Monday, April 27, 2026

ಮೂಡಬಿದಿರೆ

ಮೂಡಬಿದಿರೆಶಿಕ್ಷಣಸುದ್ದಿ

ಮೂಡುಬಿದಿರೆಯಲ್ಲಿ ಜುಲೈ 14,ರಿಂದ16ರವರೆಗೆ ಬೃಹತ್ ಹಲಸುಮೇಳ- ಕಹಳೆ ನ್ಯೂಸ್

ಮೂಡುಬಿದಿರೆ:ಮೊಟ್ಟ ಮೊದಲ ಬಾರಿಗೆ ಮೂಡುಬಿದಿರೆಯ ಆಳ್ವಾಸ್ ಸಮೂಹ ಸಂಸ್ಥೆಗಳು, ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ಹಲಸು ಮೇಳವನ್ನು ಮೂರು ದಿನಗಳ ಕಾಲ ಆಯೋಜಿಸಿದೆ. ಸೌಟ್ಸ್ ಗೈಡ್ ಕನ್ನಡ ಭವನದಲ್ಲಿ ಜುಲೈ 14,15 ಮತ್ತು 16ರಂದು ಡಾ.ಎಂ.ಮೋಹನ ಆಳ್ವರ ನೇತೃತ್ವದಲ್ಲಿ ಬೃಹತ್ ಹಲಸುಮೇಳ ನಡೆಯಲಿದ್ದು ಈಗಾಗಲೇ ಸಿದ್ದತೆಗಳು ಆರಂಭಗೊಂಡಿದೆ. ಹಲಸಿನ ಮೌಲ್ಯವರ್ಧನೆ, ಸಾಧ್ಯತೆಗಳನ್ನು ಸ್ಪಷ್ಟವಾಗಿ ನಿರೂಪಿಸುವ ಕಾರ್ಯ ಇಲ್ಲಾಗಲಿದೆ. ಹಲಸಿನ ವಿವಿಧ ಸಾಂಪ್ರದಾಯಿಕ ಖಾದ್ಯ, ಅಡುಗೆಗಳು ಲಭ್ಯವಾಗಲಿವೆ. ವಿವಿಧ ಜಾತಿಯ ಹಲಸುಗಳ...
ಮೂಡಬಿದಿರೆರಾಜಕೀಯಸುದ್ದಿ

ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಘರ್ಷಣೆ ವಿಚಾರ ; ನಾಲ್ವರು ಅರೋಪಿಗಳ ಬಂಧನ –ಕಹಳೆ ನ್ಯೂಸ್

ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬAಧಪಟ್ಟAತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬAಧಿತರನ್ನು ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೆಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬAಧಿಸಿ ಆರೋಪಿಗಳ ವಿರುದ್ಧ ಐದು ಎಫ್ ಐ ಆರ್ ದಾಖಲಿಸಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾದ ಇತರ ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮಂಗಳೂರಿನ ಹೊರವಲಯದ ಮುಡುಶೆಡ್ಡೆಯಲ್ಲಿ ಕೈ – ಕಮಲ ಕಾರ್ಯಕರ್ತರ ನಡುವೆ ಘರ್ಷಣೆ ; ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಧ್ವಂಸ – 144 ಸೆಕ್ಷನ್ ಜಾರಿ – ಕಹಳೆ ನ್ಯೂಸ್

ಮಂಗಳೂರು (ಮೇ 10, 2023): ಮಂಗಳೂರಲ್ಲಿ ಕರ್ನಾಟಕದ ಮತದಾನದ ದಿನವೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ ನಡೆಸಿರೋ ಘಟನೆಯೂ ವರದಿಯಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದಾರೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘರ್ಷಣೆ ನಡೆದಿದ್ದು, ಈ ಗಲಾಟೆಯಲ್ಲಿ  ಮೂಡಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್...
ಉಡುಪಿದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋದಿ ಹವಾ : ಕೊಲ್ನಾಡಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ..! – ಕಹಳೆ ನ್ಯೂಸ್

ರಾಜ್ಯ ವಿಧಾನಸಭಾ ಚು‌ನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಿಂದ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಹೊರವಲಯದ ಮುಲ್ಕಿ ಕೊಲ್ನಾಡಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡರು. ಸಾವಿರಾರು ಸಂಖ್ಯೆಯ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದ ಅವರು ಈ ರಾಜ್ಯದ ಮತ್ತು ದೇಶದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಉಡುಪಿ ಮತ್ತು ದಕ್ಷಿಣ ಕನ್ನಡ...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮೇ 3ರಂದು ಕರಾವಳಿಗೆ ಪ್ರಧಾನಿ, ಹೊಸ ಇತಿಹಾಸ ಸೃಷ್ಟಿಯಾಗಲಿದೆ ; ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ – ಕಹಳೆ ನ್ಯೂಸ್

ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇ ೩ರಂದು ಕರಾವಳಿಗೆ ಆಗಮಿಸಲಿದ್ದು, ಈ ಬಾರಿ ಅವರು ಪ್ರಧಾನ ಮಂತ್ರಿಯಾಗಿ ಮಾತ್ರವಲ್ಲ; ವಿಶ್ವದ ನಂ.1 ನಾಯಕರಾಗಿ ಬರುತ್ತಿದ್ದಾರೆ. ಹಿಂದಿನ ಅವರ ಭೇಟಿ ಸಂದರ್ಭದ ಎಲ್ಲ ದಾಖಲೆಗಳನ್ನು ಮೀರಿ ಸಮಾವೇಶ ಯಶಸ್ವಿಯಾಗಲಿದ್ದು, ಹೊಸ ಇತಿಹಾಸವನ್ನು ಸೃಷ್ಟಿಸಲಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ತಿಳಿಸಿದರು. ನಗರದ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ- ಉಡುಪಿ...
ಮೂಡಬಿದಿರೆಶಿಕ್ಷಣಸುದ್ದಿ

ನಾಟಾ ಪರೀಕ್ಷೆಯಲ್ಲಿ ಎಕ್ಸ್ ಲೆಂಟ್ ವಿದ್ಯಾರ್ಥಿಗಳ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ – ಕಹಳೆ ನ್ಯೂಸ್

ಮೂಡುಬಿದಿರೆ : 2023ರ ಏಪ್ರಿಲ್ ತಿಂಗಳಿನಲ್ಲಿ ನಡೆದ ನಾಟಾ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಇದರಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ 3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯೊಂದಿಗೆ ಅರ್ಹತೆಯನ್ನು ಪಡೆದಿರುತ್ತಾರೆ.   ತೇಜಸ್ವಿನಿ ಎಲ್ ರೆಡ್ಡಿ, ಧ್ಯಾನ್ ಎಮ್ ಎ, ಅಮನ್ ಇರಾನಿ. ಇವರ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಮುಂದಿನ ವ್ಯಾಸಂಗಕ್ಕೆ ಅನುಕೂಲವಾಗುವಂತೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಯವರಾದ ಶ್ರೀಮತಿ ರಶ್ಮಿತಾ...
ಉಡುಪಿದಕ್ಷಿಣ ಕನ್ನಡಮೂಡಬಿದಿರೆರಾಜಕೀಯಸುದ್ದಿ

ಮೇ 3 ರಂದು ಮೋದಿ ಕಾರ್ಯಕ್ರಮಕ್ಕೆ 3 ಲಕ್ಷ ಜನರ ನಿರೀಕ್ಷೆ –ಕಹಳೆ ನ್ಯೂಸ್

ಉಡುಪಿ : ಮೇ. 3 ಬುಧವಾರದಂದು ಮೂಲ್ಕಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು ಮೂಲ್ಕಿಯಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಸುಮಾರು 3 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ. ಉಡುಪಿ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಧ್ಯಭಾಗದಲ್ಲಿರುವ ಮೂಲ್ಕಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೂಲಕ ಉಭಯ ಜಿಲ್ಲೆಗಳ ಕಾರ್ಯಕರ್ತರಲ್ಲಿ...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮೇ 3ರಂದು ಕರಾವಳಿಗೆ ಪ್ರಧಾನಿ ನರೇಂದ್ರ ಮೋದಿ ; ಸಮಾವೇಶಕ್ಕೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕೊಲ್ನಾಡಿನಲ್ಲಿ ಭರದ ಸಿದ್ಧತೆ – ಕಹಳೆ ನ್ಯೂಸ್

ಮಂಗಳೂರು: ಚುನಾವಣೆಯ ಕಾವು ಕರಾವಳಿಯಲ್ಲಿ ಹೆಚ್ಚಾಗುತ್ತಿದ್ದಂತೆ ಅಬ್ಬರದ ಪ್ರಚಾರಕ್ಕೆ ಪಕ್ಷಗಳು ಅಣಿಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಕರಾವಳಿಗೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಬಿಜೆಪಿ ಪಾಳಯದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಸಮಾವೇಶ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊಲಾ°ಡಿನಲ್ಲಿ ನಡೆಯಲಿದ್ದು, ಸಕಲ ತಯಾರಿ ಭರದಿಂದ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ಬದಿಯ ಕೊಲ್ನಾಡು ಬಸ್‌ ತಂಗುದಾಣದ ಬಳಿಯ ಗದ್ದೆ ಪ್ರದೇಶವನ್ನು...
1 16 17 18 19 20 28
Page 18 of 28