Monday, September 14, 2026

ಮೂಡಬಿದಿರೆ

ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಆಳ್ವಾಸ್‌ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ’ಗೆ ಅಂತಿಮ ತೆರೆ | ವಿಶ್ವ ಜಾಂಬೂರಿ ಸಾಂಸ್ಕೃತಿಕ ಸಿರಿ ಸಂಭ್ರಮದ ಗರಿ ; ವಿಶಿಷ್ಟ ಉತ್ಸವಕ್ಕೆ ಸೊಗಸಿನ ಸಮಾಪನ – ಕಹಳೆ ನ್ಯೂಸ್

ಮೂಡುಬಿದಿರೆ: ಸಾಂಸ್ಕೃತಿಕ ಕಾರ್ಯಕಲಾಪ, ಸಾಹಸ- ವಿನೋದಾವಳಿಯ ಸಂಗಮ  ವಾಗಿ ಆರು ದಿನಗಳಿಂದ ಆವರಣದ 150 ಎಕ್ರೆ ಪ್ರದೇಶದಲ್ಲಿ ಮೂಡಿಬಂದ “ವಿಶ್ವ ಜಾಂಬೂರಿ’ಯು ವಿಶ್ವದ “ಸಾಂಸ್ಕೃತಿಕ ಚಳವಳಿ’ಗೆ ರಾಜ್ಯದ ಕರಾವಳಿ ಭಾಗದ ಹೊಸ ಅಧ್ಯಾಯ ಸೇರಿದಂತಾಗಿದೆ. ದೇಶೀಯ ಮಟ್ಟದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸಿ -ಸಂಭ್ರಮಿಸಿದ ಮೊದಲ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಜಾಂಬೂರಿ ಇದಾಗಿದೆ. ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯ ಆಟೋಟ-ಚಟುವಟಿಕೆಗಳ ವಿಧ್ಯುಕ್ತ ಕಾರ್ಯಕ್ರಮಗಳಿಗೆ ಸೋಮವಾರ ಅಂತಿಮ ತೆರೆ ಎಳೆಯಲಾಯಿತು. ಆದರೆ ಪಂಚ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮಂಗಳವಾರ ರಾತ್ರಿಯವರೆಗೂ...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸುದ್ದಿ

ಮೂಡುಬಿದಿರೆ ಜಾಂಬೂರಿಗೆ ಹರಿದು ಬಂದ ಜನಸ್ತೋಮ ; ಪಿಲಿಕುಳದಲ್ಲಿ ಯುವಶಕ್ತಿ ಕೇಂದ್ರ ನಿರ್ಮಾಣವಾಗಬೇಕಿದೆ : ಡಾ. ಎಂ.ಮೋಹನ್ ಆಳ್ವ – ಕಹಳೆ ನ್ಯೂಸ್

ಮೂಡುಬಿದಿರೆ: ಕಳೆದ ಆರು ದಿನಗಳ ಕಾಲ ಮೂಡುಬಿದಿರೆಯ ಆಳ್ವಾಸ್ ನ ವಿದ್ಯಾಗಿರಿ ಆವರಣದಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಅಭೂತಪೂರ್ವ ಜನಬೆಂಬಲ ದೊರಕುವ ಮೂಲಕ ಯಶಸ್ವಿಯಾಗಿದೆ. ಪ್ರತಿದಿನ ಲಕ್ಷಾಂತರ ಮಂದಿ ಜಾಂಬೂರಿಯನ್ನು ವೀಕ್ಷಿಸುವ ಮೂಲಕ ವಿದ್ಯಾಗಿರಿಯಲ್ಲಿ ವಿಸ್ಮಯ ಲೋಕವೇ ಸೃಷ್ಟಿಯಾಗಿತ್ತು ಎಂದು ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ತಿಳಿಸಿದ್ದಾರೆ. ಸೋಮವಾರ (ಡಿಸೆಂಬರ್ 26) ಆಳ್ವಾಸ್ ನ ವಿದ್ಯಾಗಿರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸುದ್ದಿ

ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಮುಂದಾಳತ್ವದ ವಿಶ್ವ ಜಾಂಬೂರಿ ಸಾಂಸ್ಕೃತಿಕ ಕ್ರಾಂತಿ ಸೃಷ್ಟಿಸಿದೆ ; ಮೂಡುಬಿದಿರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಮೂಡುಬಿದಿರೆ: ಮೂಡುಬಿದಿರೆಯಲ್ಲಿ ನಡೆಯುತ್ತಿರುವ ವಿಶ್ವ ಜಾಂಬೂರಿ ಸಾಂಸ್ಕೃತಿಕ ಕ್ರಾಂತಿ ಸೃಷ್ಟಿಸಿದೆ. ಹಾದಿ ತಪ್ಪುತ್ತಿರುವ ಯುವಜನತೆಯ ಮನ ಪರಿವರ್ತನೆಗೆ ಸಾಂಸ್ಕೃತಿಕ ಚಳವಳಿಯೇ ಮುಖ್ಯ ಆಧಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ವತಿಯಿಂದ ನಗರದ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಮುಂದಾಳತ್ವದಲ್ಲಿ ಐದು ದಿನ  ಗಳಿಂದ ನಡೆಯುತ್ತಿರುವ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಅಂತಾ ರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯ ಕ್ರಮದಲ್ಲಿ ರವಿವಾರ ಸಂಜೆ ಅವರು ಮಾತನಾಡಿದರು. ಪ್ರಸಕ್ತ ಧರ್ಮದ ಹೆಸರಿನಲ್ಲಿ...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡಬಿದರೆಯ ಆಲಂಗಾರಿನಲ್ಲಿ ಅಕ್ರಮ ಕಸಾಯಿ ಖಾನೆಗೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್

ಮೂಡಬಿದಿರೆಯ ಅಲಾಂಗರಿನ ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವನ ಅಕ್ರಮ ಕಸಾಯಿ ಖಾನೆ ಗೆ ಇಂದು ಬೆಳಿಗ್ಗೆ 4 ಗಂಟೆಗೆ ಖಚಿತ ಮಾಹಿತಿ ಮೇರೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ್ದಾರೆ, ಈ ಸಮಯದಲ್ಲಿ 4 ಗೋವು ಮತ್ತು ತುಂಬ ಪ್ರಮಾಣದಲ್ಲಿ ಮಾಂಸ ವಶ ಪಡಿಸಿಕೊಂಡಿದ್ದಾರೆ , ನಂತರ ಮೂಡಬಿದ್ರೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ....
ಅಂತಾರಾಷ್ಟ್ರೀಯದಕ್ಷಿಣ ಕನ್ನಡಮೂಡಬಿದಿರೆರಾಜ್ಯರಾಷ್ಟ್ರೀಯಸುದ್ದಿ

ಜಗ ತಿರುಗಿ ನೋಡುವಂತೆ ಮೂಡುಬಿದರೆಯಲ್ಲಿ ನಡೆಯಲಿಕ್ಕಿದೆ ಇಂದಿನಿಂದ ಜಾಂಬೂರಿ..! ; ಜೈನಕಾಶಿಯಲ್ಲಿ 25ನೇ ವಿಶ್ವ ಸಾಂಸ್ಕೃತಿಕ ಜಾಂಬೂರಿ – ಕಹಳೆ ನ್ಯೂಸ್

ಮೂಡುಬಿದಿರೆ: ಮೊದಲ ಬಾರಿಗೆ ದೇಶದಲ್ಲಿ ಯೋಜಿಸಿರುವ 25ನೇ ವಿಶ್ವ ಸಾಂಸ್ಕೃತಿಕ ಜಾಂಬೂರಿಗೆ ಮೂಡುಬಿದಿರೆ ಸರ್ವಸಜ್ಜಾಗಿದೆ. ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಸ್ಕೌಟ್‌, ಗೈಡ್‌, ರೋವರ್ ಮತ್ತು ರೇಂಜರ್ಸ್‌ ಶಿಬಿರಾರ್ಥಿಗಳು ಈಗಾಗಲೇ ಆಗಮಿಸಿದ್ದು, ಬುಧವಾರ ಮಧ್ಯಾಹ್ನದ ವೇಳೆಗೆ 60 ಸಾವಿರ ಮಂದಿ ಆಗ ಮಿಸುವರು. ಬೆಳಗ್ಗೆಯಿಂದಲೇ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಗಳು ನಡೆಯಲಿದ್ದು, ಡಿ. 27ರ ವರೆಗೂ ಮುಂದು ವರಿಯಲಿದೆ. ಸಾರ್ವಜನಿಕರ ಪಾಲ್ಗೊಳ್ಳುವಿಕೆಗೂ ಅವಕಾಶವಿರುವುದರಿಂದ ಈ ಜಾಂಬೂರಿ ವಿಶೇಷವೆನಿಸಿದೆ. ಶಿಬಿರಾರ್ಥಿಗಳಿಗೆ ದೈನಂದಿನ ಚಟುವಟಿಕೆಗಳಿಗೆ...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸುದ್ದಿ

ಮುಲ್ಕಿಯಲ್ಲಿ ಹಿಂದೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಎರಡು ಮಕ್ಕಳ ತಂದೆ, ಜಿಹಾದಿ ಕಾಮುಕ ದಾವೂದ್..! ; ತಕ್ಕ ಪಾಠ ಕಲಿಸಿದ ಸಾರ್ವಜನಿಕರು – ಕಠಿಣ ಶಿಕ್ಷೆ ವಿಧಿಸುವಂತೆ ಹಿಂದೂ ಸಂಘಟನೆಗಳ ಒತ್ತಾಯ – ಕಹಳೆ ನ್ಯೂಸ್

ಮುಲ್ಕಿ: ಮುಸ್ಲಿಂ ವ್ಯಕ್ತಿಯೊಬ್ಬ ಅಪ್ರಾಪ್ತ ಹಿಂದು ಹುಡುಗಿಗೆ ಪದೇ ಪದೇ ಲೈಂಗಿಕ‌ ಕಿರುಕುಳ ನೀಡುತ್ತಿದ್ದ ಕಾರಣ ಆಕ್ರೋಶಗೊಂಡ ಜನರು‌ ಸರಿಯಾದ ಪಾಠ ಕಲಿಸಿದ ಘಟನೆ ಕೆರೆಕಾಡು ಎಂಬಲ್ಲಿ ನಡೆದಿದೆ. ಈತನು ಹಳೆಯಂಗಡಿ ಕೊಪ್ಪಳ ನಿವಾಸಿ ದಾವೂದ್ ಎನ್ನಲಾಗಿದೆ. ಈತನಿಗೆ ಮದುವೆಯಾಗಿ ಎರಡು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ. ಈತನ ನೀಚ ಕೃತ್ಯ ಬೆಳಕಿಗೆ ಬಂದಿದ್ದು ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಒದೆ ಬಿದ್ದಿದೆ. ಡಿ. 13ರಂದು ಆರೋಪಿ ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸುದ್ದಿ

ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿ – 12 ಎಕ್ರೆ ಪ್ರದೇಶದಲ್ಲಿ ಕೃಷಿ ಮೇಳ ; ಡಾ| ಎಂ. ಮೋಹನ ಆಳ್ವ ಅವರು ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್

ಮೂಡುಬಿದಿರೆ: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಡಿ. 21ರಿಂದ 27ರ ವರೆಗೆ ನಡೆಯಲಿರುವ “ಅಂತಾರಾಷ್ಟ್ರೀಯ ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿ’ ವೇಳೆ 12 ಎಕ್ರೆ ಜಾಗದಲ್ಲಿ ಕೃಷಿ ಮೇಳ ನಡೆಸಲು ಸಕಲ ಸಿದ್ಧತೆಗಳಾಗುತ್ತಿದೆ ಎಂದು ಜಾಂಬೂರಿ ಪ್ರಧಾನ ಕಾರ್ಯದರ್ಶಿ, ದ.ಕ.ಜಿಲ್ಲಾ ಸ್ಕೌಟ್ಸ್‌ ಗೈಡ್ಸ್‌ ಮುಖ್ಯ ಆಯುಕ್ತ ಡಾ| ಎಂ. ಮೋಹನ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಹೆಸರಿನ ಆವರಣದಲ್ಲಿ 4 ಎಕರೆ ಜಾಗದಲ್ಲಿ 100 ಬಗೆಯ...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸಿನಿಮಾಸುದ್ದಿ

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟಿ ತಾರಾ ಅನುರಾಧ ಭೇಟಿ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ನ (Sandalwood) ಹಿರಿಯ ನಟಿ ತಾರಾ ಅನುರಾಧ (Tara Anuradha) ಇದೀಗ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ(Kateel Durgaparameshwari) ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ. ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲಿ ನಟಿ ತಾರಾ ಅನುರಾಧ ಆಕ್ಟೀವ್ ಆಗಿದ್ದಾರೆ. ಈ ಮಧ್ಯೆ ಡಿಸೆಂಬರ್ 2ರಂದು ತಾರಾ ಕಟೀಲಿನ ಪುಣ್ಯ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ...
1 18 19 20 21 22 29
Page 20 of 29