ಕಂಬಳ ಕ್ಷೇತ್ರದ ದಿಗ್ಗಜ, ಕೋಣಗಳ ಯಜಮಾನ ರಾದ ಇರುವೈಲು ಪಾಣಿಲ ಬಾಡ ಪೂಜಾರಿ ಇಹಲೋಕ ತ್ಯಜಿಸಿದ್ದಾರೆ. ಅವರ ಕೋಣಗಳು ಕಂಬಳದಲ್ಲಿ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಂಡು ಜನಪ್ರಿಯತೆ ಗಳಿಸಿತ್ತು....
ಮೂಡಬಿದಿರೆ: ಧವಲತ್ರಯ ಜೈನಕಾಶಿ ಟ್ರಸ್ಟ್ ಹಾಗೂ ಶ್ರೀ ಜೈನ ಮಠ ಮೂಡಬಿದ್ರೆ ಹಾಗೂ ರಮಾರಾಣಿ ಶೋಧ ಸಂಸ್ಥಾನ ಇವರ ಜಂಟಿ ಆಶ್ರಯದಲ್ಲಿ ಒಂದು ದಿನದ ಪ್ರಾಕೃತ ಕಲಿಕಾ ಕಾರ್ಯಾಗಾರ ಮೂಡಬಿದ್ರೆಯ ಸ್ವಸ್ತಿಶ್ರೀ ಭಟ್ಟಾರಕ ಸಭಾಭವನದಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಬಳಿಕ ಆಶೀರ್ವಚನ ನೀಡಿದ ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಉತ್ತರ ಭಾರತದ ಎಲ್ಲಾ ಭಾಷೆಗಳಿಗೂ ಪ್ರಾಕೃತ ಭಾಷೆ ತಾಯಿ ಭಾಷೆಯಾಗಿದೆ. ಅರ್ಧ ಮಾಗದಿ ಅಪ...
ಮೂಡಬಿದಿರೆ : ತಾಂತ್ರಿಕ ಶಿಕ್ಷಣದ ದಾಖಲಾತಿಗೆ ರಾಷ್ಟ್ರಮಟ್ಟದಲ್ಲಿ ನಡೆದ ಐಐಟಿ (ಜೆಇಇ ಮೈನ್ಸ್) ಅರ್ಹತಾ ಸುತ್ತಿನ ಪರೀಕ್ಷೆಯಲ್ಲಿ ಮೂಡಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ಸಮಹಿತ ರಾಜೇಂದ್ರ ಹೆಗ್ಡೆ (99.4828796), ಲಕ್ಶ್ಮೀಶ ಸಿ ನಾೈಕ್ (99.4762917), ಸಿ ಜೆ ಸಂಹಿತ್ (98.8035951), ಕಾರ್ತಿಕ್ ವಿ ಹೆಗ್ಡೆ (98.1792347), ಸಂಕಲ್ಪ ಬಿ ಆರ್ (98.0621839), ಸುಧನ್ವ ಬಿ ಆರ್ (96.2366598),...
ಮೂಡುಬಿದಿರೆ: ಎಕ್ಸಲೆ0ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ವನಮಹೋತ್ಸವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಸ್ಯ ಶಾಶ್ತ್ರಜ್ಞ ದಿನೇಶ್ ನಾಯಕ್, ಇನ್ನೋರ್ವ ಅತಿಥಿ ಡೆಪ್ಯೂಟಿ ರೇ0ಜ್ ಫಾರೆಸ್ಟ್ ಆಫೀಸರ್ ಮ0ಜುನಾಥ್ ಹಾಗೂ ಇತರ ಗಣ್ಯರು ಸ0ಸ್ಥೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಸಸ್ಯ ಶಾಶ್ತ್ರಜ್ಞ ದಿನೇಶ್ ನಾಯಕ್ ಮಾತನಾಡುತ್ತಾ, ಸಸ್ಯ ಶಾಮಲೆಯಾದ ಭಾರತಭೂಮಿಯಲ್ಲಿ ನಾವು ಜನ್ಮ ತಾಳಿರುವುದು ನಮ್ಮ ಪುಣ್ಯ. ಗಿಡವನ್ನು ಉಳಿಸುತ್ತೇವೆ...
ಮೂಡುಬಿದಿರೆ: 2022 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಸ್ವಸ್ತಿ ಜೈನ್ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಸಂಸ್ಕೃತ :125 , ಇಂಗ್ಲಿಷ್ :100, ಕನ್ನಡ :100, ಗಣಿತ:100, ವಿಜ್ಞಾನ:100, ಸಮಾಜ ವಿಜ್ಞಾನ:100. ಒಟ್ಟು 625 ಅಂಕ ಗಳಿಸಿರುತ್ತಾರೆ. ಮೂಡುಬಿದಿರೆಯ ಸಂತೋಷ್ ಜೈನ್, ಸೌಜನ್ಯ ಜೈನ್ ದಂಪತಿಗಳ ಪುತ್ರಿಯಾಗಿರುವ ಸ್ವಸ್ತಿ ಜೈನ್ ಚಿತ್ರಕಲೆ,...
ಮಂಗಳೂರು: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಬಿದ್ರೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಇಂದಿರಾ ಅರುಣ್, ಈರಯ್ಯ ಶ್ರೀಶೈಲ್, ಕಲ್ಲೇಶ್ವರ್ ಪುಂಡಲಿಕ್ ನಾಯ್ಕ್, ಸುದೇಶ್ ದತ್ತಾತ್ರೇಯ, ಶ್ರೇಯಾ ಆರ್.ಶೆಟ್ಟಿ ಈ ಐವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಉತೀರ್ಣರಾಗಿದ್ದಾರೆ....
ಮೂಡುಬಿದಿರೆ: ಜೈನ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವುದು ಮಾತ್ರವಲ್ಲದೆ ಅಪರಾಧಿಕ ಒಳಸಂಚು ಮಾಡಿ ಭಾರತದ ಸಂವಿಧಾನದ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಿರುವ ಅಯೂಬ್ ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಪ್ರಕಾರ ಪ್ರಕರಣ ದಾಖಲಿಸಿ , ವಿಚಾರಣೆಗೆ ಒಳಪಡಿಸಿ ಶೀಘ್ರ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಮೂಡಬಿದರೆ ಜೈನ ಸಮಾಜದವರು ಶ್ರೀ ಯತಿರಾಜ್ ಶೆಟ್ಟಿ ಮೂಲಕ ಮೂಡಬಿದ್ರೆಯ ಠಾಣಾಧಿಕಾರಿ ಶ್ರೀ ಸುದೀಪ್ ಎಂ.ವಿ.ಇವರಲ್ಲಿ ದೂರನ್ನು ದಾಖಲಿಸಿದರು. ಈ ಸಂದರ್ಭದಲ್ಲಿ...