ಸಮಾಜದ ಹಿತಚಿಂತಕ ಧರ್ಮ ರಕ್ಷಕ ಮಾಳ ಹರ್ಷೇಂದ್ರ ಜೈನ್ ರವರಿಗೆ ಜೈನಮಠ ಮೂಡಬಿದ್ರೆಯಿಂದ ಸನ್ಮಾನ –ಕಹಳೆ ನ್ಯೂಸ್
ಮೂಡಬಿದ್ರೆ : ಉತ್ಸಾಹದ ಚಿಲುಮೆ ಯುವ ಮುಖಂಡ ಹಾಗೂ ಬಿಎಸ್ ಎಂ ಜೈನ್ ಅಸೋಶಿಯೇಶನ್ ನ ಕ್ರಿಯಾಶೀಲ ಪ್ರಧಾನ ಕಾರ್ಯದರ್ಶಿ ಮತ್ತು ತುಳುಕೂಟ ಬೆಂಗಳೂರಿನ ಕೋಶಾಧಿಕಾರಿ ಇವರ ಸಾಮಾಜಿಕ-ಧಾರ್ಮಿಕ ಹಿತ ಚಿಂತನೆ ಹಾಗೂ ಪರೋಪಕಾರಿ ಕಾರ್ಯಕ್ರಮಗಳ ಅಮೋಘ ಸೇವೆಗಾಗಿ ಮೂಡಬಿದ್ರೆಯ ಶ್ರೀ ಮಹಾವೀರ ಭವನ ದಲ್ಲಿ ನಡೆದ ಮುನಿಶ್ರೀ 108 ಶ್ರೀ ದಿವ್ಯ ಸಾಗರ ಮುನಿ ಮಹಾರಾಜರ ಚಾತುರ್ಮಾಸ ಪಿಂಚ್ ಪರಿವರ್ತನಾ ಕಾರ್ಯಕ್ರಮದಲ್ಲಿ ಜೈನಮಠದ ಶ್ರೀಗಳಾದ ಶ್ರೀ ಚಾರುಕೀರ್ತಿ ಭಟ್ಟಾರಕ...







