Sunday, June 14, 2026

ಮೂಡಬಿದಿರೆ

ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆ

ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ : ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಚಾಂಪಿಯನ್ ಶಿಪ್ ಪಟ್ಟ – ಕಹಳೆ ನ್ಯೂಸ್

ಬೆಂಗಳೂರು: ತುಮಕೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯ ಸಹಯೋಗದಲ್ಲಿ ಗಾಂಧಿನಗರ ಸ್ಪೋರ್ಟ್ಸ್‌  ಕ್ಲಬ್ ಆಶ್ರಯದಲ್ಲಿ ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆಯಿತು. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ತಂಡವು ಭರತ್ ಸಾಯಿ ಕುಮಾರ್ ಸ್ಮಾರಕ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ. ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ನ ಫೈನಲ್ ಹಣಾಹಣಿಯಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ಸ್ಪೋರ್ಟ್ಸ್‌ ಕ್ಲಬ್ ವಿರುದ್ದ 35-22,...
ಮೂಡಬಿದಿರೆ

ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ “ಸಂಮಿಲನ್ 2021” ಮಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟ- ಕಹಳೆ ನ್ಯೂಸ್

ಮೂಡುಬಿದಿರೆ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಕಲ್ಲಬೆಟ್ಟುವಿನಲ್ಲಿ ನಡೆದ `ಸಂಮಿಲನ್ 2021' ಮಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಅತಿಥೇಯ ಮೂಡುಬಿದಿರೆ ಜೈನ್ ಮಿಲನ್ ಚಾಂಪಿಯನ್ ಪ್ರಶಸ್ತಿ ಹಾಗೂ ನಾರಾವಿ ಜೈನ್ ಮಿಲನ್ ರನ್ನರ್ ಅಪ್ ಪ್ರಶಸ್ತಿ ಪಡೆಯಿತು. ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಜೈನ್ ಮಿಲನ್...
ಮೂಡಬಿದಿರೆ

ನೀಟ್ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ- ಕಹಳೆ ನ್ಯೂಸ್

ಮೂಡುಬಿದಿರೆ: ನೀಟ್ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ನಾಗರ್ಜುನ ಎ.ಎಂ-690, ದರ್ಶನ್ ಟಿ.ಎಸ್-685, ಸಾತ್ವಿಕ್ ಭಟ್-680, ಆದರ್ಶ್ ಎಂ.-670, ನಿಖಿಲ್ ಆರ್.ಸೊನ್ನದ -666, ಅನೀಶ್ ಕೃಷ್ಣ 662, ದೀಕ್ಷಿತ್ ಡಿ.ವಿ-655, ಶಶಾಂಕ್ ಪಿ.ಕೊಪ್ಪಲ್-641, ಕೀರ್ತನ್ ಡಿ.ಆಚಾರ್ಯ-639, ಪ್ರತೀಕ್ ಮಲ್ಲಿಕಾರ್ಜುನ್ ಕಾಮತ್- 630, ಜೀವಿತಾ ಪಿ.ಯು-623, ತೇಜಸ್ ಎನ್.-620, ವಿಘ್ನೇಶ್ ಎಚ್.ಎಮ್-615, ಮನೋಜ್ ಸಿ.ಎಸ್-611, ಎಸ್ ಎಮ್...
ಮೂಡಬಿದಿರೆ

ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ ಜೆಇಇ ಅಡ್ವಾನ್ಸ್ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ- ಕಹಳೆ ನ್ಯೂಸ್

ಮೂಡಬಿದಿರೆ : ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ ಪ್ರವೇಶ ಪರೀಕ್ಷೆಯಲ್ಲಿ ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವಿಘ್ನೇಶ್ ಹರೀಶ್ ನಾಯಕ್ ರಾಷ್ಟ್ರಮಟ್ಟದಲ್ಲಿ 574ನೇ ರ‍್ಯಾಂಕ್ ಹಾಗೂ ಸುಮುಕ್.ಎಸ್.ಕೆ 2376ನೇ ರ‍್ಯಾಂಕ್ (ಇ.ಡಬ್ಲ್ಯು.ಎಸ್) ಪಡೆದಿರುತ್ತಾರೆ. ಉತ್ತಮ ಸಾಧನೆಯನ್ನು ಮಾಡಿರುವ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಯವರಾದ ಶ್ರೀಮತಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ, ಜೆ.ಇ.ಇ ಸಂಯೋಜಕರಾದ ರಾಮಮೂರ್ತಿ, ಡಾ....
ಮೂಡಬಿದಿರೆ

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಜೆಇಇ/ನೀಟ್ ವಿಭಾಗದ ಅಧ್ಯಾಪಕ ದಯಾನಂದ ಪಿ. ಯವರಿಗೆ ಡಾಕ್ಟರೇಟ್ ಪದವಿ – ಕಹಳೆ ನ್ಯೂಸ್

ಮೂಡಬಿದಿರೆ : ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಜೆಇಇ/ನೀಟ್ ವಿಭಾಗದ ಅಧ್ಯಾಪಕಾರಾದ ಡಾ. ದಯಾನಂದ ಪಿ ಇವರು NMAMIT , ನಿಟ್ಟೆಯ ರಸಾಯನ ಶಾಸ್ತ್ರ ವಿಭಾಗದ ಪ್ರೊ ಡಾ. ಜನಾರ್ಧನ್ ನಾಯಕ್ ಇವರ ಮಾರ್ಗದರ್ಶನದಲ್ಲಿ ತಯಾರಿಸಿದ ‘ಸಿಂಥೆಟಿಕ್ ಆಂಡ್ ಆ್ಯಂಟಿ ಮೈಕ್ರೋಬಿಯಲ್ ಸ್ಟಡೀಸ್ ಆಫ್ ಹೆಟಿರೋಸೈಕ್ಲಿಕ್ ಸಿಸ್ಟಮ್ಸ್ ಕಂಟೈನಿಂಗ್ ಬ್ರಿಡ್ಜ್‍ಡ್ ನೈಟೋಜನ್ ಆಟಮ್’ ಎಂಬ ಸಂಶೋದನಾ ಪ್ರಬಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದು, ಇವರ...
ಮೂಡಬಿದಿರೆ

ಬಿ-ಆರ್ಕ್ ಪರೀಕ್ಷೆ: ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಮೂಡಬಿದಿರೆ: 2021ರ ಫೆಬ್ರುವರಿ ತಿಂಗಳಿನಲ್ಲಿ ನಡೆದ ಬಿ-ಆರ್ಕ್ ಅರ್ಹತಾ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಒಟ್ಟು 41 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಬಿ-ಆರ್ಕ್ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಇದರಲ್ಲಿ ಎಲ್ಲ ವಿದ್ಯಾರ್ಥಿಗಳು ಉನ್ನತ ಶ್ರೇಣಿಯೊಂದಿಗೆ ಅರ್ಹತೆಯನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.        ರಾಷ್ಟ್ರಮಟ್ಟದಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಲ್ಲಿ ಶ್ರೇಯಸ್ ಸಿಎನ್ 188ನೇ ರ‍್ಯಾಂಕ್ (ಎಸ್‍ಸಿ), ಶಿಲ್ಪಾ 353ನೇ...
ಮೂಡಬಿದಿರೆ

ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ : 2020ರ ಸಾಲಿನ ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳು ಕಲ್ಲಬೆಟ್ಟು ಮೂಡುಬಿದಿರೆಯಲ್ಲಿ ಏರ್ಪಡಿಸಲಾಗಿತ್ತು. 2020ರ ಸಾಲಿನಲ್ಲಿ ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ಕಾಲೇಜಿಗ ಪ್ರಥಮ ಸ್ಥಾನ ಪಡೆದು ಪ್ರಸ್ತುತ ಪ್ರತಿಷ್ಠ್ಟಿತ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಸಾಗರ ತಾಲೂಕಿನ ಶ್ರೀಮತಿ ಸತ್ಯವತಿ ಮತ್ತು ಜಿ ರಾಮಚಂದ್ರ ದಂಪತಿಗಳ ಪುತ್ರನಾದ...
ಮೂಡಬಿದಿರೆ

ಎಕ್ಸಲೆ0ಟ್ ಮೂಡುಬಿದಿರೆಯಲ್ಲಿ ಪ0ಡಿತ್ ದೀನ್ ದಯಾಳ್ ಉಪಾಧ್ಯಾಯರ 105ನೇ ಜನ್ಮ ದಿನಾಚರಣೆ- ಕಹಳೆ ನ್ಯೂಸ್

ಮೂಡುಬಿದಿರೆ: ಅ0ತ್ಯೋದಯದ ಪ್ರತಿಪಾದಕ ಪ0ಡಿತ್ ದೀನ್ ದಯಾಳ್ ಉಪಾಧ್ಯಾಯರ 105ನೇ ಜನ್ಮದಿನೋತ್ಸವದ ಸುಸ0ದರ್ಭದಲ್ಲಿ ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇ0ದ್ರ ಮ0ಗಳೂರು, ಎಕ್ಸಲೆ0ಟ್ ವಿದ್ಯಾ ಸ0ಸ್ಥೆಗಳು ಮತ್ತು ಮೂಡುಬಿದಿರೆಯ ನೇತಾಜಿ ಬ್ರಿಗೇಡ್ ಇವರ ಸ0ಯುಕ್ತ ಆಶ್ರಯದಲ್ಲಿ ಸ್ವಾತ0ತ್ರ್ಯದ ಅಮೃತ ಮಹೋತ್ಸವ ಹಾಗೂ ಫಿಟ್ ಇ0ಡಿಯಾ ಫ್ರೀಡಮ್ ರನ್ ಟೂ ಪಾಯಿ0ಟ್ ಓ ಕಾರ್ಯಕ್ರಮಕ್ಕೆ ಎಕ್ಸಲೆ0ಟ್ ವಿದ್ಯಾ ಸ0ಸ್ಥೆಯ ವೀರಸಾಗರ ಸಭಾ0ಗಣದಲ್ಲಿ ಚಾಲನೆ ನೀಡಲಾಯಿತು....
1 21 22 23 24 25 29
Page 23 of 29