Tuesday, May 21, 2024

ಮೂಡಬಿದಿರೆ

ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಸುದ್ದಿ

ಉಳಿಯಗುತ್ತುವಿನಲ್ಲಿ ಹಿರಿಯ ಯಕ್ಷ ಕಲಾವಿದ ಪಡ್ರೆ ಕುಮಾರ್ ಗೆ ಗೌರವ – ಕಹಳೆ ನ್ಯೂಸ್

ಮೂಡುಬಿದಿರೆ: ಆಲಂಗಾರಿನ ಉಳಿಯಗುತ್ತುವಿನ "ಓಂ ನಿವಾಸ"ದಲ್ಲಿ ಜರುಗಿದ 'ಶ್ರೀ ದೇವಿ ಮಹಾತ್ಮೆ' ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ತೆಂಕು ತಿಟ್ಟಿನ ಸುಪ್ರಸಿದ್ಧ ಹಿರಿಯ ಕಲಾವಿದ ಪಡ್ರೆ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಮಾರೂರು ಖಂಡಿಗೆ ರಾಮದಾಸ ಅಸ್ರಣ್ಣ,ಯಕ್ಷಗಾನ ವಿಮರ್ಶಕ ಶಾಂತಾರಾಮ ಕುಡ್ವ, ಗುಲಾಬಿ ಬೋಜಶೆಟ್ಟಿ ಹಾಣ್ಯ ಗುತ್ತು, ಪ್ರೇಮನಾಥ ಮಾಲ9 ಕಾರಮೊಗರುಗುತ್ತು, ರೇಣುಕಾ ಪಿ.ಮಾರ್ಲ ಹಾಣ್ಯಗುತ್ತು, ಭುವನ್ ವೈಷ್ಣವ್ ಮಾರ್ಲ ಹಾಣ್ಯಗುತ್ತು, ನಿಲೇಶ್ ಶೆಟ್ಟಿ ಪುತ್ತಿಗೆ ಗುತ್ತು, ಶೇಖರ ಶೆಟ್ಟಿ ಹಾಣ್ಯಗುತ್ತು, ಮನೋಜ್...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯಸುದ್ದಿ

ಲೋಕಸಭಾ ಚುನಾವಣೆ : ಪೊಲೀಸ್, ಸಿಆರ್ ಪಿ ಅಧಿಕಾರಿಗಳಿಂದ ಪಥ ಸಂಚಲನ –ಕಹಳೆ ನ್ಯೂಸ್

ಮೂಡುಬಿದಿರೆ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ಸ್ವೀಪ್ ಸಮಿತಿ, ಮೂಡುಬಿದಿರೆ ತಾಲೂಕು ಪಂಚಾಯತ್ ಹಾಗೂ ಮೂಡುಬಿದಿರೆ ಆರಕ್ಷಕರ ಠಾಣೆಯ ಸಹಯೋಗದಲ್ಲಿ ಬೆಳುವಾಯ ಪಂಚಾಯತ್ ವ್ಯಾಪ್ತಿಯಲ್ಲಿ ಮತ್ತು ಮೂಡುಬಿದಿರೆ ಪೇಟೆಯಲ್ಲಿ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯಿಂದ ಶುಕ್ರವಾರ ಪಥಸಂಚಲನ ನಡೆಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಾಚಲಪತಿ, 242 ಬೆಟಾಲಿಯನ್ ಸಿಆರ್ ಪಿ ಕೆ.ಎ.ಮಹಾಧಿಕ್,...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

45 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ, 682 ವಿದ್ಯಾರ್ಥಿಗಳು ಶೇಕಡಾ 95ಕ್ಕಿಂತ ಅಧಿಕ ಅಂಕ : ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ – ಕಹಳೆ ನ್ಯೂಸ್

ಮೂಡುಬಿದಿರೆ: ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಾರೆ. ರಾಜ್ಯದ ಟಾಪ್ ಟೆನ್ ರ‍್ಯಾಂಕ್‌ನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಸ್ಥಾನವನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮೆರೆಯುವಂತೆ ಮಾಡಿದೆ. ವಿಜ್ಞಾನ ವಿಭಾಗದಲ್ಲಿ ನೂತನ ಆರ್ ಗೌಡ, 600ರಲ್ಲಿ 595ಅಂಕ ಪಡೆದು...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ: ವಿಶ್ವ ಆರೋಗ್ಯ ದಿನದ ಅಂಗವಾಗಿ ಏ.7ರಂದು  ವಿವಿಧ ಕ್ಲಬ್ ಗಳಿಂದ ಸೈಕಲ್ ರ‍್ಯಾಲಿ – ಕಹಳೆ ನ್ಯೂಸ್

ಮೂಡುಬಿದಿರೆ: ವಿಶ್ವ ಆರೋಗ್ಯ ದಿನದ ಅಂಗವಾಗಿ ಇಲ್ಲಿನ ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ಮತ್ತು ವಿವಿಧ ಕ್ಲಬ್ ಗಳ ವತಿಯಿಂದ ಆಳ್ವಾಸ್ ವಿದ್ಯಾ ಸಂಸ್ಥೆಯ ಸಹಕಾರದೊಂದಿಗೆ "ಸೈಕ್ಲಿಂಗ್ ಫಾರ್ ಗ್ರೀನ್ ಆಂಡ್ ಹೆಲ್ತಿ ಮೂಡುಬಿದಿರೆ" ಎಂಬ ಧ್ಯೇಯ ವಾಕ್ಯದೊಂದಿಗೆ ಏ.7ರಂದು ಸೈಕಲ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋಟರ್ಯಾಕ್ಟ್ ಕ್ಲಬ್ ನ ಅಧ್ಯಕ್ಷ ಫರಾಝ್ ಬೆದ್ರ ಹೇಳಿದರು. ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಸೈಕಲ್ ರ‍್ಯಾಲಿ ಬಗ್ಗೆ...
ಆರೋಗ್ಯದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಆಳ್ವಾಸ್‍ನಿಂದ ಎಸ್.ಸಿ, ಎಸ್.ಟಿ ಸಮುದಾಯದವರಿಗೆ ಉಚಿತ ನೇತ್ರ ತಪಾಸಣಾ ಶಿಬಿರ- ಕಹಳೆ ನ್ಯೂಸ್

ಮೂಡುಬಿದಿರೆ : ನಮ್ಮ ದೇಹದ ಎಲ್ಲಾ ಅಂಗಗಳು ಪ್ರಾಮುಖ್ಯತೆಯನ್ನು ಹೊಂದಿದ್ದು ಅದರಲ್ಲೂ ಕಣ್ಣು ಎಲ್ಲದಕ್ಕಿಂತಲೂ ಬಹಳ ಮುಖ್ಯ ವಾದುದು. ಕಣ್ಣಿನ ಸಮಸ್ಯೆಗೆ ಶೇ 90ರಷ್ಟು ಪರಿಹಾರ ಕಲ್ಪಿಸಲು ನಮ್ಮ ದೇಶ ಹಾಗೂ ತಜ್ಞ ವೈದ್ಯರು ಶಕ್ತರಾಗಿದ್ದಾರೆ. ಆದರೆ ಮೂಢನಂಬಿಕೆಗಳಿಂದ ಹೊರಬಂದು ಸೂಕ್ತ ಕಾಲದಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುವುದು ಅಗತ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಈ ಚಿಕಿತ್ಸಾ ಶಿಬಿರದ ರೂವಾರಿ ಡಾ.ಎಂ.ಮೋಹನ ಆಳ್ವ ಸಲಹೆ ನೀಡಿದರು. ಆಳ್ವಾಸ್ ಆಯುರ್ವೇದ ಮೆಡಿಕಲ್...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮಂಗಳೂರು: ಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿ ಜಿಲ್ಲಾಧಿಕಾರಿಯವರ ಕಚೇರಿಯಲಿಯೇ ಆತ್ಮಹತ್ಯೆಗೆ ಯತ್ನ –ಕಹಳೆ ನ್ಯೂಸ್

ಮಂಗಳೂರು: ಚುನಾವಣೆಯ ಕರ್ತವ್ಯದಲ್ಲಿದ್ದ ಸಿಬ್ಬಂದಿಯೊಬ್ಬರು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ತಕ್ಷಣ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಗರದ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ಏಕಗವಾಕ್ಷಿ ಪದ್ಧತಿ ತಂಡದ ಸದಸ್ಯ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. 2019ರಿಂದ ಬೆಳ್ತಂಗಡಿಯ ಕಡಿರುದ್ಯಾವರ ಪಂಚಾಯತ್ ವ್ಯಾಪ್ತಿಯಲ್ಲಿ ಪಿಡಿಒ ಆಗಿ ಕರ್ತವ್ಯದಲ್ಲಿದ್ದ ಅವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿ ಹಾಗೂ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮೂಡಬಿದಿರೆ : ಆಳ್ವಾಸ್ ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪ್ರಾರಂಭ – ಕಹಳೆ ನ್ಯೂಸ್

ಮೂಡಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಬೆಂಗಳೂರಿನ ವಿಜಯ ನಗರದ ಸಾಧನಾ ಕೋಚಿಂಗ್ ಸೆಂಟರ್ ಸಹಯೋಗದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಪ್ರಾರಂಭಿಸುವುದಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ ಮತ್ತು ಸಾಧನಾ ಕೋಚಿಂಗ್ ಸೆಂಟರ್ ನ ಪ್ರವರ್ತಕಿ ಡಾ. ಜ್ಯೋತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಯುಪಿಎಸ್‍ಸಿ, ಕೆಪಿಎಸ್‍ಸಿ ಸೇರಿದಂತೆ ಪ್ರಮುಖ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ನೀಡಲಾಗುವುದು. ಪದವಿ ಪೂರ್ವ ವಿದ್ಯಾರ್ಥಿಗಳಿಗೆ 6 ತಿಂಗಳ ಫೌಂಡೇಶನ್ ಕೋರ್ಸ್,...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯಸುದ್ದಿ

ಮೂಡುಬಿದಿರೆ ಪುರಸಭೆಯಿಂದ ಮತದಾರರ ಜಾಗೃತಿ ಆಂದೋಲನ – ಕಹಳೆ ನ್ಯೂಸ್

ಮೂಡುಬಿದಿರೆ: ಮತದಾನದ ಮಹತ್ವ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚುನಾವಣಾಧಿಕಾರಿಯವರ ನಿರ್ದೇಶನದಂತೆ ತಾಲೂಕು ಸ್ವೀಪ್ ಸಮಿತಿ ಮತ್ತು ಮೂಡುಬಿದಿರೆ ಪುರಸಭೆ ವತಿಯಿಂದ ಮತದಾರರ ಜಾಗೃತಿ ಆಂದೋಲನ ಮಂಗಳವಾರ ಮೂಡುಬಿದಿರೆ ಪೇಟೆಯಲ್ಲಿ ನಡೆಯಿತು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ರಾಜು ಅವರು ಮತದಾರರನ್ನು ಜಾಗೃತಿ ಮೂಡಿಸುವ ದೊಂದಿಯ ಮೆರವಣಿಗೆಗೆ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ...
1 2 3 4 19
Page 2 of 19