Saturday, April 25, 2026

ಮೂಡಬಿದಿರೆ

ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮೂಡಬಿದ್ರೆ ಎಸ್ ಎನ್ ಎಂ ಪಾಲಿಟೆಕ್ನಿಕ್ : ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಕಾರ್ಯಗಾರ – ಕಹಳೆ ನ್ಯೂಸ್

ಎಸ್ ಎನ್ ಎಂ ಪಾಲಿಟೆಕ್ನಿಕ್ ಮೂಡುಬಿದಿರೆಯ ಎನ್ ಎಸ್ ಎಸ್ ಘಟಕ ಮತ್ತು ಯುನೈಟೆಡ್ ವೇ ಮುಂಬೈ ಎಂಬ ಎನ್‌ಜಿಒ ಜಂಟಿಯಾಗಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ಕಾರ್ಯಾಗಾರವನ್ನು ಜನವರಿ 24, 2024 ರಂದು ಆಯೋಜಿಸಿದೆ. ಎಸ್‌ಎನ್‌ಎಂ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರಾದ ಜೆ.ಜೆ.ಪಿಂಟೋ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುನೈಟೆಡ್ ವೇ ಮುಂಬೈನ ಆಂಡ್ರ‍್ಯೂ ಡೈಸ್ ಮತ್ತು ಸಂದೀಪ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು . ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ರಾಮಪ್ರಸಾದ್...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ: ಅಶ್ವತ್ಥಪುರ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆದ ಏಕಾಹ ಶ್ರೀರಾಮನಾಮ – ಕಹಳೆ ನ್ಯೂಸ್

ಮೂಡುಬಿದಿರೆ: ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀ ಬಾಲರಾಮ (ರಾಮಲಲ್ಲಾ) ಮೂರ್ತಿ ಪ್ರಾಣ ಪ್ರತಿಷ್ಠೆ ಅಂಗವಾಗಿ ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಏಕಾಹ ಶ್ರೀರಾಮನಾಮ ನಡೆಯಿತು....
ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆರಾಜಕೀಯರಾಜ್ಯಸುದ್ದಿ

ಕರಾವಳಿಯ ಕಂಬಳಗಳಿಗೆ ಅನುದಾನ ನೀಡುವಂತೆ ಸಚಿವರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ – ಕಹಳೆ ನ್ಯೂಸ್

ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ 5 ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ್ಯಯವರು ಪ್ರವಾಸೋದ್ಯಮ , ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್‍ಗೆ ಮನವಿ ಸಲ್ಲಿಸಿದ್ದಾರೆ. ಸಚಿವರನ್ನು ಭೇಟಿಯಾದ ಶಾಸಕರು ದ ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪುರಾತನ ಕಾಲದಿಂದಲೂ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಜ.23ರಂದು ತೋಡಾರ್ ಆದರ್ಶ್ ಶಾಲೆಯಲ್ಲಿ ಜಿಲ್ಲಾಮಟ್ಟದ ಅಲ್ ಬಿರ್ ಕಿಡ್ಸ್ ಫೆಸ್ಟ್ – ಕಹಳೆ ನ್ಯೂಸ್

ಮೂಡಬಿದಿರೆ : ದ.ಕ.ಜಿಲ್ಲೆಯ 14 ಅಲ್ ಬಿರ್ ಶಾಲೆಗಳ ಕಿಡ್ಸ್ ಫೆಸ್ಟ್ ಕಾರ್ಯಕ್ರಮವು ಜ.23ರಂದು ನಡೆಯಲಿದೆ ಎಂದು ಕಿಡ್ಸ್ ಫೆಸ್ಟ್ ಕಾರ್ಯಕ್ರಮದ ಅಧ್ಯಕ್ಷ ಡಿ.ಎ.ಉಸ್ಮಾನ್ ಹಾಜಿ ಏರ್ ಇಂಡಿಯಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರ ಸಹಿತ ಸುಮಾರು ಎರಡು ಸಾವಿರದಷ್ಟು ಜನರು ಸೇರಲಿರುವ ಈ ಕಾರ್ಯಕ್ರಮವನ್ನು ಸಮಸ್ತ ಕೇರಳ ಮುಷಾವರ ಸದಸ್ಯರಾದ ಉಸ್ಮಾನುಲ್ ಫೈಝಿ ಅವರು ಉದ್ಘಾಟಿಸಲಿದ್ದು ಅಂಗರಕರಿಯ ಮಸೀದಿಯ ಖತೀಬರಾದ ಸಯ್ಯದ್ ಅಕ್ರಮ್ ಆಲಿ ತಂಙಳ್ ಅವರು...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ಅರಣ್ಯ ಇಲಾಖೆ ಕಚೇರಿ ಸಮೀಪದ ಮನೆಯಲ್ಲಿ ಚಿನ್ನ ಮೊಬೈಲ್ ಕಳವು : ಆರೋಪಿ ಅರೆಸ್ಟ್ – ಕಹಳೆ ನ್ಯೂಸ್

ಮೂಡುಬಿದಿರೆ: ಅರಣ್ಯ ಇಲಾಖೆ ಕಚೇರಿ ಸಮೀಪದ ಮನೆಯಲ್ಲಿದ್ದ ಚಿನ್ನ ಮತ್ತು ಮೊಬೈಲನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ರಾಯಿ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಇಲ್ಲಿ ಬಾಗಲಕೋಟೆ ಮೂಲದ ನಿವಾಸಿಗಳು ವಾಸವಿದ್ದ ಮನೆಗೆ ಹಾಡು ಹಗಲೇ ನುಗ್ಗಿದ ಆರೋಪಿ ಮನೆಯಲ್ಲಿದ್ದ ಚಿನ್ನದ ಸರ ಮೊಬೈಲ್ ಸೇರಿದಂತೆ ರೂ 50 ಸಾವಿರ ಮೌಲ್ಯದ ಸ್ವತ್ತು ಕಳವು ಮಾಡಿದ್ದ. ಈ ಬಗ್ಗೆ ಮೂಡುಬಿದಿರೆ...
ಮೂಡಬಿದಿರೆಸಂತಾಪಸುದ್ದಿ

ಅಕಾಲಿಕ ಮರಣ ಹೊಂದಿದ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಿಬ್ಬಂದಿ ಚಂದ್ರಹಾಸ್ ಗೆ ಸಮಾಜ ಮಂದಿರದಲ್ಲಿ ನಡೆದ ಶ್ರದ್ಧಾಂಜಲಿ ಸಭೆ – ಕಹಳೆನ್ಯೂಸ್

ಮೂಡುಬಿದಿರೆ: ಇತ್ತೀಚೆಗೆ ಅಕಾಲಿಕವಾಗಿ ಮರಣ ಹೊಂದಿರುವ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಿಬಂದಿ ದಿ.ಚಂದ್ರಹಾಸ್ ಅವರಿಗೆ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್, ಮೂಡುಬಿದಿರೆ ತಾಲೂಕು ಪಂಚಾಯತ್, ತಾ.ಪಂ.ವ್ಯಾಪ್ತಿಯ ಅಧಿಕಾರಿ ಮತ್ತು ನೌಕರರ ವತಿಯಿಂದ  ಸಮಾಜ ಮಂದಿರದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಸಭೆಯ ಅಧ್ಯಕ್ಷತೆ ವಹಿಸಿ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿ ಓರ್ವ ಬಹುಮುಖ ಪ್ರತಿಭೆಯನ್ನು ಕಳಕೊಂಡಿರುವುದು ಇಲಾಖೆಗೆ ತುಂಬಾಲಾಗದ ನಷ್ಠವಾಗಿದೆ. ಇಲಾಖೆಯಲ್ಲಿ ದುಡಿಯುವ ಅಧಿಕಾರಿಗಳು...
ಮೂಡಬಿದಿರೆಶಿಕ್ಷಣಸುದ್ದಿ

ಮೂಡುಬಿದಿರೆ: ಮಾಂಟ್ರಾಡಿಯಲ್ಲಿ ಕೂಸಿನ ಮನೆ ಉದ್ಘಾಟನೆ – ಕಹಳೆ ನ್ಯೂಸ್

ಮೂಡುಬಿದಿರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆಯ್ಕೆಯಾದ ಮೂಡಬಿದ್ರಿ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಗ್ರಾಮದಲ್ಲಿ ಕೂಸಿನ ಮನೆ ಕೇಂದ್ರದ ಉದ್ಘಾಟನಾ ಸಮಾರಂಭವು ಜ.12ರಂದು ನಡೆಯಿತು. ಕೂಸಿನ ಮನೆ ಕೇಂದ್ರವನ್ನು ಪಂಚಾಯತ್ ಅಧ್ಯಕ್ಷರಾದ ಉದಯ್ ಪೂಜಾರಿ ಅವರು ಉದ್ಘಾಟಿಸಿ,ಕೂಸಿನ ಮನೆ ಈಗಾಗಲೇ ಉದ್ಘಾಟನೆಗೊಂಡಿದ್ದು, ಗ್ರಾಮಸ್ಥರ ಪ್ರೋತ್ಸಾಹದಿಂದ ಹೆಚ್ಚಿನ ಮಕ್ಕಳ ನೋಂದವಣೆಯಾಗಿ ಯೋಜನೆ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ್...
ಕ್ರೀಡೆಮೂಡಬಿದಿರೆಸುದ್ದಿ

69ನೇ ಹಿರಿಯ ಮಹಿಳೆಯರ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ : ಜಯಭೇರಿ ಬಾರಿಸಿದ ಆಳ್ವಾಸ್ ಆಟಗಾರ್ತಿಯರು – ಕಹಳೆ ನ್ಯೂಸ್

ಮೂಡುಬಿದಿರೆ: ಮಹಾರಾಷ್ಟ್ರ ಗಡ್ಚಿರೋಲಿಯಲ್ಲಿ ನಡೆದ 69ನೇ ಮಹಿಳೆಯರ ಹಿರಿಯ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಕರ್ನಾಟಕ ತಂಡವು ಜಯಭೇರಿಯಾಗಿದ್ದಾರೆ. ರಾಜ್ಯ ತಂಡವನ್ನು ಪ್ರತಿನಿಧಿಸಿದ 10 ಆಟಗಾರರ ಪೈಕಿ 9ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ರಾಜ್ಯ ತಂಡವನ್ನು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿವ್ಯಾ ಎಂ. ಮುನ್ನಡೆಸಿದೆ. ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರ್ತಿಯರಿಗೆ ನೀಡುವ ‘ಸ್ಟಾರ್ ಆಫ್ ಇಂಡಿಯಾ’ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಪಲ್ಲವಿ ಬಿ.ಎಸ್. ಹಾಗೂ ಸಹನಾ ಎಚ್.ವೈ. ಮುಡಿಗೇರಿಸಿಕೊಂಡಿದ್ದಾರೆ. ಕರ್ನಾಟಕ...
1 12 13 14 15 16 28
Page 14 of 28