Sunday, June 14, 2026

ಮೂಡಬಿದಿರೆ

ಉಡುಪಿದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋದಿ ಹವಾ : ಕೊಲ್ನಾಡಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ..! – ಕಹಳೆ ನ್ಯೂಸ್

ರಾಜ್ಯ ವಿಧಾನಸಭಾ ಚು‌ನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಿಂದ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಹೊರವಲಯದ ಮುಲ್ಕಿ ಕೊಲ್ನಾಡಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡರು. ಸಾವಿರಾರು ಸಂಖ್ಯೆಯ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದ ಅವರು ಈ ರಾಜ್ಯದ ಮತ್ತು ದೇಶದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಉಡುಪಿ ಮತ್ತು ದಕ್ಷಿಣ ಕನ್ನಡ...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮೇ 3ರಂದು ಕರಾವಳಿಗೆ ಪ್ರಧಾನಿ, ಹೊಸ ಇತಿಹಾಸ ಸೃಷ್ಟಿಯಾಗಲಿದೆ ; ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ – ಕಹಳೆ ನ್ಯೂಸ್

ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇ ೩ರಂದು ಕರಾವಳಿಗೆ ಆಗಮಿಸಲಿದ್ದು, ಈ ಬಾರಿ ಅವರು ಪ್ರಧಾನ ಮಂತ್ರಿಯಾಗಿ ಮಾತ್ರವಲ್ಲ; ವಿಶ್ವದ ನಂ.1 ನಾಯಕರಾಗಿ ಬರುತ್ತಿದ್ದಾರೆ. ಹಿಂದಿನ ಅವರ ಭೇಟಿ ಸಂದರ್ಭದ ಎಲ್ಲ ದಾಖಲೆಗಳನ್ನು ಮೀರಿ ಸಮಾವೇಶ ಯಶಸ್ವಿಯಾಗಲಿದ್ದು, ಹೊಸ ಇತಿಹಾಸವನ್ನು ಸೃಷ್ಟಿಸಲಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ತಿಳಿಸಿದರು. ನಗರದ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ- ಉಡುಪಿ...
ಮೂಡಬಿದಿರೆಶಿಕ್ಷಣಸುದ್ದಿ

ನಾಟಾ ಪರೀಕ್ಷೆಯಲ್ಲಿ ಎಕ್ಸ್ ಲೆಂಟ್ ವಿದ್ಯಾರ್ಥಿಗಳ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ – ಕಹಳೆ ನ್ಯೂಸ್

ಮೂಡುಬಿದಿರೆ : 2023ರ ಏಪ್ರಿಲ್ ತಿಂಗಳಿನಲ್ಲಿ ನಡೆದ ನಾಟಾ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಇದರಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ 3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯೊಂದಿಗೆ ಅರ್ಹತೆಯನ್ನು ಪಡೆದಿರುತ್ತಾರೆ.   ತೇಜಸ್ವಿನಿ ಎಲ್ ರೆಡ್ಡಿ, ಧ್ಯಾನ್ ಎಮ್ ಎ, ಅಮನ್ ಇರಾನಿ. ಇವರ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಮುಂದಿನ ವ್ಯಾಸಂಗಕ್ಕೆ ಅನುಕೂಲವಾಗುವಂತೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಯವರಾದ ಶ್ರೀಮತಿ ರಶ್ಮಿತಾ...
ಉಡುಪಿದಕ್ಷಿಣ ಕನ್ನಡಮೂಡಬಿದಿರೆರಾಜಕೀಯಸುದ್ದಿ

ಮೇ 3 ರಂದು ಮೋದಿ ಕಾರ್ಯಕ್ರಮಕ್ಕೆ 3 ಲಕ್ಷ ಜನರ ನಿರೀಕ್ಷೆ –ಕಹಳೆ ನ್ಯೂಸ್

ಉಡುಪಿ : ಮೇ. 3 ಬುಧವಾರದಂದು ಮೂಲ್ಕಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು ಮೂಲ್ಕಿಯಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಸುಮಾರು 3 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ. ಉಡುಪಿ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಧ್ಯಭಾಗದಲ್ಲಿರುವ ಮೂಲ್ಕಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೂಲಕ ಉಭಯ ಜಿಲ್ಲೆಗಳ ಕಾರ್ಯಕರ್ತರಲ್ಲಿ...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮೇ 3ರಂದು ಕರಾವಳಿಗೆ ಪ್ರಧಾನಿ ನರೇಂದ್ರ ಮೋದಿ ; ಸಮಾವೇಶಕ್ಕೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕೊಲ್ನಾಡಿನಲ್ಲಿ ಭರದ ಸಿದ್ಧತೆ – ಕಹಳೆ ನ್ಯೂಸ್

ಮಂಗಳೂರು: ಚುನಾವಣೆಯ ಕಾವು ಕರಾವಳಿಯಲ್ಲಿ ಹೆಚ್ಚಾಗುತ್ತಿದ್ದಂತೆ ಅಬ್ಬರದ ಪ್ರಚಾರಕ್ಕೆ ಪಕ್ಷಗಳು ಅಣಿಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಕರಾವಳಿಗೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಬಿಜೆಪಿ ಪಾಳಯದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಸಮಾವೇಶ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊಲಾ°ಡಿನಲ್ಲಿ ನಡೆಯಲಿದ್ದು, ಸಕಲ ತಯಾರಿ ಭರದಿಂದ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ಬದಿಯ ಕೊಲ್ನಾಡು ಬಸ್‌ ತಂಗುದಾಣದ ಬಳಿಯ ಗದ್ದೆ ಪ್ರದೇಶವನ್ನು...
ಮೂಡಬಿದಿರೆರಾಜಕೀಯಸುದ್ದಿ

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅವರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಪರ ಚುನಾವಣಾ ಪ್ರಚಾರ – ಕಹಳೆ ನ್ಯೂಸ್

ಮೂಡಬಿದಿರೆ : ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ರವರ ನೇತೃತ್ವದಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಪರವಾಗಿ ಭರ್ಜರಿ ಚುನಾವಣಾ ಪ್ರಚಾರ ನಡೆದಿದೆ. ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅವರು ಕ್ಷೇತ್ರದ ಬೂತ್ ನಂಬ್ರ 63ರ ಜನತೆಯ ಮನೆ ಮನೆಗೆ ತೆರಳಿ ಉಮಾನಾಥ್ ಕೋಟ್ಯಾನ್ ಅವರನ್ನ ಈ ಬಾರಿ 50ಸಾವಿರ ಮತಗಳ ಅಂತರದಿಂದ ಗೆಲ್ಲಿಸಲು ಸಹಕರಿಸುವಂತೆ ಮತಯಾಚನೆ ಮಾಡಿದರು. ಈ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪುರಸಭೆ ಸದಸ್ಯ...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ; ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಮೂಡಬಿದಿರೆ ವಿದ್ಯಾರ್ಥಿನಿ ಅನನ್ಯಾ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಮೂಡಬಿದಿರೆ ವಿದ್ಯಾರ್ಥಿನಿ ಅನನ್ಯಾ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ ಪಡೆದುಕೊಂಡಿದ್ದಾರೆ. https://karresults.nic.in  ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು. ರಾಜ್ಯದಲ್ಲಿ ಪ್ರಥಮ ರ್‍ಯಾಂಕ್‌ ಪಡೆದವರ ವಿವರ:  ಕಲಾ ವಿಭಾಗ : ತಬಸುಮ್ ಶೇಕ್, ಜಯನಗರ ಬೆಂಗಳೂರು...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಆಳ್ವಾಸ್‌ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ’ಗೆ ಅಂತಿಮ ತೆರೆ | ವಿಶ್ವ ಜಾಂಬೂರಿ ಸಾಂಸ್ಕೃತಿಕ ಸಿರಿ ಸಂಭ್ರಮದ ಗರಿ ; ವಿಶಿಷ್ಟ ಉತ್ಸವಕ್ಕೆ ಸೊಗಸಿನ ಸಮಾಪನ – ಕಹಳೆ ನ್ಯೂಸ್

ಮೂಡುಬಿದಿರೆ: ಸಾಂಸ್ಕೃತಿಕ ಕಾರ್ಯಕಲಾಪ, ಸಾಹಸ- ವಿನೋದಾವಳಿಯ ಸಂಗಮ  ವಾಗಿ ಆರು ದಿನಗಳಿಂದ ಆವರಣದ 150 ಎಕ್ರೆ ಪ್ರದೇಶದಲ್ಲಿ ಮೂಡಿಬಂದ “ವಿಶ್ವ ಜಾಂಬೂರಿ’ಯು ವಿಶ್ವದ “ಸಾಂಸ್ಕೃತಿಕ ಚಳವಳಿ’ಗೆ ರಾಜ್ಯದ ಕರಾವಳಿ ಭಾಗದ ಹೊಸ ಅಧ್ಯಾಯ ಸೇರಿದಂತಾಗಿದೆ. ದೇಶೀಯ ಮಟ್ಟದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸಿ -ಸಂಭ್ರಮಿಸಿದ ಮೊದಲ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಜಾಂಬೂರಿ ಇದಾಗಿದೆ. ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯ ಆಟೋಟ-ಚಟುವಟಿಕೆಗಳ ವಿಧ್ಯುಕ್ತ ಕಾರ್ಯಕ್ರಮಗಳಿಗೆ ಸೋಮವಾರ ಅಂತಿಮ ತೆರೆ ಎಳೆಯಲಾಯಿತು. ಆದರೆ ಪಂಚ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮಂಗಳವಾರ ರಾತ್ರಿಯವರೆಗೂ...
1 17 18 19 20 21 29
Page 19 of 29