Sunday, June 14, 2026

ಮೂಡಬಿದಿರೆ

ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಪಡುಮಾರ್ನಾಡಿನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ, ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು- ಕಹಳೆ ನ್ಯೂಸ್

ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್, ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಇವುಗಳ ವತಿಯಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ನಾಲ್ಕು ದಿನಗಳ ಕಾಲ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿತ್ತು. ಪಂಚಾಯತ್ ವತಿಯಿಂದ ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಈಗಾಗಲೇ ಹಮ್ಮಿಕೊಂಡಿದ್ದು ಮುಂದುವರೆದ ಭಾಗವಾಗಿ ಈ ಶಿಬಿರವನ್ನು ಆಯೋಜಿಸಲಾಗಿದ್ದು ಗ್ರಂಥಾಲಯ ಮೇಲ್ವೀಚಾರಕಿ ವನಿತಾ ಅವರು ಮಕ್ಕಳಿಗೆ ಪೇಪರ್ ಬಳಸಿ ಹೂಗಳನ್ನು ರಚಿಸುವುದು, ಪೇಪರ್ ಲೋಟಗಳನ್ನು ಬಳಸಿ ಆಟದ ವಸ್ತುಗಳ ರಚನೆ, ಡ್ರಾಯಿಂಗ್, ಪ್ರಬಂಧ...
ಆರೋಗ್ಯದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ಪಕ್ಕದಲ್ಲಿ ನೂತನವಾಗಿ ಪ್ರಾರಂಭಗೊ0ಡ ಆಳ್ವಾಸ್ ಎಸ್ಥೆಟಿಕ್ ರಿಜುವನೇಶನ್ ಸೆಂಟರ್ ನ್ನು ಉದ್ಘಾಟಿಸಿದ ಡಾ.ದೀಪಿಕಾ ಶೆಟ್ಟಿ – ಕಹಳೆ ನ್ಯೂಸ್

ಮೂಡುಬಿದಿರೆ: ಸೌಂದರ್ಯವರ್ಧಕ ಚಿಕಿತ್ಸಾಲಯಗಳು ಈ ಕಾಲದ ಪ್ರತಿಯೊಬ್ಬರ ಕನಿಷ್ಠ ಅಗತ್ಯೆಯೆ ಹೊರತು ಐಷಾರಾಮಿ ಜೀವನ ಪದ್ದತಿಯಲ್ಲ ಎಂದು ಮುಂಬೈಯ ಡೆರ್ಮಟೊ ಕಾಸ್ಮಟಾಲಜಿಸ್ಟ್ ಡಾ.ದೀಪಿಕಾ ಶೆಟ್ಟಿ ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ಪಕ್ಕದಲ್ಲಿ ನೂತನವಾಗಿ ಪ್ರಾರಂಭಗೊAಡ ಆಳ್ವಾಸ್ ಎಸ್ಥೆಟಿಕ್ ರಿಜುವನೇಶನ್ ಸೆಂಟರ್‌ನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಪ್ರತಿಯೊಬ್ಬರು ತಮ್ಮ ತ್ವಚೆಗೆ ಹಾಗೂ ಬಾಹ್ಯ ಸೌಂದರ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದು, ಇಂತಹ ವೈಯಕ್ತಿಕ ಯೋಗ ಕ್ಷೇಮದ ಸೇವೆಯನ್ನು...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ– ಕಹಳೆ ನ್ಯೂಸ್

ಮೂಡುಬಿದಿರೆ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಮೂಡುಬಿದಿರೆಯಲ್ಲಿ ಫಾಸ್ಟ್ ಫುಡ್ ಕ್ಯಾಂಟೀನ್ ನಡೆಸುತ್ತಿದ್ದ ಮಾರ್ಪಾಡಿ ಗ್ರಾಮದ ನಾಗರಕಟ್ಟೆ ಅಬ್ಬಕ್ಕ ನಗರದ ನಿವಾಸಿ ಹರೀಶ್ ಕೋಟ್ಯಾನ್ ಅವರ ಏಕೈಕ ಪುತ್ರಿ ಶರಣ್ಯ (19ವ) ಆತ್ಮಹತ್ಯೆ ಮಾಡಿಕೊಂಡ ಯುವತಿ. ಶರಣ್ಯ ಮೂಲ್ಕಿಯಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಈ ಸಂದರ್ಭ ಹುಡುಗನೋರ್ವನನ್ನು ಆಕೆ ಪ್ರೀತಿಸುತ್ತಿದ್ದಳು ಈ ವಿಷಯ ಹೆತ್ತವರಿಗೆ ಗೊತ್ತಾಗಿ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆಯಲ್ಲಿ ರಾಸಾಯನಿಕ ಬಳಸಿದ ಹಣ್ಣುಗಳ ಮಾರಾಟ: ಅಧಿಕಾರಿಗಳಿಂದ ತಪಾಸಣೆ- ಕಹಳೆ ನ್ಯೂಸ್

ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳನ್ನು ವಾಹನಗಳಲ್ಲಿ ತಂದು ಮಾರಾಟ ಮಾಡುತ್ತಿದ್ದುದ್ದನ್ನು ಸಾರ್ವಜನಿಕರ ದೂರಿನ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳ ತಂಡವು ಶುಕ್ರವಾರ ಮೂಡುಬಿದಿರೆಯಲ್ಲಿ ತಪಾಸಣೆ ನಡೆಸಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಕಳೆದ ಕೆಲವು ಸಮಯಗಳಿಂದ ವಿವಿಧ ಹಣ್ಣುಗಳ ಸೀಸನ್ ಸಮಯದಲ್ಲಿ ವಾಹನದಲ್ಲಿ ತಂದು ಮೂಡುಬಿದಿರೆ ಪೇಟೆಯ ರಸ್ತೆ ಬದಿಗಳಲ್ಲಿ ನಿಲ್ಲಿಸಿ ಹಾಗೂ ಮಾರ್ಕೆಟ್ ನಲ್ಲಿ ಮಾರಾಟ ಮಾಡುತ್ತಿದ್ದರು. ರಾಸಾಯನಿಕ ಪೌಡರನ್ನು ಬಳಸಿ ಮಾವಿನ ಹಣ್ಣುಗಳನ್ನು ಉತ್ತಮ ಕಲರ್ ಬರುವಂತೆ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮಹಾವೀರ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ತುಳುನಾಡ ಸಿರಿ ಮದಿಪು -2024” ಕ್ಕೆ ಚಾಲನೆ– ಕಹಳೆ ನ್ಯೂಸ್

ಮೂಡುಬಿದಿರೆ : ನಮ್ಮ ತುಳು ಭಾಷೆ ಮೃದುವೂ ಹೌದು ಮತ್ತು ಮೆದುವೂ ಹೌದು. ಎರಡು ಸಾವಿರ ವರ್ಷಗಳ ಇತಿಹಾಸವಿರುವ ಈ ನಮ್ಮ ತುಳು ಲಿಪಿ ಮಲೆಯಾಳಂ ಲಿಪಿಗೂ ಮೂಲವಾಗಿದೆ. ನಾವು ಸರಳವಾದ ತುಳುವನ್ನು ಮಾತನಾಡುವುದಲ್ಲದೆ ಇದನ್ನು ತುಳವರಲ್ಲದವರಿಗೆ ಕಲಿಸುವ ಹಾಗೂ ಈ ಭಾಷೆಯನ್ನು ಶೈಕ್ಷಣಿಕದೊಳಗಡೆ ತರುವ ಮೂಲಕ ಉಳಿಸಿ ಬೆಳೆಸಲು ಸಾಧ್ಯವಿದೆ ಎಂದು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಹೇಳಿದರು. ಮಹಾವೀರ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಸಾಫ್ಟ್ಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಮೂಡುಬಿದಿರೆ: ಮಂಗಳೂರು ವಿವಿ ಯ ಅಂತರ್ ಕಾಲೇಜು ಮಟ್ಟದ ಪುರುಷರ ಹಾಗೂ ಮಹಿಳೆಯರ ವಿಭಾಗದ ಸಾಫ್ಟ್ಬಾಲ್ ಪಂದ್ಯಾಟವು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಮೂಡುಬಿದಿರೆ ಪುರಸಭಾ ಸದಸ್ಯ, ಕಾಲೇಜಿನ ಹಳೆ ವಿದ್ಯಾರ್ಥಿ ಪಿ.ಕೆ. ಥೋಮಸ್ ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ ಜೀವನದಲ್ಲಿ ಸೋಲು ಗೆಲುವು ಇದ್ದಂತೆಯೆ ಕ್ರೀಡೆಯಲ್ಲಿಯೂ ಇರುತ್ತದೆ. ಮೊದಲು ನಾವು ಸೋಲುವುದನ್ನು ಕಲಿತರೆ ಮುಂದೆ ಸತತ ಪ್ರಯತ್ನದಿಂದ ಗೆಲುವನ್ನು ಸಾಧಿಸಲು ಸಾಧ್ಯವಿದೆ ಎಂದರು. ಮಂಗಳೂರು ವಿವಿಯ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮೂಡುಬಿದಿರೆ: ಮಹಾವೀರ ಕಾಲೇಜಿನಲ್ಲಿ ಮಹಾವೀರ ಜಯಂತಿ ಆಚರಣೆ –ಕಹಳೆ ನ್ಯೂಸ್

ಮೂಡುಬಿದಿರೆ:  ಶ್ರೀ ಮಹಾವೀರ ಕಾಲೇಜಿನಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ 2623ನೇಯ ಜನ್ಮಕಲ್ಯಾಣೋತ್ಸವವನ್ನು ಆಚರಿಸಲಾಯಿತು. ಮಾಜಿ ಸಚಿವ, ಶ್ರೀ ಮಹಾವೀರ ಕಾಲೇಜಿನ‌ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಅವರು ಮಾತನಾಡಿ ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಭಗವಾನ್ ಮಹಾವೀರರು ಜೈನ ತೀರ್ಥಂಕರರಲ್ಲಿ ಕೊನೆಯವರು. ಇವರು ಮಹಾರಾಜರಾಗಿದ್ದು ನಂತರ ವೈರಾಗ್ಯವನ್ನು ಹೊಂದಿ ವೈಭವದ ಜೀವನ ಬೇಡವೆಂದು ಕಾಡಿಗೆ ಹೋಗಿ ತಪಸ್ಸು ಮಾಡಿ ಮೋಕ್ಷವನ್ನು ಪಡೆದವರು ಇಂತಹ ಮಹಾನ್ ವ್ಯಕ್ತಿಯ ಜನ್ಮ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೀತಾರಾಮ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರಸನ್ನ ಹೆಗ್ಡೆ ಆಯ್ಕೆ –ಕಹಳೆ ನ್ಯೂಸ್

ಮೂಡುಬಿದಿರೆ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ಪ್ರೆಸ್ ಕ್ಲಬ್ (ರಿ)ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಬಿ. ಸೀತಾರಾಮ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರಸನ್ನ ಹೆಗ್ಡೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹರೀಶ್ ಕೆ. ಆದೂರು,ಕೋಶಾಧಿಕಾರಿಯಾಗಿ ಎಂ ಗಣೇಶ್ ಕಾಮತ್, ಸಂಘಟನಾ ಕಾರ್ಯದರ್ಶಿಯಾಗಿ ರಾಘವೇಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಧನಂಜಯ ಮೂಡುಬಿದಿರೆ, ನವೀನ್ ಸಾಲ್ಯಾನ್, ಬಿ.ಕೆ. ಅಶ್ರಫ್ ವಾಲ್ಪಾಡಿ, ಪ್ರೇಮಶ್ರೀ ಕಲ್ಲಬೆಟ್ಟು, ಯಶೋಧರ ವಿ. ಬಂಗೇರಾ, ಪುನೀತ್, ಜೈಸನ್ ತಾಕೊಡೆ,...
1 8 9 10 11 12 29
Page 10 of 29