Recent Posts

Saturday, April 25, 2026

ಮೂಡಬಿದಿರೆ

ಮೂಡಬಿದಿರೆರಾಜಕೀಯಸುದ್ದಿ

ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಶ್ರೀಮತಿ ಪ್ರೇಮಾ ಶೆಟ್ಟಿ ಆಯ್ಕೆ – ಕಹಳೆ ನ್ಯೂಸ್

ಮೂಡಬಿದಿರೆ : ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಶ್ರೀಮತಿ ಪ್ರೇಮಾ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ವಿದ್ಯಾಲತಾ ಆಯ್ಕೆಯಾಗಿದ್ದಾರೆ....
ಮೂಡಬಿದಿರೆಸುದ್ದಿ

“ಭಾರತದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಬಹಳ ಮುಖ್ಯ”: ಯದುವೀರ್ ಕೃಷ್ಣದತ್ತ ಒಡೆಯರ್ – ಕಹಳೆನ್ಯೂಸ್

ಮೂಡುಬಿದಿರೆ : ನಾವು ಜಗತ್ತಿನಲ್ಲಿ ಅತಿ ಹೆಚ್ಚು ಯುವಜನತೆ ಇರುವ ದೇಶ. ನಮ್ಮ ಇಡೀ ಸಮಾಜದಲ್ಲಿ ಯುವ ಜನರು ಅತಿ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಆಧುನಿಕ ತಂತ್ರಜ್ಞಾನದ ಜೊತೆ ನಮ್ಮ ಸಂಸ್ಕೃತಿ ಪರಂಪರೆಯನ್ನು ಅರಿತು ಮುನ್ನಡೆದರೆ ಎಲ್ಲಾ ಸ್ಥರದಲ್ಲೂ ಭಾರತ ಶ್ರೀಮಂತ ದೇಶ ಆಗುವುದರಲ್ಲಿ ಯಾವ ಸಂದೇಹವೂ ಇಲ್ಲ ಎಂದು ಮೈಸೂರು ಸಂಸ್ಥಾನದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು. ಅವರು ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ‘ರಾಜ’ ಸಭಾಂಗಣವನ್ನು...
ಮೂಡಬಿದಿರೆಸುದ್ದಿ

ಮೂಡಬಿದಿರೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಆಚರಣೆ : ಆರ್ಕಷಕ ಪಥಸಂಚಲನ ಹಾಗೂ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ – ಕಹಳೆ ನ್ಯೂಸ್

ಮೂಡುಬಿದಿರೆ: ಆಡಳಿತ ಸೌಧದ ಮುಂಭಾಗದಲ್ಲಿ ನಡೆದ 77ನೇ ಸ್ವಾತಂತ್ರ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಉಮಾನಾಥ ಎ ಕೋಟ್ಯಾನ್ ಇನ್ನು ಆರು ತಿಂಗಳಲ್ಲಿ ಕ್ಷೇತ್ರ ವ್ಯಾಪ್ತಿಯ ಪ್ರತಿಯೊಬ್ಬರಿಗೂ ಕುಡಿಯುವ ನೀರು, ಸೇರಿದಂತೆ ಮೂಡುಬಿದಿರೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ವ್ಯವಸ್ಥೆ ಮಾಡುವುದಾಗಿ ಹೇಳಿದರು. ಪುರಸಭಾ ವ್ಯಾಪ್ತಿಯಲ್ಲಿಯೂ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಕಾರ್ಯಕ್ರಮ ವ್ಯವಸ್ಥೆ ಮಾಡಲಾಗಿದೆ. ಆಯ್ದ ಗ್ರಾಮಗಳಿಗೆ ಯುಜಿಡಿ ವ್ಯವಸ್ಥೆ ಇನ್ನೊಂದು ವರುಷಗಳೊಳಗೆ ಪೂರ್ಣಗೊಳ್ಳಲಿದೆ. ಈಗಾಗಲೇ ಎಲ್ಲಾ ಇಲಾಖೆಗಳನ್ನು...
ಮೂಡಬಿದಿರೆರಾಜಕೀಯಸುದ್ದಿ

ವಿಪಕ್ಷೀಯರ ವಿರೋಧದ ಮಧ್ಯೆಯೇ ಉದ್ಘಾಟನೆಗೊಂಡ ಇರುವೈಲು ಗ್ರಾಮ ಪಂಚಾಯತ್ ನ ನೂತನ ಕಟ್ಟಡ – ಕಹಳೆ ನ್ಯೂಸ್

ಮೂಡುಬಿದಿರೆ: ಪ್ರೊಟೋಕಾಲನ್ನು ಪಾಲಿಸಿಲ್ಲ, ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ವಿರೋಧ ಪಕ್ಷದ ಸದಸ್ಯರು ಮತ್ತು ಕೆಲ ಬೆಂಬಲಿತರ ವಿರೋಧದ ಮಧ್ಯೆ ಪೆÇಲೀಸರ ಬಂದೋಬಸ್ತಿನೊಂದಿಗೆ ಇರುವೈಲು ಗ್ರಾ.ಪಂ.ನ ಮತ್ತು ತೋಡಾರು ನೂತನ ಕಟ್ಟಡವು ಕ್ಷೇತ್ರದ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆಗೊಂಡಿತು. ನಂತರ ಮಾತನಾಡಿದ ಶಾಸಕರು ಈ ಹಿಂದೆ ಪ್ರೊಟೋಕಾಲನ್ನು ಪ್ರಕಾರವೇ ಆಮಂತ್ರಣ ಪತ್ರಿಕೆಯಲ್ಲಿ ಸಂಬಂಧಪಟ್ಟವರ ಹೆಸರುಗಳನ್ನು ಪ್ರಕಟಿಸಲಾಗಿತ್ತು. ಆದರೆ ತಾ. ಪಂ. ಕಾರ್ಯ ನಿರ್ವಹಣಾಧಿಕಾರಿ ದಯಾವತಿ...
ಮೂಡಬಿದಿರೆಸುದ್ದಿ

ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ 2023ರಲ್ಲಿ ಆಳ್ವಾಸ್ ಸಾಧನೆ : ಆಳ್ವಾಸ್ ಭವಾನಿಗೆ ಕಂಚಿನ ಪದಕ – ಕಹಳೆ ನ್ಯೂಸ್

ಮೂಡುಬಿದಿರೆ: ಚೀನಾದ ಚೆಂಗ್ಗುವಿನಲ್ಲಿ ನಡೆದ ಜಾಗತಿಕ ವಿಶ್ವ ವಿದ್ಯಾಲಯಗಳ ಕ್ರೀಡಾಕೂಟದ (ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ -2023) ಲಾಂಗ್‌ಜoಪ್‌ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿ ಕ್ರೀಡಾ ದತ್ತು ಯೋಜನೆಯ ಕ್ರೀಡಾಪಟು ಭವಾನಿ ಯಾದವ್ ಭಗವತಿ ಬರೆದಿದ್ದಾರೆ. ಭವಾನಿ ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರತಿಷ್ಠಿತ ಕ್ರೀಡಾ ದತ್ತು ಅಡಿಯಲ್ಲಿ ಆಳ್ವಾಸ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದು, ಮಂಗಳೂರು ವಿಶ್ವವಿದ್ಯಾಲಯ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ. ಜಾಗತಿಕ ವಿಶ್ವವಿನ ಕ್ರೀಡಾಕೂಟದಲ್ಲಿ...
ಮೂಡಬಿದಿರೆಸುದ್ದಿ

ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹದಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದ.ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ ಮತ್ತು ಇನ್ನರ್ ವ್ಹೀಲ್ ಕ್ಲಬ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಸಮಾಜ ಮಂದಿರದಲ್ಲಿ ನಡೆಯಿತು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲ ಅವರು ಎದೆಹಾಲಿನ ಮಹತ್ವದ ಬಗ್ಗೆ ಮಾತನಾಡಿ ತಾಯಿ ಗರ್ಭಿಣಿ ಇರುವ ಸಂದರ್ಭ ಉತ್ತಮ ಆಹಾರಗಳನ್ನು ಸೇವಿಸುವುದರಿಂದ ಆರೋಗ್ಯವಂತ...
ಮೂಡಬಿದಿರೆಶಿಕ್ಷಣಸುದ್ದಿ

ಸಾಂಪ್ರಾದಾಯಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಳ್ವಾಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಬತ್ತದ ನಾಟಿ ಕಾರ್ಯಗಾರ – ಕಹಳೆ ನ್ಯೂಸ್

ಮೂಡುಬಿದಿರೆ: ಸಾಂಪ್ರಾದಾಯಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಳ್ವಾಸ್ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮಿಜಾರು ಇಲ್ಲಿನ ತುಳು ಸಂಘವು ಸಾಂಪ್ರಾದಾಯಿಕ ಬತ್ತದ ನಾಟಿ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಿತು. ಡಾ.ಪ್ರಮೀಳ ಕೊಳಕೆ ಮತ್ತು ಪ್ರೊ.ಪ್ರಮೋದ್ ಕಾರಂತ್ ಅವರ ನೇತೃತ್ವದಲ್ಲಿ ಎಡಪದವು ಕಣ್ಣೂರಿ ಮಾಧವ ಗೌಡ ಮತ್ತು ವಾಮನ ಗೌಡ ಅವರ ಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಳು ಸಂಘದ ಸದಸ್ಯರು ಬಹಳ ಉತ್ಸಾಹದಿಂದ ಪಾಲ್ಗೊಂಡು ಗದ್ದೆಯಲ್ಲಿ...
ಮೂಡಬಿದಿರೆಸುದ್ದಿ

ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆದ ಕೃಷಿ ವಿಚಾರ ವಿನಿಮಯ ಕೇಂದ್ರದ ಮಾಸಿಕ ಸಭೆ – ಕಹಳೆ ನ್ಯೂಸ್

ಮೂಡುಬಿದಿರೆ: ಕೃಷಿ ವಿಚಾರ ವಿನಿಮಯ ಕೇಂದ್ರದ ಮಾಸಿಕ ಸಭೆಯು ಜು.29ರಂದು ಸಮಾಜ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಕೃಷಿಕ ಉದ್ಯಮಿ ಪ್ರಭಾತ್‍ಚಂದ್ರ ಜೈನ್ ಅವರು ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಉತ್ತಮ ಆರೋಗ್ಯದ ಜತೆಗೆ ಆರ್ಥಿಕವಾಗಿಯೂ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಹೇಳಿದರು. ಬಳಿಕ ಸಾಮಾಜಿಕ ಅರಣ್ಯ ಬೆಳೆಸಿ ಆರೋಗ್ಯ ಉಳಿಸಿ ಎಂಬ ವಿಷಯದ ಕುರಿತು ಮಾತನಾಡಿದ ಮಂಗಳೂರು ವಿವಿ ಜೀವಶಾಸ್ತ್ರ ವಿಭಾಗದ ಉಪಾನ್ಯಾಸಕರಾದ ಮನೋಹರ ಆಚಾರ್ಯ ಅವರು...
1 14 15 16 17 18 28
Page 16 of 28