Friday, March 6, 2026

ಮಂಜೇಶ್ವರ

ಕ್ರೈಮ್ದಕ್ಷಿಣ ಕನ್ನಡಮಂಜೇಶ್ವರಸುದ್ದಿ

ಮಂಗಳೂರಲ್ಲಿ 132 ಕೆ.ಜಿ. ಗಾಂಜಾ ವಶ ; ಗಾಂಜಾ ಸಾಗಾಟ ಮಾಡುತ್ತಿದ್ದ ಮೊಹಮ್ಮದ್ ಶಾಹ, ಮೊಯಿದ್ದೀನ್‌ ಅನ್ಸಾರ್ ಬಂಧನ – ಕಹಳೆ ನ್ಯೂಸ್

ಮಂಗಳೂರು, ಆ. 30 : ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್‌ ಪ್ರಮಾಣದಲ್ಲಿ ಪಿಕಪ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೆರೆ ಹಿಡಿಯಲಾಗಿದ್ದು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಂಧಿತರನ್ನು ಮಂಜೇಶ್ವರದ ವರ್ಕಾಡಿ ಗ್ರಾಮದ ಪಾವೂರಿನ ನಿವಾಸಿ ಕಲಂದರ್‌ ಮೊಹಮ್ಮದ್ ಶಾಹ (35) ಹಾಗೂ ಕಾಸರಗೋಡು ಕುಂಜತ್ತೂರು ಗ್ರಾಮದ ಉದ್ಯಾವರದ ನಿವಾಸಿ ಮೊಯಿದ್ದೀನ್‌ ಅನ್ಸಾರ್‌ (29) ಅವರನ್ನು ಬಂಧಿಸಲಾಗಿದೆ. ಮಂಗಳೂರು ನಗರಕ್ಕೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್‌ ಪ್ರಮಾಣದಲ್ಲಿ ಪಿಕಪ್‌...
ಕಾಸರಗೋಡುಮಂಜೇಶ್ವರಸುದ್ದಿ

ಕಾಸರಗೋಡು ಜಿಲ್ಲೆಯಲ್ಲಿ ಶಸಸ್ತ್ರ ಮೀಸಲು ಸಿಬ್ಬಂದಿ ಸೇರಿ 57 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಜು. 19 : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ರವಿವಾರದಂದು ಮತ್ತೆ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಪತ್ತೆಯಾದ ಸೋಂಕಿತರ ಪೈಕಿ 48 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಓರ್ವ ಶಸಸ್ತ್ರ ಮೀಸಲು ಪಡೆಯ ಪೊಲೀಸ್ ಗೂ ಸೋಂಕು ಇರುವುದು ದೃಢಪಟ್ಟಿದೆ. ಅವರು ತಲಪಾಡಿ ಗಡಿಯಲ್ಲಿ ಕರ್ತವ್ಯದಲ್ಲಿದ್ದರು ಎಂದು ತಿಳಿದುಬಂದಿದೆ. ಇನ್ನು ಈ ನಡುವೆ ಜಿಲ್ಲೆಯಲ್ಲಿ ಮತ್ತೆ 12 ಮಂದಿಗೆ...
ಕಾಸರಗೋಡುಮಂಜೇಶ್ವರ

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 32 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಜು 17 : ಜಿಲ್ಲೆಯಲ್ಲಿ ಶುಕ್ರವಾರ 32 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 24 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ.   ಚೆಂಗಳದ 12 ಮಂದಿ, ಚೆಮ್ನಾಡ್ ನ 6 ಮಂದಿ, ಮಂಜೇಶ್ವರದ 5 ಮಂದಿ, ಕುಂಬಳೆಯ ನಾಲ್ವರು, ಕಾರಡ್ಕದ ಇಬ್ಬರು, ಮೊಗ್ರಾಲ್ ಪುತ್ತೂರು, ಪಿಲಿಕ್ಕೋಡ್, ಕಾಸರಗೋಡಿನ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಐದು ಮಂದಿ ವಿದೇಶದಿಂದ, ಮೂವರು ಹೊರ ರಾಜ್ಯಗಳಿಂದ ಬಂದವರಾಗಿದ್ದಾರೆ. ಈ ನಡುವೆ 12...
ಕಾಸರಗೋಡುಮಂಜೇಶ್ವರಸುದ್ದಿ

ಇಂದಿನಿಂದ ಕಾಸರಗೋಡು ಜಿಲ್ಲೆಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ; ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಆದೇಶ – ಕಹಳೆ ನ್ಯೂಸ್

ಕಾಸರಗೋಡು, ಜು.17 : ಸಂಪರ್ಕದಿಂದ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 17ರಿಂದ ಜುಲೈ 31 ರ ತನಕ ವಾಹನ ಸಂಚಾರಕ್ಕೆ ನಿಯಂತ್ರಣ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ತಿಳಿಸಿದ್ದಾರೆ. ಖಾಸಗಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಗಳಿಗೂ ನಿಯಂತ್ರಣ ಅನ್ವಯವಾಗಲಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಅನಗತ್ಯವಾಗಿ ವಾಹನಗಳನ್ನು ರಸ್ತೆಗಿಳಿಸಿದ್ದಲ್ಲಿ ಕ್ರಮ...
ಕಾಸರಗೋಡುಮಂಜೇಶ್ವರಸುದ್ದಿ

ಕುಂಬಳೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ಮನೆಯಲ್ಲಿತ್ತು 4 ಕೆ.ಜಿ ಗಾಂಜಾ ; ಆರೋಪಿ ಮುಹಮ್ಮದ್ ಬಾತಿಷಾ ಅಂದರ್ – ಕಹಳೆ ನ್ಯೂಸ್

ಕುಂಬಳೆ, ಜು 06 : ನಾಲ್ಕು ಕಿಲೋ ಗಾಂಜಾ ಸಹಿತ ಓರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ . ಬಂಧಿತನನ್ನು ಬಂದ್ಯೋಡು ಅಡ್ಕದ ಬಾಡಿಗೆ ಕಟ್ಟಡದಲ್ಲಿ ವಾಸವಾಗಿರುವ ಕುಕ್ಕಾರು ಮೂಲದ ಮುಹಮ್ಮದ್ ಬಾತಿಷಾ (36) ಎಂದು ಗುರುತಿಸಲಾಗಿದೆ . ಈತ ಕಾಮಗಾರಿ ನಡೆಯುತ್ತಿದ್ದ ಮನೆಯೊಳಗೆ 4 ಕೆ.ಜಿ ಗಾಂಜಾವನ್ನು ಬಚ್ಚಿಟ್ಟಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದು ಕಾರ್ಯಾಚರಣೆ ವೇಳೆ ಬಚ್ಚಿಡಲಾಗಿದ್ದ 4 ಕೆ. ಜಿ ಗಾಂಜಾವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ....
1 2 3 4
Page 4 of 4