Monday, September 14, 2026

ಮೂಡಬಿದಿರೆ

ಮೂಡಬಿದಿರೆ

ಎಕ್ಸಲೆ0ಟ್ ಮೂಡುಬಿದಿರೆಯಲ್ಲಿ ಪ0ಡಿತ್ ದೀನ್ ದಯಾಳ್ ಉಪಾಧ್ಯಾಯರ 105ನೇ ಜನ್ಮ ದಿನಾಚರಣೆ- ಕಹಳೆ ನ್ಯೂಸ್

ಮೂಡುಬಿದಿರೆ: ಅ0ತ್ಯೋದಯದ ಪ್ರತಿಪಾದಕ ಪ0ಡಿತ್ ದೀನ್ ದಯಾಳ್ ಉಪಾಧ್ಯಾಯರ 105ನೇ ಜನ್ಮದಿನೋತ್ಸವದ ಸುಸ0ದರ್ಭದಲ್ಲಿ ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇ0ದ್ರ ಮ0ಗಳೂರು, ಎಕ್ಸಲೆ0ಟ್ ವಿದ್ಯಾ ಸ0ಸ್ಥೆಗಳು ಮತ್ತು ಮೂಡುಬಿದಿರೆಯ ನೇತಾಜಿ ಬ್ರಿಗೇಡ್ ಇವರ ಸ0ಯುಕ್ತ ಆಶ್ರಯದಲ್ಲಿ ಸ್ವಾತ0ತ್ರ್ಯದ ಅಮೃತ ಮಹೋತ್ಸವ ಹಾಗೂ ಫಿಟ್ ಇ0ಡಿಯಾ ಫ್ರೀಡಮ್ ರನ್ ಟೂ ಪಾಯಿ0ಟ್ ಓ ಕಾರ್ಯಕ್ರಮಕ್ಕೆ ಎಕ್ಸಲೆ0ಟ್ ವಿದ್ಯಾ ಸ0ಸ್ಥೆಯ ವೀರಸಾಗರ ಸಭಾ0ಗಣದಲ್ಲಿ ಚಾಲನೆ ನೀಡಲಾಯಿತು....
ಮೂಡಬಿದಿರೆ

ಎಕ್ಸಲೆಂಟ್ ಮೂಡುಬಿದಿರೆಯ ಸಿಇಟಿ ಸಾಧಕನಿಗೆ ಸನ್ಮಾನ- ಕಹಳೆನ್ಯೂಸ್

ಮೂಡುಬಿದಿರೆ - ರಾಜ್ಯದಾದ್ಯಂತ ವೃತ್ತಿಪರ ಕೋರ್ಸುಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ) ಯಲ್ಲಿ ರಾಜ್ಯಕ್ಕೆ 7 ಮತ್ತು 8ನೇ ರ್ಯಾಂಕ್ ಪಡೆದ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್.ಜಿ.ಭಟ್ ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾತ್ವಿಕ್.ಜಿ.ಭಟ್ ನಿರಂತರ ಪರಿಶ್ರಮ, ಶ್ರದ್ಧೆ, ಗುಣಮಟ್ಟದ ಬೋಧಕ ವೃಂದ, ಶಿಸ್ತು ಬದ್ಧ ವ್ಯವಸ್ಥೆ, ಕಲಿಕೆಗೆ ಪೂರಕವಾದ ಪರಿಸರ ಹಾಗೂ...
ಮೂಡಬಿದಿರೆ

ಸಿ.ಇ.ಟಿಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ 7 ಮತ್ತು 8 ನೇ ರ‍್ಯಾಂಕ್- ಕಹಳೆ ನ್ಯೂಸ್

ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಗಸ್ಟ್ 28 ಮತ್ತು 29 ರಂದು ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸರಿಸುಮಾರು 1,93,000 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು ಇದರಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಸಾತ್ವಿಕ್ ಜಿ. ಭಟ್ ರಾಜ್ಯಕ್ಕೆ 7 ಮತ್ತು 8 ನೇ ರ‍್ಯಾಂಕ್ ಪಡೆದಿರುತ್ತಾನೆ. ವೆಟೆರ್ನರಿಯಲ್ಲಿ ಸಾತ್ವಿಕ್ ಜಿ. ಭಟ್ 7ನೆ ರ‍್ಯಾಂಕ್, ದರ್ಶನ್ ಟಿ.ಎಸ್. 49ನೇ ರ‍್ಯಾಂಕ್. ಬಿ.ಎನ್.ವೈ.ಎಸ್...
ಮೂಡಬಿದಿರೆ

ಎಕ್ಸಲೆ0ಟ್ ಮೂಡುಬಿದಿರೆಯಲ್ಲಿ ನೂತನ ಭೋಜನಾಲಯದ ಆರ0ಭೋತ್ಸವ- ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆ0ಟ್ ಸಮೂಹ ಶಿಕ್ಷಣ ಸ0ಸ್ಥೆಯ ನೂತನ ಭೋಜನಾಲಯ ಆರ0ಭೋತ್ಸವ ಸಮಾರ0ಭದಲ್ಲಿ ಭಾಗವಹಿಸಿ, ಆಶೀರ್ವಚನ ನೀಡಿದ ಹೊ0ಬುಜ ಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ ದೇವೇ0ದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು “ಮಾನವ ಸಮಾನತೆಗಾಗಿ, ಗೌರವ ಪ್ರಾಪ್ತಿಗಾಗಿ, ಜೀವನ ಶಿಸ್ತಿಗೆ ನಿರ್ಣಯ ತೆಗೆದುಕೊಳ್ಳುವುದಕ್ಕೆ ವಿದ್ಯೆ ಅತ್ಯಗತ್ಯ” ಸಾವಿರಾರು ವರ್ಷಗಳ ಧಾರ್ಮಿಕ ಹಿನ್ನೆಲೆಯನ್ನು ಹೊ0ದಿರುವ ಮೂಡುಬಿದಿರೆ ಕಳೆದ ಕೆಲವು ದಶಕಗಳಿ0ದ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸುತ್ತಿದೆ. ಹಿ0ದೆ ಗುರುಕುಲ ಪದ್ಧತಿಯಲ್ಲಿ...
ಮೂಡಬಿದಿರೆ

ಎಕ್ಸಲೆಂಟ್ ಮೂಡುಬಿದಿರೆ ಆವರಣದಲ್ಲಿ ನೂತನ ಭೋಜನ ಶಾಲೆ ನಿರ್ಮಾಣ- ಕಹಳೆ ನ್ಯೂಸ್

ಮೂಡುಬಿದಿರೆ: ಜೈನ ಕಾಶಿ ಈಗ ಶಿಕ್ಷಣ ಕಾಶಿಯಾಗಿ ಗುರುತಿಸಿಕೊಳ್ಳುವಲ್ಲಿ ಮೂಡುಬಿದಿರೆ ಪರಿಸರದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಮಹತ್ತರ ಕೊಡುಗೆಯನ್ನು ಸಲ್ಲಿಸುತ್ತಿದೆ. ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸುವ ವಿದ್ಯಾರ್ಥಿಗಳ ಮತ್ತು ಪೋಷಕರ ಅಗತ್ಯತೆ ಮತ್ತು ಅನುಕೂಲತೆಗಳಿಗೆ ಸ್ಪಂದಿಸುತ್ತ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಸಂಸ್ಥೆಯ ಆವರಣದಲ್ಲಿ ಇದೀಗ ಸುಸಜ್ಜಿತವಾದ ನೂತನ ಭೋಜನ ಶಾಲೆ ನಿರ್ಮಾಣಗೊಂಡು ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ಮತ್ತು ಕಾರ್ಯದರ್ಶಿ ಶ್ರೀಮತಿ...
ಮೂಡಬಿದಿರೆ

ದಸರಾ ಹಬ್ಬದ ಪ್ರಯುಕ್ತ ಆನ್ ಲೈನ್ ಭಕ್ತಿ ಗಾಯನ ಸ್ಪರ್ಧೆ-2021 ಆಯೋಜನೆ-ಕಹಳೆ ನ್ಯೂಸ್

ಇಂಚರ ಮೆಲೋಡಿಸ್ ಸುಂಕದಕಟ್ಟೆ, ಬಜಪೆ , ಗ್ಲೋ ಡೆಕೊರೇಟರ್ಸ್ ಕೆಸರುಗದ್ದೆ ಹಾಗೂ ನಮ್ಮ ಜವನೆರ್ ಮಂಜನಕಟ್ಟೆ ಜಂಟಿ ಆಶ್ರಯದಲ್ಲಿ ದಸರಾ ಹಬ್ಬದ ಪ್ರಯುಕ್ತ "ಭಕ್ತಿ ಗಾಯನ ಸ್ಪರ್ಧೆ-2021ನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ 6 ರಿಂದ 10 ಹಾಗೂ 11 ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧೆಯು ಆನ್ ಲೈನ್‍ನಲ್ಲಿ ಮೂಲಕ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಯು ಪ್ರವೇಶ ಶುಲ್ಕ 50 ರೂಪಾಯಿಯನ್ನು 9632508494 ಈ ನಂಬರ್‍ಗೆ, ಗೂಗಲ್...
ಮೂಡಬಿದಿರೆ

ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾರಚರಣೆ ಹಾಗೂ ಶಿಕ್ಷಣ ಸಂಸ್ಥೆಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಯಲ್ಲಿ ಶಿಕ್ಷಕರ ದಿನಾರಚರಣೆ ಹಾಗೂ ಶಿಕ್ಷಣ ಸಂಸ್ಥೆಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಶ್ರ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕ ಮತ್ತು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕಲ್ಲಡ್ಕ ಡಾ.ಪ್ರಭಾಕರ ಭಟ್ ರವರು ಸಂಸ್ಕøತಿ, ದೇಶಿಯ ಶಿಕ್ಷಣ ವ್ಯವಸ್ಥೆಯಿಂದಾಗಿ ಭಾರತವು ಜಗತ್ತಿನಲ್ಲಿ ಶ್ರೇಷ್ಠವಾದ ಸ್ಥಾನಮಾನ ಪಡೆದಿದೆ. ನಮ್ಮ ದೇಶವನ್ನು ಸರ್ವಶ್ರೇಷ್ಠ ಎಂದು ಭಾವಿಸಿ, ದೇಶಿಯ ಶೈಕ್ಷಣಿಕ ವ್ಯವಸ್ಥೆಯೊಂದಿಗೆ...
ಮೂಡಬಿದಿರೆ

ಬಿಜೆಪಿ ಯುವಮೋರ್ಚಾ ಮೂಡುಬಿದಿರೆ ಮತ್ತು ನೇತಾಜಿ ಬ್ರಿಗೇಡ್, ನೆಹರು ಯುವಕೇಂದ್ರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ- ಕಹಳೆ ನ್ಯೂಸ್

ಮೂಡಬಿದಿರೆ: ಬಿಜೆಪಿ ಯುವಮೋರ್ಚಾ ಮೂಡುಬಿದಿರೆ ಮತ್ತು ನೇತಾಜಿ ಬ್ರಿಗೇಡ್, ನೆಹರು ಯುವಕೇಂದ್ರ ವತಿಯಿಂದ ಮಾಸ್ತಿಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಪುರಸಭಾ ಅಧ್ಯಕ್ಷರಾದ ಪ್ರಸಾದ್ ಕುಮಾರ್, ಪುರಸಭಾ ಸದಸ್ಯೆ ದಿವ್ಯಜಗದೀಶ್, ಯುವಮೋರ್ಚಾ ಅಧ್ಯಕ್ಷ ಅಶ್ವಥ್ ಪಣಪಿಲ, ನೇತಾಜಿ ಬ್ರಿಗೇಡ್ ಸಂಚಾಲಕ ರಾಹುಲ್, ನೆಹರು ಯುವಕೇಂದ್ರದ ಸಮತಾ ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು...
1 22 23 24 25 26 29
Page 24 of 29