Tuesday, May 21, 2024

ಮೂಡಬಿದಿರೆ

ಮೂಡಬಿದಿರೆ

ಸಾವಿತ್ರಿ ಬಾಯಿ ಫುಲೆಯ ಜನ್ಮದಿನವನ್ನು ಸ್ಮರಿಸಿದ ಮುಲ್ಕಿ-ಮೂಡಬಿದಿರೆ ಶಾಸಕ ಉಮಾನಾಥ ಎ ಕೋಟ್ಯಾನ್- ಕಹಳೆ ನ್ಯೂಸ್

ಮೂಡಬಿದಿರೆ: ಹೆಣ್ಣು ಮಕ್ಕಳಿಗೆ ವಿದ್ಯೆಯನ್ನು ನಿರಾಕರಿಸಿದ ಸಮಾಜಕ್ಕೆ ಎದುರಾಗಿ, ನೋವು ಅವಮಾನಗಳನ್ನು ಮೆಟ್ಟಿನಿಂತು, ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶಾಲೆ ಪ್ರಾರಂಭಿಸಿ ಅಕ್ಷರ ಕಲಿಸಿದ ದಿಟ್ಟ ಮಹಿಳೆ ಸಾವಿತ್ರಿಬಾಯಿ ಫುಲೆಯವರ ಜನ್ಮದಿನವಾದ ಇಂದು, ಮುಲ್ಕಿ-ಮೂಡಬಿದಿರೆ ಶಾಸಕರಾದ ಉಮಾನಾಥ ಎ ಕೋಟ್ಯಾನ್‌ರವರು ಅಕ್ಷರಮಾತೆಯನ್ನ ಸ್ಮರಿಸಿ ನಮನಗಳನ್ನು ಅರ್ಪಿಸಿದ್ದಾರೆ. ಹೆಣ್ಣಿಗೆ ಶಿಕ್ಷಣ ನೀಡದ ಅಂದಿನ ಕಾಲದ ಸಮಾಜದಲ್ಲಿ, ಶಿಕ್ಷಣದೆಡೆ ಒಲವನ್ನು ಹೊಂದಿದ್ದ ಸಾವಿತ್ರಿಬಾಯಿ ಫುಲೆ ಮನೆಯನ್ನೇ ಪಾಠಶಾಲೆಯನ್ನಾಗಿಸಿ, ತಮ್ಮ ಪತಿ ಜ್ಯೋತಿ ಬಾ ಫುಲೆಯಿಂದ...
ಮೂಡಬಿದಿರೆ

ಮೂಲ್ಕಿ ಮೂಡಬಿದಿರೆ ಗ್ರಾಮ‌ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ತಿಳಿಸಿದ ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಎ‌ ಕೋಟ್ಯಾನ್ – ಕಹಳೆ ನ್ಯೂಸ್

ಮೂಡುಬಿದಿರೆ: ಮೂಲ್ಕಿ ಮೂಡುಬಿದಿರೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಮತ್ತು ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ ಎ ಕೋಟ್ಯಾನ್ ಅವರು ಅಭಿನಂದನೆಯನ್ನು ತಿಳಿಸಿದರು. ಹಾಗೆಯೇ ಅಭ್ಯರ್ಥಿಗಳ ಗೆಲುವಿನ ಚುನಾವಣೆಯಲ್ಲಿ ಅಹರ್ನಿಶಿ ಶ್ರಮಿಸಿದ ಕಾರ್ಯಕರ್ತ ಬಂಧುಗಳಿಗೆ ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಮತ್ತು ಮತದಾರ ಬಂಧುಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು....
ಮೂಡಬಿದಿರೆ

ಡಿ. 20 ಕ್ಕೆ ನಡೆಯುವ ಅಂತರಾಷ್ಟ್ರೀಯ ಮಟ್ಟದ ಜಿನ ಸಮ್ಮಿಲನ -2020 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ– ಕಹಳೆ ನ್ಯೂಸ್

ಮೂಡುಬಿದಿರೆ : ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಶುಕ್ರವಾರ ಪರಮ ಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಸುಹಾಸ್ತಿ ಯುವ ಜೈನ್ ಮಿಲನ್ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಜೈನಧರ್ಮ ಪೇಸ್ಬುಕ್ ಪುಟದ ಸಹಭಾಗಿತ್ವದೊಂದಿಗೆ, ಡಿ 20. ಕ್ಕೆ ನಡೆಯುವ ಅಂತರಾಷ್ಟ್ರೀಯ ಮಟ್ಟದ ಜಿನ ಸಮ್ಮಿಲನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಯನ್ನು ಭಗವಾನ್ ಚಂದ್ರನಾಥ ಸ್ವಾಮಿಯ ಸನ್ನಿಧಿಯಲ್ಲಿ ಇಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಬಿಡುಗಡೆ...
ಮೂಡಬಿದಿರೆ

ಮೂಡುಬಿದಿರೆಯಲ್ಲಿ ಲೋಕಾರ್ಪಣೆಗೊಂಡ ಶ್ರೀ ಸತ್ಯಸಾರಮಾನಿ ಯುವಸೇನೆ ಕೇಂದ್ರ ಸಮಿತಿ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನ ಆಚರಣೆ- ಕಹಳೆ ನ್ಯೂಸ್

ಮೂಡುಬಿದಿರೆ: ಸಮುದಾಯದಲ್ಲಿ ಹಲವು ಪ್ರತಿಭೆಗಳಿವೆ ಅವರನ್ನು ಗುರುತಿಸಿ ಪ್ರೊತ್ಸಾಹಿಸುವಂತ ಕಾರ್ಯವನ್ನು ಶ್ರೀ ಸತ್ಯಸಾರಮನಿ ಯುವಸೇನೆ ಮಾಡಬೇಕು. ನಾವು, ಪ್ರತಿಪ್ಠೆ, ನಾಯಕತ್ವಕ್ಕಾಗಿ ಕೆಲಸ ಮಾಡದೆ ಸಮುದಾಯದ ಅಭಿವೃದ್ಧಿಗಾಗಿ ಯುವಸೇನೆಯ ಜೊತೆ ಕೈ ಜೋಡಿಸಬೇಕು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕøತ ಚಲನಚಿತ್ರ ನಟ ಮೋಹನ್ ಶೇಣಿ ಅವರು ಹೇಳಿದ್ದಾರೆ. ನಿನ್ನೆ ಮೂಡಬಿದಿರೆಯ ಸ್ವರ್ಣ ಮಂದಿರದಲ್ಲಿ ನಡೆದ ಭಾರತರತ್ನ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನ ಮತ್ತು ಶ್ರೀ ಸತ್ಯಸಾರಮಾನಿ ಯುವಸೇನೆ...
ಮೂಡಬಿದಿರೆ

ಮೂಡುಬಿದಿರೆ: ಡಿ.6ರಂದು ಶ್ರೀ ಸತ್ಯಸಾರಮಾನಿ ಯುವ ಸೇನೆ ಲೋಕಾರ್ಪಣೆ – ಕಹಳೆ ನ್ಯೂಸ್

ಮೂಡುಬಿದಿರೆ: ಶ್ರೀ ಸತ್ಯಸಾರಮಾನಿ ಯುವ ಸೇನೆ, ಕೇಂದ್ರ ಸಮಿತಿ ಮೂಡುಬಿದಿರೆ ವತಿಯಿಂದ ಪರಮಪೂಜ್ಯ, ವಿಶ್ವಮಾನ್ಯ, ಭಾರತ ರತ್ನ, ಮಹಾನಾಯಕ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನ ಹಾಗೂ ಶ್ರೀಸತ್ಯಸಾರಮಾನಿ ಯುವಸೇನೆ ಲೋಕಾರ್ಪಣೆ ಕಾರ್ಯಕ್ರಮವು ಡಿಸೆಂಬರ್ 6 ರಂದು ನಡೆಯಲಿದೆ. ಕಾರ್ಯಕ್ರಮವು ಮೂಡುಬಿದಿರೆಯ ಸ್ವರ್ಣ ಮಂದಿರ, ಸಮಾಜ ಮಂದಿರದ ಆವರಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಆರಂಭಗೊಳ್ಳಲಿದೆ. ಕಾರ್ಯಕ್ರಮವನ್ನು ರಾಷ್ಟ್ರ ಪ್ರಶಸ್ತ್ರಿ ಪುರಸ್ಕೃತ ಖ್ಯಾತ ಚಲನ ಚಿತ್ರ ನಟ ಮೋಹನ್ ಶೇಣಿ ಸುಳ್ಯ...
ಮೂಡಬಿದಿರೆ

ಕಂಬಳದಲ್ಲಿ ಮೂಡುಬಿದಿರೆ ತಾಲೂಕಿಗೆ 2 “ಕ್ರೀಡಾರತ್ನ” ಪ್ರಶಸ್ತಿ- ಕಹಳೆ ನ್ಯೂಸ್

ಮೂಡುಬಿದಿರೆ : ಜಾನಪದ ಕ್ರೀಡೆ ಕಂಬಳ ಕ್ಷೇತ್ರದಲ್ಲಿ ಕಳೆದ 8 ವರ್ಷಗಳಿಂದ ತನ್ನನ್ನು ತೊಡಗಿಸಿಕೊಂಡು 2019-20ರಲ್ಲಿ ಕಂಬಳದ ಚಿನ್ನದ ಓಟಗಾರನೆಂದು ದಾಖಲೆಯನ್ನು ನಿರ್ಮಿಸಿ ರಾಷ್ಟ್ರ-ಅಂತರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಉಸೇನ್ ಬೋಲ್ಟ್ ಎಂದೇ ಕರೆಯಲ್ಪಟ್ಟ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಮತ್ತು ಇನ್ನೊರ್ವ ಕಂಬಳ ಸಾಧಕ ಪ್ರವೀಣ್ ಕೋಟ್ಯಾನ್ ಅಳಿಯೂರು ಅವರು "ಕ್ರೀಡಾರತ್ನ" ಪ್ರಶಸ್ತಿಗೆ ಆಯ್ಕೆ ಯಾಗಿದ್ದು ಈ ಮೂಲಕ ಇಬ್ಬರು ಓಟಗಾರರು ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿ ರಾಜ್ಯದಲ್ಲಿ ಮೂಡುಬಿದಿರೆ ತಾಲೂಕಿನ...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆ

ಮೂಡುಬಿದಿರೆಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಮೀನು ವ್ಯಾಪಾರಿ ‘ ಬೋಲ್ಟ್ ‘ ಆಸಿಫ್..! – ಕಹಳೆ ನ್ಯೂಸ್

ಮೂಡುಬಿದಿರೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಮಾರ್ಪಾಡಿಯ ಮೀನು ವ್ಯಾಪಾರಿಯೊಬ್ಬ ಅತ್ಯಾಚಾವೆಸಗಿದ ಘಟನೆ ಮೂಡುಬಿದಿರೆಯ ಮಾರ್ಪಾಡಿಯಲ್ಲಿ ನಡೆದಿದೆ. ಸ್ಥಳೀಯ ಮೀನು ವ್ಯಾಪಾರಿ ಆಸಿಫ್ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಮೀನು ವ್ಯಾಪಾರಿ ಅಸೀಫ್ , ತಾನು ವಾಸವಿದ್ದ ಪರಿಸರದಲ್ಲೇ ವಾಸ್ತವ್ಯವಿದ್ದ ತಮಿಳು ಮೂಲದ ಕೂಲಿ ಕಾರ್ಮಿಕರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳ ಜತೆ ಈತ ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಮನೆ ಹತ್ತಿರದ ಗುಡ್ಡೆಯಲ್ಲಿ ಅತ್ಯಾಚಾರವೆಸಗಿದ್ದ...
ದಕ್ಷಿಣ ಕನ್ನಡಮೂಡಬಿದಿರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ; ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಸಾವು – ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 26 ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು, ಜು. 07 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೊನಾ ವೈರಸ್‌ ಮತ್ತೊಂದು ಬಲಿ ಪಡೆದಿದ್ದು ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ ಒಂದು ದಿನದಲ್ಲಿ ಮೂವರು ಕೊರೊನಾಗೆ ಬಲಿಯಾಗಿ ಸಾವಿನ ಸಂಖ್ಯೆ 25 ಕ್ಕೆ ಏರಿಕೆಯಾಗಿತ್ತು. ಇದೀಗ ಮಂಗಳವಾರ ಕೊರೊನಾಕ್ಕೆ ಮತ್ತೊಂದು ಬಲಿಯಾಗಿದ್ದು ಈವರೆಗೆ ಜಿಲ್ಲೆಯಲ್ಲಿ...
1 17 18 19
Page 19 of 19