Saturday, April 25, 2026

ಮೂಡಬಿದಿರೆ

ಮೂಡಬಿದಿರೆಶಿಕ್ಷಣಸುದ್ದಿ

ಆಳ್ವಾಸ್ ಪದವಿಪೂರ್ವ ಕಾಲೇಜಿನ ಇಕೋ ಕ್ಲಬ್ ವತಿಯಿಂದ ನಡೆದ ‘’ಶೈಕ್ಷಣಿಕ ಪರಿಧಿಯಾಚೆಗಿನ ಬದುಕಿನ ಅನ್ವೇಷಣೆ’’ ಕುರಿತ ಉಪನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಮೂಡುಬಿದಿರೆ: ವಿಜ್ಞಾನವನ್ನು ಕೇವಲ ಪುಸ್ತಕದ ಮೂಲಕ ಅರಿತರೆ ಸಾಲದು ನಮ್ಮ ಸುತ್ತಮುತ್ತಲಿನ ಪರಿಸರದಿಂದಲೂ ಸಾಕಷ್ಟು ವಿಷಯಗಳನ್ನು ತಿಳಿದುಕೊಳ್ಳಬಹುದು ಎಂದು ಆತ್ಮಾ ಸಂಶೋಧನ ಕೇಂದ್ರದ ಮುಖ್ಯ ವೈಜ್ಞಾನಿಕ ಅಧಿಕಾರಿ ಹಾಗೂ ಆಳ್ವಾಸ್ ದ್ರವ್ಯಗುಣ ವಿಭಾಗದ ಪ್ರಾಧ್ಯಾಪಕ ಡಾ. ಫರ್ಹಾನ್ ಜಮೀರ್ ಹೇಳಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಇಕೋ ಕ್ಲಬ್ ವತಿಯಿಂದ ಡಾ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಂಡ ‘’ಶೈಕ್ಷಣಿಕ ಪರಿಧಿಯಾಚೆಗಿನ ಬದುಕಿನ ಅನ್ವೇಷಣೆ’’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣದ ಮೂಲ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

” ಇಂಥ ಪ್ರೇಕ್ಷಕರನ್ನು, ಇಂಥ ಸೊಬಗಿನ, ಸಂಭ್ರಮೋಲ್ಲಾಸದ ಉತ್ಸವವನ್ನು ನಾನೆಂದೂ ಕಂಡಿಲ್ಲ, ವಿರಾಸತ್‌ ಸಂಘಟಕ ಮೋಹನ ಆಳ್ವರಂಥ ಅದ್ಭುತ, ಜೀನಿಯಸ್‌ ಪ್ರತಿಭೆಗೆ ವಂದಿಸುವೆ ಶ್ರೇಯಾ ಘೋಷಾಲ್‌ – ಕಹಳೆ ನ್ಯೂಸ್

ಮೂಡುಬಿದಿರೆ: “ಇಂಥ ಪ್ರೇಕ್ಷಕರನ್ನು, ಇಂಥ ಸೊಬಗಿನ, ಸಂಭ್ರಮೋಲ್ಲಾಸದ ಉತ್ಸವವನ್ನು ನಾನೆಂದೂ ಕಂಡಿಲ್ಲ, ಎಂಥ ಪ್ರೀತಿ, ಗೌರವದ ಸ್ವಾಗತ, ವೇದಿಕೆ, ಸಂಗೀತವನ್ನು ಆಸ್ವಾದಿಸುವ ದೂರ ದಿಗಂತದವರೆಗೂ ಹಬ್ಬಿದೆಯೇನೋ ಎಂಭ ಭಾವನೆ ಹುಟ್ಟಿಸುವ ಸಭೆ, ತನ್ಮಯರಾಗಿ ಸಂಗೀತದೊಂದಿಗೆ ಮನಸ್ಸನ್ನು ಬೆಸೆದು ಕೊಂಡಂತಿರುವ ನಿಮ್ಮನ್ನೆಲ್ಲ ಕಂಡಾಗ ನಾನೊಬ್ಬ ಭಾರತೀಯಳೆನ್ನಲು ಹೆಮ್ಮೆ ಪಡುತ್ತೇನೆ’ ಎಂದು ಉದ್ಗರಿಸಿದವರು ಪ್ರಸಿದ್ಧ ಚಲನಚಿತ್ರ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್‌.   ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಪುತ್ತಿಗೆಯ ವನಜಾಕ್ಷಿ ಕೆ. ಶ್ರೀಪತಿ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಅಳ್ವಾಸ್‌ ವಿರಾಸತ್‌ನಲ್ಲಿ ಸಂಗೀತ ರಸಧಾರೆ ; ಖ್ಯಾತ ಹಿನ್ನೆಲೆ ಗಾಯಕ ಬೆನ್ನಿ ದಯಾಳ್‌ ಹಾಡಿಗೆ ಪ್ರೇಕ್ಷಕರು ಮಂತ್ರಮುಗ್ಧ – ಕಹಳೆ ನ್ಯೂಸ್

ಮೂಡುಬಿದಿರೆ: ಅಬ್ಬರದ ಹಾಡುಗಳು, ಅದಕ್ಕೆ ತಕ್ಕುದಾದ ಹಿನ್ನೆಲೆ ಸಂಗೀತ, ಬಣ್ಣ ಬಣ್ಣದ ಬೆಳಕಿನ ಚಿತ್ತಾರ, ಮುಗಿಲು ಮುಟ್ಟಿದ ಪ್ರೇಕ್ಷಕರ ಹರ್ಷೋದ್ಘಾರ, ಕರತಾಡನ…. ಇದು ಪುತ್ತಿಗೆ ವಿವೇಕಾನಂದ ನಗರ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗ ಮಂದಿರದಲ್ಲಿ ಶುಕ್ರವಾರ ಜರಗಿದ ಅಳ್ವಾಸ್‌ ವಿರಾಸತ್‌ನಲ್ಲಿ ಖ್ಯಾತ ಹಿನ್ನೆಲೆ ಗಾಯಕ ಬೆನ್ನಿ ದಯಾಳ್‌ ಅವರಿಂದ ಪ್ರಸ್ತುತಗೊಂಡ ಗಾನ ವೈಭವದ ಒಂದು ಝಲಕ್‌.   ವೇದಿಕೆಗೆ ಆಗಮಿಸುತ್ತಿದ್ದಂತೆ “ಲೋ ಚಾಹೆ ಉಲ್ಫತ್‌’ ಹಾಡಿನ ಮೂಲಕ...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಶಿಕ್ಷಣಸುದ್ದಿ

ಇಂದಿನಿಂದ ಸಪ್ತಮೇಳದೊಂದಿಗೆ ಆಳ್ವಾಸ್‌ ವಿರಾಸತ್‌ ವೈಭವ ; ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ರಿಂದ ಚಾಲನೆ – ಕಹಳೆ ನ್ಯೂಸ್

ಮೂಡುಬಿದಿರೆ: ವರ್ಷಕ್ಕೊಮ್ಮೆ ಸಂಸ್ಕೃತಿ ವೈವಿಧ್ಯದ ಸೊಬಗು ಸೂಸುವ ಜತೆಗೆ ರಾಷ್ಟ್ರದ ಪರಂಪರೆಯ ಶ್ರೀಮಂತಿಕೆಯ ಅನನ್ಯತೆಯೊಂದಿಗೆ ಸಾಂಸ್ಕೃತಿಕ ಮನಸ್ಸುಗಳನ್ನು ತನ್ನತ್ತ ಸೆಳೆಯುವ ಮೂಡುಬಿದಿರೆಯ ವಿದ್ಯಾಗಿರಿ ಮತ್ತೆ “ಆಳ್ವಾಸ್‌ ವಿರಾಸತ್‌-2023’ರ ತಳಿರು ತೋರಣದೊಂದಿಗೆ ಸಜ್ಜಾಗಿದೆ.   29ನೇ ವಿರಾಸತ್‌ ಡಿ. 14ರಂದು ಚಾಲನೆ ಪಡೆದು ಡಿ. 17ರ ವರೆಗೆ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗಮಂದಿರದಲ್ಲಿ ನಡೆಯಲಿವೆ. ಪ್ರತೀ ಸಂಜೆ ವೇಳೆಗೆ ಸಾಂಸ್ಕೃತಿಕ ರಸದೌತಣ ನೀಡಲು ವಿರಾಸತ್‌...
ಮೂಡಬಿದಿರೆಸುದ್ದಿ

ಅಭಿವೃದ್ಧಿಗೆ ಅಧಿಕಾರಿಗಳ ನಿರ್ಲಕ್ಷ್ಯ : ಶಿರ್ತಾಡಿ ಪಂಚಾಯತ್ ಗೆ ಸದಸ್ಯರಿಂದಲೇ ದಿಗ್ಬಂಧನ -ಕಹಳೆ ನ್ಯೂಸ್

ಮೂಡುಬಿದಿರೆ : ಪಂಚಾಯತ್ ನಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದನೆ ನೀಡುತ್ತಿಲ್ಲ ಹಾಗೂ ಪಿಡಿಒ ಪಂಚಾಯತ್ ಗಮನಕ್ಕೆ ತರದೆ ರಜೆ ಮಾಡುವ ಮೂಲಕ ಆಡಳಿತ ವರ್ಗವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ  ಪಂಚಾಯತ್ ಸದಸ್ಯರು ಪಂಚಾಯತನ್ನು ದಿಗ್ಬಂಧನ ಮಾಡಿದ ಘಟನೆ ಶಿರ್ತಾಡಿ ಪಂಚಾಯತ್ ನಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿದ ಪಂಚಾಯತ್ ಉಪಾಧ್ಯಕ್ಷ ಸಂತೋಷ್ ಕೋಟ್ಯಾನ್ ಪಿ.ಡಿ.ಒ.ಮಂಜುಳಾ ಹೊನಗುಂದ ಅವರು ಯಾರಿಗೂ ಹೇಳದೆ ಕರ್ತವ್ಯಕ್ಕೆ ರಜೆ...
ದಕ್ಷಿಣ ಕನ್ನಡಮೂಡಬಿದಿರೆ

ಮೂಡುಬಿದಿರೆ : ಶ್ರೀ ಕೃಷ್ಣ ಫ್ರೆಂಡ್ಸ್ ಕ್ಲಬ್ ನ 32ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆ – ಕಹಳೆ ನ್ಯೂಸ್

ಮೂಡುಬಿದಿರೆ : ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಸರು ಕುಡಿಕೆ ಉತ್ಸವಕ್ಕೆ ಪೂರಕವಾಗಿ ಮೂಡುಬಿದಿರೆಯ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಸಮಾಜ ಮಂದಿರದಲ್ಲಿ 32ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆ ನಡೆಯಿತು. ದಂತವೈದ್ಯ ಡಾ. ವಿನಯಕುಮಾರ ಹೆಗ್ಡೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ ಧಾರ್ಮಿಕ ಹಿನ್ನೆಲೆಯ, ಕಲಾತ್ಮಕ ಚಟುವಟಿಕೆಯ ಪ್ರತೀಕವಾದ ಮುದ್ದು ಕೃಷ್ಣ ವೇಷ ಸ್ಪರ್ಧೆಯನ್ನು ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಮೂರು ದಶಕಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿರುವುದು ಶ್ಲಾಘನೀಯ ಈ ಸ್ಪರ್ಧೆಯಲ್ಲಿ...
ಮೂಡಬಿದಿರೆಸುದ್ದಿ

ಮೂಡುಬಿದಿರೆ: ತ್ಯಾಜ್ಯ ನಿರ್ವಹಣೆ ಬಗ್ಗೆ ನಿರ್ಲಕ್ಷ್ಯ : ಪುರಸಭೆ ಸದಸ್ಯರಿಂದ ಜಿಲ್ಲಾಧಿಕಾರಿಗೆ ಮನವಿ – ಕಹಳೆ ನ್ಯೂಸ್

ಮೂಡುಬಿದಿರೆ: ಕರಿಂಜೆ ಮಾರಿಂಜಗುಡ್ಡೆಯಲ್ಲಿರುವ ಘನತ್ಯಾಜ್ಯ ಘಟಕದ ಅಸಮರ್ಪಕ ನಿರ್ವಹಣೆಯಿಂದ ಸಾರ್ವಜನಿಕರಿಗಾಗುತ್ತಿರುವ ತೊಂದರೆ ಬಗ್ಗೆ ಪುರಸಭೆ ಸದಸ್ಯರು ಮತ್ತು ಸಾರ್ವಜನಿಕರು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ದೂರು ನೀಡಿದರು. ಪುರಸಭೆ ತ್ಯಾಜ್ಯ ನಿರ್ವಹಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದ ಸಮಸ್ಯೆ ಬಿಗಡಾಯಿಸಿದೆ. ಪರಿಸರ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸುವ ಆಸಕ್ತಿ ತೋರುತ್ತಿಲ್ಲ. ಅವರು ಕಚೇರಿಯಲ್ಲೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ...
ಮೂಡಬಿದಿರೆಸುದ್ದಿ

2 ಮತಗಳ ಅಂತರದಲ್ಲಿ ದರೆಗುಡ್ಡೆ ಪಂಚಾಯತ್ ನ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಶೆಟ್ಟಿ – ಕಹಳೆ ನ್ಯೂಸ್

ಮೂಡಬಿದಿರೆ : ದರೆಗುಡ್ಡೆ ಗ್ರಾಮ ಪಂಚಾಯತು ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ ಬೇಲೊಟ್ಟು, ಉಪಾಧ್ಯಕ್ಷರಾಗಿ ನಳಿನಿ ಹರೀಶ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಶೋಕ್ ಶೆಟ್ಟಿಯವರು 7 ಹಾಗೂ ಪ್ರತಿಸ್ಪರ್ಧಿ ಸಂತೋμï ಕೆ. ಪೂಜಾರಿ 5 ಮತಗಳನ್ನು ಪಡೆದುಕೊಂಡಿದ್ದಾರೆ....
1 13 14 15 16 17 28
Page 15 of 28