ ಉದ್ಯೋಗಕ್ಕೆ ಸಹಾಯ ನೀಡುತ್ತಿದ್ದರು. ಈಗಾಗಲೇ ಅಲ್ಲದೆ ಅದೆಷ್ಟೋ ಕುಟುಂಬಗಳಿಗೆ ಆರ್ಥಿವಾಗಿಯೂ ಸಹಕಾರ ನೀಡಿದ್ದರು. ಶ್ರೀ ಸತ್ಯ ಸಾಯಿಬಾಬಾ...
ಉಡುಪಿಕಾಸರಗೋಡುದಕ್ಷಿಣ ಕನ್ನಡಮಂಜೇಶ್ವರಸುದ್ದಿ

Breaking News : ಉಗ್ರರು ನುಸುಳಿರುವ ಶಂಕೆ ; ಕೇರಳ-ಕರ್ನಾಟಕ ಕರಾವಳಿಯಲ್ಲಿ ಹೈ ಅಲರ್ಟ್‌..! ಗಡಿಗಳಲ್ಲೂ ಬಿಗಿ ಭದ್ರತೆ – ಕಹಳೆ ನ್ಯೂಸ್

ಮಂಗಳೂರು: ಶ್ರೀಲಂಕಾದಿಂದ ಶಂಕಿತ ಉಗ್ರರು ಒಳನುಸುಳಿರುವ ಶಂಕೆಯಾಗಿದ್ದು, ಕೇರಳ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಹೈ ಅಲರ್ಟ್​ನ್ನ ಘೋಷಿಸಲಾಗಿದೆ. ಶ್ರೀಲಂಕಾದಿಂದ 2 ಯಾಂತ್ರೀಕೃತ ಬೋಟ್​ನಲ್ಲಿ ಕೇರಳ ಮತ್ತು ಕರಾವಳಿಗೆ ಶಂಕಿತ ಉಗ್ರರು ಬಂದಿಳಿದಿರುವ ಮಾಹಿತಿ ಗುಪ್ತಚರ ಇಲಾಖೆಗೆ ಲಭ್ಯವಾಗಿದೆ. ಶಂಕಿತರು ಕೇರಳದ ಅಲಪ್ಲುಳ ಬಂದರಿಗೆ ತಲುಪಿರುವ ಮಾಹಿತಿಯನ್ನ ಗುಪ್ತಚರ ಇಲಾಖೆಗೆ ರವಾನಿಸಿದೆ. ಪಾಕಿಸ್ತಾನಕ್ಕೆ ತೆರಳಲು ಕರಾವಳಿ ಭಾಗಕ್ಕೆ, 12 ಮಂದಿ ಶ್ರೀಲಂಕಾದ ಶಂಕಿತ ಉಗ್ರರು ಬಂದಿರೋ ಶಂಕೆಯಿದೆ ಎನ್ನಲಾಗಿದೆ. ಕೇರಳ ಅಥವಾ...
ಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಮಂಜೇಶ್ವರರಾಜ್ಯಸುದ್ದಿ

ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ನೀಡಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಘೋಷಿಸಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ಆರ್ಥಿಕ ವರ್ಷದ ಪ್ರಥಮ ಪ್ರಾಧಿಕಾರ ಸಭೆಯಲ್ಲಿ ಹಲವಾರು ಕನ್ನಡಪರ ಕನ್ನಡ ನಾಡು-ನುಡಿ ಸಂಸ್ಕೃತಿ ಪರ ಯೋಜನೆಗಳನ್ನು...
ಕಾಸರಗೋಡುದಕ್ಷಿಣ ಕನ್ನಡಪುತ್ತೂರುಮಂಜೇಶ್ವರಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಗೆ ಝಿಕಾ ವೈರಸ್ ಆತಂಕ | ಕೇರಳ ಗಡಿಭಾಗದಲ್ಲಿ ಭಾರೀ ಕಟ್ಟೆಚ್ಚರ ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ 10 ಚೆಕ್‌ಪೋಸ್ಟ್‌ – ಕಹಳೆ ನ್ಯೂಸ್

ಮಂಗಳೂರು, ಜುಲೈ 13: ಕೊರೊನಾ ಮಹಾಮಾರಿಯ ನಡುವೆ ಇದೀಗ ಝಿಕಾ ವೈರಸ್ ಆತಂಕ ಶುರುವಾಗಿದೆ. ಕೇರಳದಲ್ಲಿ ಈ ವೈರಸ್‌ನ ಅಟ್ಟಹಾಸ ಶುರುವಾಗಿರುವುದರಿಂದ ಕೇರಳದ ಜೊತೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯ ಆಸ್ಪತ್ರೆಗಳಿಗೆ ಚಿಕಿತ್ಸೆಗೆಂದು ಬರುವ ಕೇರಳದ ರೋಗಿಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಕೊರೊನಾ ಮಹಾಮಾರಿ ಸ್ವಲ್ಪ ಕಡಿಮೆಯಾಯಿತು ಎನ್ನುವಷ್ಟರಲ್ಲಿ ಇದೀಗ ಕೇರಳದಲ್ಲಿ ಝಿಕಾ ವೈರಸ್ ಅಟ್ಟಹಾಸ ಮುಂದುವರಿದಿದೆ. ಸದ್ಯ ಕೇರಳದಲ್ಲಿ ಝಿಕಾ ವೈರಸ್...
ಕಾಸರಗೋಡುಮಂಜೇಶ್ವರಸುದ್ದಿ

ನಾಳೆ ಹೊರಬೀಳಲಿದೆ ಕೇರಳ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳ ಭವಿಷ್ಯ ; ಮಂಜೇಶ್ವರದಲ್ಲಿ ಕೆ. ಸುರೇಂದ್ರನ್ ಮತ್ತು ಕಾಸರಗೋಡಿನಲ್ಲಿ ಕೆ. ಶ್ರೀಕಾಂತ್ ಗೆಲುವು ಬಹುತೇಕ ಖಚಿತ – ಕಹಳೆ ನ್ಯೂಸ್

ಕಾಸರಗೋಡು, ಮೇ 01  : ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದ್ದು, ಸಂಜೆಯೊಳಗೆ ಪೂರ್ಣ ಫಲಿತಾಂಶ ಹೊರಬೀಳಲಿದೆ. ಕಾಸರಗೋಡು ಜಿಲ್ಲೆಯ ಐದು ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳಲ್ಲಿ ನಡೆಯಲಿದೆ.   ಮಂಜೇಶ್ವರ - ಕುಂಬಳೆ ಹಯರ್ ಸೆಕಂಡರಿ ಶಾಲೆ, ಕಾಸರಗೋಡು - ಕಾಸರಗೋಡು ಸರಕಾರಿ ಕಾಲೇಜು, ಉದುಮ - ಪೆರಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಕಾಞಂಗಾಡ್ - ನೆಹರೂ ಕಾಲೇಜು ಪಡನ್ನಕಾಡ್‌, ತೃಕ್ಕರಿಪುರ - ತೃಕ್ಕರಿಪುರ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ...
ಕಾಸರಗೋಡುಮಂಜೇಶ್ವರಸುದ್ದಿ

Shocking News : ಕಾಸರಗೋಡು ಜಿಲ್ಲೆಯಲ್ಲಿ ಇಂದು ( ಎಪ್ರಿಲ್ 26 ) ಒಂದೇ ದಿನ 1,086 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಎ.26 : ಜಿಲ್ಲೆಯಲ್ಲಿ ಸೋಮವಾರ 1,086 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದುವರೆಗೆ 44, 170 ಮಂದಿಗೆ ಸೋಂಕು ದೃಢಪಟ್ಟಿದೆ.   ಈ ನಡುವೆ ಸೋಮವಾರ 424 ಮಂದಿ ಗುಣಮುಖರಾಗಿದ್ದಾರೆ. 12 ಆರೋಗ್ಯ ಸಿಬ್ಬಂದಿಗಳಿಗೂ ಸೋಂಕು ಪತ್ತೆಯಾಗಿದ್ದು, 1,034 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ಸದ್ಯ 8,608 ಮಂದಿ ಚಿಕಿತ್ಸೆಯಲ್ಲಿದ್ದಾರೆ. 35, 209 ಮಂದಿ ನಿಗಾದಲ್ಲಿದ್ದು, ಒಟ್ಟು 11, 321 ಮಂದಿ ನಿಗಾದಲ್ಲಿದ್ದಾರೆ....
ಕಾಸರಗೋಡುಕ್ರೈಮ್ಮಂಜೇಶ್ವರಸುದ್ದಿ

Breaking News : ಆರ್ ಎಸ್ ಎಸ್ ಮುಖಂಡ, ಮಂಗಳೂರು ವಿಭಾಗ ಸಂಘಚಾಲಕ್ ಗೋಪಾಲ್ ಚಟ್ಟಿಯಾರ್ ಮನೆಗೆ ದುಷ್ಕರ್ಮಿಗಳಿಂದ ದಾಳಿ, ಬೆಂಕಿ ಹಚ್ಚಲು ಯತ್ನ – ಕಹಳೆ ನ್ಯೂಸ್

ಮಂಜೇಶ್ವರ : ಆರ್ ಎಸ್ ಎಸ್ ಹಿರಿಯ ಮುಖಂಡ, ಮಂಗಳೂರು ವಿಭಾಗ ಸಂಘಚಾಲಕರಾದ ಗೋಪಾಲ್ ಚಟ್ಟಿಯಾರ್ ಮನೆಯ ಮೇಲೆ ದುಷ್ಕರ್ಮಿಗಳ ದಾಳಿಯತ್ನ ನಡೆಸಿದ್ದಾರೆ. ಮಂಜೇಶ್ವರ ತಾಲೂಕಿನ ಪೆರ್ಲದ, ಬಜಕ್ಲೂಡ್ಲು ರಸ್ತೆಯಲ್ಲಿರುವ ಚೆಟ್ಟಿಯಾರ್ ಮನೆಗೆ ಬಂದ ಪುಂಡರು ರಾತ್ರಿ ಬುಲೆಟ್ ಬೈಕ್ ಗೆ ಬೆಂಕಿ ಹಚ್ಚಲು ಪ್ರಯತ್ನ ನಡೆಸಿದ್ದು, ಪೆಟ್ರೋಲ್ ದಾಳಿ ಹಾಗೂ ಅಂಗಳದಲ್ಲಿ ನಿಲ್ಲಿಸಿದ ಸ್ವಿಫ್ಟ್ ಕಾರಿಗೆ ಕಲ್ಲೆಸೆತದು ಹಾನಿಗೊಳಿಸಿದ ಘಟನೆ ವರದಿಯಾಗಿದೆ. ಮಂಜೇಶ್ವರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ...
ಮಂಜೇಶ್ವರ

ಮಾರ್ಚ್ 26 ರಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಒಂದೂವರೆ ಕ್ವಿಂಟಾಲ್ ಗಾಂಜಾ ವಶ ; ಮೂವರು ಆರೋಪಿಗಳು ಪರಾರಿ-ಕಹಳೆ ನ್ಯೂಸ್

ಮಂಜೇಶ್ವರ : ಮಾರ್ಚ್ 26 ರಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಒಂದೂವರೆ ಕ್ವಿಂಟಾಲ್ ಗಾಂಜಾ ಮತ್ತು 50 ಗ್ರಾಂ ಮಾದಕ ವಸ್ತುವನ್ನು ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದು , ಮೂವರು ಪರಾರಿಯಾಗಿದ್ದಾರೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಮಜೀರ್ ಪಳ್ಳ ಕೊಳ್ಯೂರಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಆರೋಪಿಗಳು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಆದರೆ ಓರ್ವನನ್ನು ಬೆನ್ನಟ್ಟಿ ಹಿಡಿದರೂ ಇತರ ಮೂವರು ಪರಾರಿಯಾದರು. ಕಾರನ್ನು ತಪಾಸಣೆ ನಡೆಸಿದಾಗ ಗಾಂಜಾ ಮತ್ತು ಎಂ...
1 2 3
Page 2 of 3