ತುಳುಕೂಟ ಬೆದ್ರ ಇದರ ವತಿಯಿಂದ ಆಟಿಡೊಂಜಿ ಕೂಟ – ಕಹಳೆ ನ್ಯೂಸ್
ಮೂಡುಬಿದಿರೆ: ತುಳುಕೂಟ ಬೆದ್ರ ಇದರ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮವು ಸ್ಕೌಟ್ಸ್- ಗೈಡ್ಸ್ ಕನ್ನಡ ಭವನದ ರತ್ನಾಕರವರ್ಣಿ ಸಭಾಭವನದಲ್ಲಿ ನಡೆಯಿತು. ಉದ್ಯಮಿ ರಾಜೇಂದ್ರ ಕುಮಾರ್ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅಕ್ಕಿ ಪವಿತ್ರವಾದುದು ಅದರಲ್ಲಿ ನಮ್ಮ ಬದುಕಿದೆ ಆದರೆ ಮದುವೆ ಸಮಾರಂಭಗಳಲ್ಲಿ ಕೆಲವರು ಚಪ್ಪಲಿ ಹಾಕಿಕೊಂಡು ಅಕ್ಕಿಯನ್ನು ತುಳಿದು ಅಕ್ಷತೆಯನ್ನು ಹಾಕುತ್ತಿದ್ದಾರೆ ಇದರ ಬಗ್ಗೆ ಜಾಗೃತಿಯನ್ನು ಮೂಡಿಸಬೇಕಾಗಿದೆ ಹಾಗೂ ವಿಧಾನ ಸಭೆಯಲ್ಲಿ ತುಳುವಿನಲ್ಲಿ ಮಾತನಾಡುವಾಗ ಕನ್ನಡಿಗರು ಲಘುವಾಗಿ ಪರಿಗಣಿಸುತ್ತಾರೆ ಆದ್ದರಿಂದ...







