Sunday, June 14, 2026

ಮೂಡಬಿದಿರೆ

ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಜ.23ರಂದು ತೋಡಾರ್ ಆದರ್ಶ್ ಶಾಲೆಯಲ್ಲಿ ಜಿಲ್ಲಾಮಟ್ಟದ ಅಲ್ ಬಿರ್ ಕಿಡ್ಸ್ ಫೆಸ್ಟ್ – ಕಹಳೆ ನ್ಯೂಸ್

ಮೂಡಬಿದಿರೆ : ದ.ಕ.ಜಿಲ್ಲೆಯ 14 ಅಲ್ ಬಿರ್ ಶಾಲೆಗಳ ಕಿಡ್ಸ್ ಫೆಸ್ಟ್ ಕಾರ್ಯಕ್ರಮವು ಜ.23ರಂದು ನಡೆಯಲಿದೆ ಎಂದು ಕಿಡ್ಸ್ ಫೆಸ್ಟ್ ಕಾರ್ಯಕ್ರಮದ ಅಧ್ಯಕ್ಷ ಡಿ.ಎ.ಉಸ್ಮಾನ್ ಹಾಜಿ ಏರ್ ಇಂಡಿಯಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರ ಸಹಿತ ಸುಮಾರು ಎರಡು ಸಾವಿರದಷ್ಟು ಜನರು ಸೇರಲಿರುವ ಈ ಕಾರ್ಯಕ್ರಮವನ್ನು ಸಮಸ್ತ ಕೇರಳ ಮುಷಾವರ ಸದಸ್ಯರಾದ ಉಸ್ಮಾನುಲ್ ಫೈಝಿ ಅವರು ಉದ್ಘಾಟಿಸಲಿದ್ದು ಅಂಗರಕರಿಯ ಮಸೀದಿಯ ಖತೀಬರಾದ ಸಯ್ಯದ್ ಅಕ್ರಮ್ ಆಲಿ ತಂಙಳ್ ಅವರು...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ಅರಣ್ಯ ಇಲಾಖೆ ಕಚೇರಿ ಸಮೀಪದ ಮನೆಯಲ್ಲಿ ಚಿನ್ನ ಮೊಬೈಲ್ ಕಳವು : ಆರೋಪಿ ಅರೆಸ್ಟ್ – ಕಹಳೆ ನ್ಯೂಸ್

ಮೂಡುಬಿದಿರೆ: ಅರಣ್ಯ ಇಲಾಖೆ ಕಚೇರಿ ಸಮೀಪದ ಮನೆಯಲ್ಲಿದ್ದ ಚಿನ್ನ ಮತ್ತು ಮೊಬೈಲನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ರಾಯಿ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಇಲ್ಲಿ ಬಾಗಲಕೋಟೆ ಮೂಲದ ನಿವಾಸಿಗಳು ವಾಸವಿದ್ದ ಮನೆಗೆ ಹಾಡು ಹಗಲೇ ನುಗ್ಗಿದ ಆರೋಪಿ ಮನೆಯಲ್ಲಿದ್ದ ಚಿನ್ನದ ಸರ ಮೊಬೈಲ್ ಸೇರಿದಂತೆ ರೂ 50 ಸಾವಿರ ಮೌಲ್ಯದ ಸ್ವತ್ತು ಕಳವು ಮಾಡಿದ್ದ. ಈ ಬಗ್ಗೆ ಮೂಡುಬಿದಿರೆ...
ಮೂಡಬಿದಿರೆಸಂತಾಪಸುದ್ದಿ

ಅಕಾಲಿಕ ಮರಣ ಹೊಂದಿದ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಿಬ್ಬಂದಿ ಚಂದ್ರಹಾಸ್ ಗೆ ಸಮಾಜ ಮಂದಿರದಲ್ಲಿ ನಡೆದ ಶ್ರದ್ಧಾಂಜಲಿ ಸಭೆ – ಕಹಳೆನ್ಯೂಸ್

ಮೂಡುಬಿದಿರೆ: ಇತ್ತೀಚೆಗೆ ಅಕಾಲಿಕವಾಗಿ ಮರಣ ಹೊಂದಿರುವ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಿಬಂದಿ ದಿ.ಚಂದ್ರಹಾಸ್ ಅವರಿಗೆ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್, ಮೂಡುಬಿದಿರೆ ತಾಲೂಕು ಪಂಚಾಯತ್, ತಾ.ಪಂ.ವ್ಯಾಪ್ತಿಯ ಅಧಿಕಾರಿ ಮತ್ತು ನೌಕರರ ವತಿಯಿಂದ  ಸಮಾಜ ಮಂದಿರದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಸಭೆಯ ಅಧ್ಯಕ್ಷತೆ ವಹಿಸಿ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿ ಓರ್ವ ಬಹುಮುಖ ಪ್ರತಿಭೆಯನ್ನು ಕಳಕೊಂಡಿರುವುದು ಇಲಾಖೆಗೆ ತುಂಬಾಲಾಗದ ನಷ್ಠವಾಗಿದೆ. ಇಲಾಖೆಯಲ್ಲಿ ದುಡಿಯುವ ಅಧಿಕಾರಿಗಳು...
ಮೂಡಬಿದಿರೆಶಿಕ್ಷಣಸುದ್ದಿ

ಮೂಡುಬಿದಿರೆ: ಮಾಂಟ್ರಾಡಿಯಲ್ಲಿ ಕೂಸಿನ ಮನೆ ಉದ್ಘಾಟನೆ – ಕಹಳೆ ನ್ಯೂಸ್

ಮೂಡುಬಿದಿರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆಯ್ಕೆಯಾದ ಮೂಡಬಿದ್ರಿ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಗ್ರಾಮದಲ್ಲಿ ಕೂಸಿನ ಮನೆ ಕೇಂದ್ರದ ಉದ್ಘಾಟನಾ ಸಮಾರಂಭವು ಜ.12ರಂದು ನಡೆಯಿತು. ಕೂಸಿನ ಮನೆ ಕೇಂದ್ರವನ್ನು ಪಂಚಾಯತ್ ಅಧ್ಯಕ್ಷರಾದ ಉದಯ್ ಪೂಜಾರಿ ಅವರು ಉದ್ಘಾಟಿಸಿ,ಕೂಸಿನ ಮನೆ ಈಗಾಗಲೇ ಉದ್ಘಾಟನೆಗೊಂಡಿದ್ದು, ಗ್ರಾಮಸ್ಥರ ಪ್ರೋತ್ಸಾಹದಿಂದ ಹೆಚ್ಚಿನ ಮಕ್ಕಳ ನೋಂದವಣೆಯಾಗಿ ಯೋಜನೆ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ್...
ಕ್ರೀಡೆಮೂಡಬಿದಿರೆಸುದ್ದಿ

69ನೇ ಹಿರಿಯ ಮಹಿಳೆಯರ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ : ಜಯಭೇರಿ ಬಾರಿಸಿದ ಆಳ್ವಾಸ್ ಆಟಗಾರ್ತಿಯರು – ಕಹಳೆ ನ್ಯೂಸ್

ಮೂಡುಬಿದಿರೆ: ಮಹಾರಾಷ್ಟ್ರ ಗಡ್ಚಿರೋಲಿಯಲ್ಲಿ ನಡೆದ 69ನೇ ಮಹಿಳೆಯರ ಹಿರಿಯ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಕರ್ನಾಟಕ ತಂಡವು ಜಯಭೇರಿಯಾಗಿದ್ದಾರೆ. ರಾಜ್ಯ ತಂಡವನ್ನು ಪ್ರತಿನಿಧಿಸಿದ 10 ಆಟಗಾರರ ಪೈಕಿ 9ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ರಾಜ್ಯ ತಂಡವನ್ನು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿವ್ಯಾ ಎಂ. ಮುನ್ನಡೆಸಿದೆ. ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರ್ತಿಯರಿಗೆ ನೀಡುವ ‘ಸ್ಟಾರ್ ಆಫ್ ಇಂಡಿಯಾ’ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಪಲ್ಲವಿ ಬಿ.ಎಸ್. ಹಾಗೂ ಸಹನಾ ಎಚ್.ವೈ. ಮುಡಿಗೇರಿಸಿಕೊಂಡಿದ್ದಾರೆ. ಕರ್ನಾಟಕ...
ಮೂಡಬಿದಿರೆಶಿಕ್ಷಣಸುದ್ದಿ

ಆಳ್ವಾಸ್ ಪದವಿಪೂರ್ವ ಕಾಲೇಜಿನ ಇಕೋ ಕ್ಲಬ್ ವತಿಯಿಂದ ನಡೆದ ‘’ಶೈಕ್ಷಣಿಕ ಪರಿಧಿಯಾಚೆಗಿನ ಬದುಕಿನ ಅನ್ವೇಷಣೆ’’ ಕುರಿತ ಉಪನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಮೂಡುಬಿದಿರೆ: ವಿಜ್ಞಾನವನ್ನು ಕೇವಲ ಪುಸ್ತಕದ ಮೂಲಕ ಅರಿತರೆ ಸಾಲದು ನಮ್ಮ ಸುತ್ತಮುತ್ತಲಿನ ಪರಿಸರದಿಂದಲೂ ಸಾಕಷ್ಟು ವಿಷಯಗಳನ್ನು ತಿಳಿದುಕೊಳ್ಳಬಹುದು ಎಂದು ಆತ್ಮಾ ಸಂಶೋಧನ ಕೇಂದ್ರದ ಮುಖ್ಯ ವೈಜ್ಞಾನಿಕ ಅಧಿಕಾರಿ ಹಾಗೂ ಆಳ್ವಾಸ್ ದ್ರವ್ಯಗುಣ ವಿಭಾಗದ ಪ್ರಾಧ್ಯಾಪಕ ಡಾ. ಫರ್ಹಾನ್ ಜಮೀರ್ ಹೇಳಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಇಕೋ ಕ್ಲಬ್ ವತಿಯಿಂದ ಡಾ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಂಡ ‘’ಶೈಕ್ಷಣಿಕ ಪರಿಧಿಯಾಚೆಗಿನ ಬದುಕಿನ ಅನ್ವೇಷಣೆ’’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣದ ಮೂಲ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

” ಇಂಥ ಪ್ರೇಕ್ಷಕರನ್ನು, ಇಂಥ ಸೊಬಗಿನ, ಸಂಭ್ರಮೋಲ್ಲಾಸದ ಉತ್ಸವವನ್ನು ನಾನೆಂದೂ ಕಂಡಿಲ್ಲ, ವಿರಾಸತ್‌ ಸಂಘಟಕ ಮೋಹನ ಆಳ್ವರಂಥ ಅದ್ಭುತ, ಜೀನಿಯಸ್‌ ಪ್ರತಿಭೆಗೆ ವಂದಿಸುವೆ ಶ್ರೇಯಾ ಘೋಷಾಲ್‌ – ಕಹಳೆ ನ್ಯೂಸ್

ಮೂಡುಬಿದಿರೆ: “ಇಂಥ ಪ್ರೇಕ್ಷಕರನ್ನು, ಇಂಥ ಸೊಬಗಿನ, ಸಂಭ್ರಮೋಲ್ಲಾಸದ ಉತ್ಸವವನ್ನು ನಾನೆಂದೂ ಕಂಡಿಲ್ಲ, ಎಂಥ ಪ್ರೀತಿ, ಗೌರವದ ಸ್ವಾಗತ, ವೇದಿಕೆ, ಸಂಗೀತವನ್ನು ಆಸ್ವಾದಿಸುವ ದೂರ ದಿಗಂತದವರೆಗೂ ಹಬ್ಬಿದೆಯೇನೋ ಎಂಭ ಭಾವನೆ ಹುಟ್ಟಿಸುವ ಸಭೆ, ತನ್ಮಯರಾಗಿ ಸಂಗೀತದೊಂದಿಗೆ ಮನಸ್ಸನ್ನು ಬೆಸೆದು ಕೊಂಡಂತಿರುವ ನಿಮ್ಮನ್ನೆಲ್ಲ ಕಂಡಾಗ ನಾನೊಬ್ಬ ಭಾರತೀಯಳೆನ್ನಲು ಹೆಮ್ಮೆ ಪಡುತ್ತೇನೆ’ ಎಂದು ಉದ್ಗರಿಸಿದವರು ಪ್ರಸಿದ್ಧ ಚಲನಚಿತ್ರ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್‌.   ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಪುತ್ತಿಗೆಯ ವನಜಾಕ್ಷಿ ಕೆ. ಶ್ರೀಪತಿ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಅಳ್ವಾಸ್‌ ವಿರಾಸತ್‌ನಲ್ಲಿ ಸಂಗೀತ ರಸಧಾರೆ ; ಖ್ಯಾತ ಹಿನ್ನೆಲೆ ಗಾಯಕ ಬೆನ್ನಿ ದಯಾಳ್‌ ಹಾಡಿಗೆ ಪ್ರೇಕ್ಷಕರು ಮಂತ್ರಮುಗ್ಧ – ಕಹಳೆ ನ್ಯೂಸ್

ಮೂಡುಬಿದಿರೆ: ಅಬ್ಬರದ ಹಾಡುಗಳು, ಅದಕ್ಕೆ ತಕ್ಕುದಾದ ಹಿನ್ನೆಲೆ ಸಂಗೀತ, ಬಣ್ಣ ಬಣ್ಣದ ಬೆಳಕಿನ ಚಿತ್ತಾರ, ಮುಗಿಲು ಮುಟ್ಟಿದ ಪ್ರೇಕ್ಷಕರ ಹರ್ಷೋದ್ಘಾರ, ಕರತಾಡನ…. ಇದು ಪುತ್ತಿಗೆ ವಿವೇಕಾನಂದ ನಗರ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗ ಮಂದಿರದಲ್ಲಿ ಶುಕ್ರವಾರ ಜರಗಿದ ಅಳ್ವಾಸ್‌ ವಿರಾಸತ್‌ನಲ್ಲಿ ಖ್ಯಾತ ಹಿನ್ನೆಲೆ ಗಾಯಕ ಬೆನ್ನಿ ದಯಾಳ್‌ ಅವರಿಂದ ಪ್ರಸ್ತುತಗೊಂಡ ಗಾನ ವೈಭವದ ಒಂದು ಝಲಕ್‌.   ವೇದಿಕೆಗೆ ಆಗಮಿಸುತ್ತಿದ್ದಂತೆ “ಲೋ ಚಾಹೆ ಉಲ್ಫತ್‌’ ಹಾಡಿನ ಮೂಲಕ...
1 13 14 15 16 17 29
Page 15 of 29