Sunday, June 14, 2026

ಮೂಡಬಿದಿರೆ

ಮೂಡಬಿದಿರೆ

ಮೂಡುಬಿದಿರೆ ಕಲ್ಲಬೆಟ್ಟಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ- ಕಹಳೆ ನ್ಯೂಸ್

ಮೂಡಬಿದ್ರೆ: ಕಲ್ಲಬೆಟ್ಟಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮೂಡಬಿದಿರೆ ತಹಶಿಲ್ದಾರ್ ಪುಟ್ಟರಾಜು ಡಿ.ಎ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕುವಲ್ಲಿ ಹಲವಾರು ಮಹಾತ್ಮರ ಬಲಿದಾನ ಹಾಗೂ ತ್ಯಾಗದ ಸಂದೇಶವನ್ನು ಸ್ಮರಿಸಿಕೊಳ್ಳುವುದರ ಜತೆಗೆ ನಮ್ಮಲ್ಲಿ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.       ಕರ್ನಾಟಕ ರಾಜ್ಯ ಸರಕಾರದ ಮಾಜಿ ಸಚಿವರು ಹಾಗೂ ಸಂಸ್ಥೆಯ ಗೌರವ ಅಧ್ಯಕ್ಷರಾದ ಅಭಯಚಂದ್ರ ಜೈನ್ ಮಾತನಾಡುತ್ತಾ...
ಮೂಡಬಿದಿರೆ

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವ- ಕಹಳೆ ನ್ಯೂಸ್

ಮೂಡಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಮೂಡಬಿದಿರೆಯ ಪುರಸಭಾ ಅಧ್ಯಕ್ಷರಾದ ಪ್ರಸಾದ್ ಭಂಡಾರಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ, “ಅಭಿವೃದ್ಧಿಗಾಗಿ ಕಾಂಕ್ರೀಟಿನ ನಾಡನ್ನು ಬೆಳೆಸುತ್ತಿರುವ ಸಂದರ್ಭದಲ್ಲಿ ಮನುಷ್ಯನ ಉಸಿರಿನ ರಕ್ಷಣೆಗಾಗಿ ಹಸಿರನ್ನ ಬೆಳೆಸಬೇಕಾದ ಅನಿವಾರ್ಯತೆ ಹಿಂದಿಗಿಂತಲೂ ಹೆಚ್ಚಿದೆ. ಆ ನಿಟ್ಟಿನಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತ ಶಿಕ್ಷಣದ ಜೊತೆಗೆ ಪರಿಸರವನ್ನು ಉಳಿಸಿ ಬೆಳಿಸುವ ಕೈಂಕರ್ಯದಲ್ಲಿ ತೊಡಗಿ ಪರಿಸರವನ್ನು ಹಸಿರಾಗಿಸಿದೆ” ಎಂದು ಮಾತನಾಡಿ ಸಾಂಕೇತಿಕವಾಗಿ ಗಿಡ...
ಮೂಡಬಿದಿರೆ

ಸೇವೆ ಹಾಗೂ ಸಂತೋಷದ ಬದುಕು ನೀಡುವುದೇ ರೋಟರಿಯ ಉದ್ದೇಶ: ಅಭಿನಂದನ್ ಶೆಟ್ಟಿ – ಕಹಳೆ ನ್ಯೂಸ್

ಮೂಡುಬಿದಿರೆ: ಜುಲೈ 26ರಂದು ಮೂಡುಬಿದಿರೆ ಟೆಂಪಲ್ ಟೌನ್ ರೋಟರಿ ಕ್ಲಬ್‍ನ ನೂತನ ಅಧ್ಯಕ್ಷ ರಮೇಶ್ ಕುಮಾರ್ ಮತ್ತು ಪದಾಧಿಕಾರಿಗಳಿಗೆ ಪದಗ್ರಹಣ ನೇರವೇರಿಸಿ ಮಾತನಾಡಿದ ರೋಟರಿ ಜಿಲ್ಲೆ ಮಾಜಿ ರಾಜ್ಯಪಾಲ ಅಭಿನಂದನ್ ಶೆಟ್ಟಿ 'ಕೋವಿಡ್ ನಮಗೆ ಹಲವು ಪಾಠ ಕಲಿಸಿದೆ. 'ಸೇವೆ ಹಾಗೂ ಸಂತೋಷದ ಬದುಕು ನೀಡುವುದೇ ರೋಟರಿಯ ಉದ್ದೇಶ. ರೋಟರಿಯಲ್ಲಿದ್ದು ನಾವೆಷ್ಟು ಸಂತೋಷದಿಂದಿದ್ದೇವೆ ಎನ್ನುವುದಕ್ಕಿಂತ ನಮ್ಮ ಸೇವೆಯಿಂದ ಜನ ಎಷ್ಟು ಸಂತೃಪ್ತರಾಗಿದ್ದಾರೆ ಎನ್ನುವುದು ಮುಖ್ಯ' ಮನುಕುಲದ ಒಳಿತಿಗೆ ಕಳೆದ ವರ್ಷ...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯ

ಪೆರ್ಮುದೆ ಗ್ರಾ.ಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ – ಕಹಳೆ ನ್ಯೂಸ್

ಪೆರ್ಮುದೆ ಪೆರ್ಮುದೆ ಗ್ರಾಮ ಪಂಚಾಯತ್‌ನ ಕುತ್ತೆತ್ತೂರು ಗ್ರಾಮದ ಕುಕ್ಕುದ ಕಟ್ಟೆ ಬಳಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಗುದ್ದಲಿ ಪೂಜೆ ನೆರವೇರಿದರು. ಕೇಂದ್ರ ಸರಕಾರದ ಜಲ ಜೀವನ್ ಮಿಷನ್ ಯೋಜನೆಯ ಮೂಲಕ ಕುತ್ತೆತ್ತೂರು ಮತ್ತು ಪೆರ್ಮುದೆ ಗ್ರಾಮದ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರದಲ್ಲಿ ಪೆರ್ಮುದೆ ಗ್ರಾಮ ಪಂಚಾಯತ್‌ಗೆ 1.86 ಕೋಟಿ ರೂಪಾಯಿ ವೆಚ್ಚದಲ್ಲಿ...
ಮೂಡಬಿದಿರೆ

ಮೂಡುಬಿದಿರೆ ಭಜರಂಗದಳದ ಬೃಹತ್ ಕಾರ್ಯಾಚರಣೆ ; ಹಿಂದೂ ಯುವತಿ ಮುಸ್ಲಿಂ ಯುವಕ ಪೊಲೀಸ್ ವಶ–ಕಹಳೆ ನ್ಯೂಸ್

ಮೂಡುಬಿದಿರೆ : ಮೂಡುಬಿದಿರೆ ಇಲ್ಲಿನ ಭಜರಂಗದಳ ಖಚಿತ ಮಾಹಿತಿಯ ಮೇರೆಗೆ ಗುರುಪುರ ಕೈಕಂಬದಲ್ಲಿ ಮುಂಬೈಗೆ ಹೊರಟ ರೇಶ್ಮಾ ಬಸ್ಸನ್ನು ತಡೆದಿದೆ. ಮಂಗಳೂರು ಭಜರಂಗದಳ ಕಾರ್ಯಕರ್ತರು ಖಚಿತ ಮಾಹಿತಿಯನ್ನು ಮೂಡುಬಿದಿರೆ ಭಜರಂಗದಳ ಕಾರ್ಯಕರ್ತರಿಗೆ ರವಾನಿಸಿದ್ದು ಈ ಮಾಹಿತಿಯ ಮೇರೆಗೆ ಬಸ್ ತಡೆದಿದ್ದಾರೆ. ಈ ಸಂದರ್ಭದಲ್ಲಿ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಪರಾರಿಯಾಗಲು ತಯಾರಾಗಿ ಬಂದಿದ್ದರು ಎನ್ನಲಾಗಿದೆ. ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಈ ಇಬ್ಬರೂ ಮುಂಬೈಗೆ ಪರಾರಿಯಾಗಲು...
ಮೂಡಬಿದಿರೆ

ಪುತ್ತಿಗೆ ಗ್ರಾಮದ ಕಚಿಬೈಲ್‍ನಲ್ಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಬಿದ್ದು ಸಾವು-ಕಹಳೆ ನ್ಯೂಸ್

ಮೂಡುಬಿದ್ರೆ : ಪುತ್ತಿಗೆ ಗ್ರಾಮದ ಕಚಿಬೈಲ್‍ನಲ್ಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಬಿದ್ದು ಸಾವನ್ನಪಿದ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕರುಮುಗೆರು ಮೂಲದ 31ವರ್ಷದ ಸೇಸು ಗೌಡರ ಪುತ್ರ ಪ್ರಕಾಶ್ ಗೌಡ ಎಂದು ಗುರುತಿಸಲಾಗಿದೆ. ಕಾಂಚೈಬೈಲ್‍ನಲ್ಲಿರುವ ಡಾ.ಪದ್ಮನಾಭ ಉಡುಪ ಅವರ ಮನೆಯಲ್ಲಿ ಮೃತರು ಕೆಲಸ ಮಾಡುತ್ತಿದ್ದು, ಗುರುವಾರ ಮಧ್ಯಾಹ್ನ ಊಟದ ನಂತರ ಕೆಲಸಕ್ಕೆ ತೆರಳಿದವರು ಬಳಿಕ ವೈದ್ಯರ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದರು. ಮೃತರ ಕುಟುಂಬಸ್ಥರು ಆತನನ್ನು ಹುಡುಕಲು ಪ್ರಾರಂಭಿಸಿ, ಪೊಲೀಸ್ ಠಾಣೆಯಲ್ಲಿ ಕೂಡ...
ಮೂಡಬಿದಿರೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಲ್ಯಾಂಪ್ಸ್ ಸಹಕಾರ ಸಂಘಗಳ ಅಧ್ಯಕ್ಷರು ನಿರ್ದೇಶಕರು ಹಾಗೂ ಕಾರ್ಯದರ್ಶಿಗಳ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರ-ಕಹಳೆ ನ್ಯೂಸ್

ಮೂಡಬಿದ್ರೆ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಸಹಾಯಕ ಯೋಜನಾಧಿಕಾರಿಗಳ (ಲ್ಯಾಂಪ್ಸ್ )ಕಛೇರಿ ಚಿಕ್ಕಮಂಗಳೂರು ಇದರ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಲ್ಯಾಂಪ್ಸ್ ಸಹಕಾರ ಸಂಘಗಳ ಅಧ್ಯಕ್ಷರು ನಿರ್ದೇಶಕರು ಹಾಗೂ ಕಾರ್ಯದರ್ಶಿಗಳ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರ ಇಂದು ಬೆಳಿಗ್ಗೆ ಗಂಟೆ 10.30 ಕ್ಕೆ ಮೂಡಬಿದ್ರೆಯಲ್ಲಿ ನಡೆಯಿತು. ಬೆಳ್ತಂಗಡಿ ಲ್ಯಾಂಪ್ಸ್ ನ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ್ ಉರುವಲು. ಮತ್ತು ಉಪಾಧ್ಯಕ್ಷರಾದ ಸಂತೋಷ್ ನಾಯ್ಕ್...
ಮೂಡಬಿದಿರೆ

2021ನೇ ಸಾಲಿನ ಜೆಇಇ ಮೈನ್ಸ್ ಅರ್ಹತಾ ಸುತ್ತಿನ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಮೂಡಬಿದಿರೆ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ಮೂಡಬಿದಿರೆ : 2021ನೇ ಸಾಲಿನ ಜೆಇಇ ಮೈನ್ಸ್ ಅರ್ಹತಾ ಸುತ್ತಿನ ಪರೀಕ್ಷೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಮೂಡಬಿದಿರೆ ಇಲ್ಲಿನ ವಿದ್ಯಾರ್ಥಿ ವಿಘ್ನೇಶ್ ಹೆಚ್ ನಾಯಕ್ ಇವರು 98.902 ಅಂಕ ಪಡೆದು ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ಒಟ್ಟು ಮೂರು ಬಾರಿ ಪರೀಕ್ಷೆ ಬರೆಯಲು ಎನ್ ಟಿ ಎ ಅವಕಾಶ ಮಾಡಿಕೊಟ್ಟಿದ್ದು ಕೋವಿಡ್‍ನಿಂದಾಗಿ ಪಠ್ಯ ಚಟುವಟಿಕೆ ಸ್ಥಗಿತಗೊಂಡಿದ್ದರೂ ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲಿಯೇ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಒಟ್ಟು...
1 23 24 25 26 27 29
Page 25 of 29