Friday, April 24, 2026

ಮೂಡಬಿದಿರೆ

ಮೂಡಬಿದಿರೆ

ಪುತ್ತಿಗೆ ಗ್ರಾಮದ ಕಚಿಬೈಲ್‍ನಲ್ಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಬಿದ್ದು ಸಾವು-ಕಹಳೆ ನ್ಯೂಸ್

ಮೂಡುಬಿದ್ರೆ : ಪುತ್ತಿಗೆ ಗ್ರಾಮದ ಕಚಿಬೈಲ್‍ನಲ್ಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಬಿದ್ದು ಸಾವನ್ನಪಿದ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕರುಮುಗೆರು ಮೂಲದ 31ವರ್ಷದ ಸೇಸು ಗೌಡರ ಪುತ್ರ ಪ್ರಕಾಶ್ ಗೌಡ ಎಂದು ಗುರುತಿಸಲಾಗಿದೆ. ಕಾಂಚೈಬೈಲ್‍ನಲ್ಲಿರುವ ಡಾ.ಪದ್ಮನಾಭ ಉಡುಪ ಅವರ ಮನೆಯಲ್ಲಿ ಮೃತರು ಕೆಲಸ ಮಾಡುತ್ತಿದ್ದು, ಗುರುವಾರ ಮಧ್ಯಾಹ್ನ ಊಟದ ನಂತರ ಕೆಲಸಕ್ಕೆ ತೆರಳಿದವರು ಬಳಿಕ ವೈದ್ಯರ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದರು. ಮೃತರ ಕುಟುಂಬಸ್ಥರು ಆತನನ್ನು ಹುಡುಕಲು ಪ್ರಾರಂಭಿಸಿ, ಪೊಲೀಸ್ ಠಾಣೆಯಲ್ಲಿ ಕೂಡ...
ಮೂಡಬಿದಿರೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಲ್ಯಾಂಪ್ಸ್ ಸಹಕಾರ ಸಂಘಗಳ ಅಧ್ಯಕ್ಷರು ನಿರ್ದೇಶಕರು ಹಾಗೂ ಕಾರ್ಯದರ್ಶಿಗಳ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರ-ಕಹಳೆ ನ್ಯೂಸ್

ಮೂಡಬಿದ್ರೆ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಸಹಾಯಕ ಯೋಜನಾಧಿಕಾರಿಗಳ (ಲ್ಯಾಂಪ್ಸ್ )ಕಛೇರಿ ಚಿಕ್ಕಮಂಗಳೂರು ಇದರ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಲ್ಯಾಂಪ್ಸ್ ಸಹಕಾರ ಸಂಘಗಳ ಅಧ್ಯಕ್ಷರು ನಿರ್ದೇಶಕರು ಹಾಗೂ ಕಾರ್ಯದರ್ಶಿಗಳ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರ ಇಂದು ಬೆಳಿಗ್ಗೆ ಗಂಟೆ 10.30 ಕ್ಕೆ ಮೂಡಬಿದ್ರೆಯಲ್ಲಿ ನಡೆಯಿತು. ಬೆಳ್ತಂಗಡಿ ಲ್ಯಾಂಪ್ಸ್ ನ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ್ ಉರುವಲು. ಮತ್ತು ಉಪಾಧ್ಯಕ್ಷರಾದ ಸಂತೋಷ್ ನಾಯ್ಕ್...
ಮೂಡಬಿದಿರೆ

2021ನೇ ಸಾಲಿನ ಜೆಇಇ ಮೈನ್ಸ್ ಅರ್ಹತಾ ಸುತ್ತಿನ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಮೂಡಬಿದಿರೆ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ಮೂಡಬಿದಿರೆ : 2021ನೇ ಸಾಲಿನ ಜೆಇಇ ಮೈನ್ಸ್ ಅರ್ಹತಾ ಸುತ್ತಿನ ಪರೀಕ್ಷೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಮೂಡಬಿದಿರೆ ಇಲ್ಲಿನ ವಿದ್ಯಾರ್ಥಿ ವಿಘ್ನೇಶ್ ಹೆಚ್ ನಾಯಕ್ ಇವರು 98.902 ಅಂಕ ಪಡೆದು ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ಒಟ್ಟು ಮೂರು ಬಾರಿ ಪರೀಕ್ಷೆ ಬರೆಯಲು ಎನ್ ಟಿ ಎ ಅವಕಾಶ ಮಾಡಿಕೊಟ್ಟಿದ್ದು ಕೋವಿಡ್‍ನಿಂದಾಗಿ ಪಠ್ಯ ಚಟುವಟಿಕೆ ಸ್ಥಗಿತಗೊಂಡಿದ್ದರೂ ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲಿಯೇ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಒಟ್ಟು...
ಮೂಡಬಿದಿರೆ

ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರದ ಉದ್ಘಾಟನೆ–ಕಹಳೆ ನ್ಯೂಸ್

ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಬಿಜೆಪಿ ಮಹಿಳಾ ಮೋರ್ಚಾ ಹಾಗು ಆಳ್ವಾಸ್ ಹೆಲ್ತ್ ಸೆಂಟರ್ ಆಶ್ರಯದಲ್ಲಿ ನಡೆದ ಉಚಿತ ವೈದ್ಯಕೀಯ ಶಿಬಿರದ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ನೆರವೇರಿಸಿದರು. ಮಂಡಲ ಅಧ್ಯಕ್ಷರಾದ ಸುನಿಲ್ ಆಳ್ವ, ಮಹಿಳಾಮೋರ್ಚಾ ಆಧ್ಯಕ್ಷೆ ಶಶಿಕಲಾ ಶೆಟ್ಟಿ, ಪ್ರಮುಖರಾದ ಕೆ.ಆರ್.ಪಂಡಿತ್, ಬಾಹುಬಲಿ ಪ್ರಸಾದ್, ಪ್ರಸಾದ್ ಕುಮಾರ್, ರೇಖಾ ಸಾಲ್ಯಾನ್, ಮಹಿಳಾ ಮೋರ್ಚಾದ ಪ್ರಮುಖರು, ಜನಪತಿನಿಧಿಗಳು ಉಪಸ್ಥಿತರಿದ್ದರು...
ಮೂಡಬಿದಿರೆ

ವಾಯ್ಸ್ ಆಫ್ ಆರಾಧನಾ ಅವಾರ್ಡ್‌ 2021 ಕಾರ್ಯಕ್ರಮದ ಉದ್ಘಾಟನೆ–ಕಹಳೆ ನ್ಯೂಸ್

ಮೂಡುಬಿದಿರೆ : ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಆಶ್ರಯದಲ್ಲಿ "ವಾಯ್ಸ್ ಆಫ್ ಆರಾಧನಾ ಅವಾರ್ಡ್‌-2021" ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಇ0ದು ಸಮಾಜ ಮಂದಿರದಲ್ಲಿ ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಹಾಗು ಕಟೀಲ್ ಕ್ಷೇತ್ರದ ಕಮಲಾದೇವಿ ಅಸ್ರಣ್ಣ ರವರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.ಈ ಸಂದರ್ಭದಲ್ಲಿ ಉದ್ಯಮಿ ರವೀಂದ್ರ ಪೈ, ಪತ್ರಕರ್ತರಾದ ಹರೀಶ್ ಆದೂರು, ಶೇಖರ್ ಅಜೆಕಾರ್, ಮಜಾಭಾರತ ಖ್ಯಾತಿಯ ಆರಾಧನಾ ಭಟ್ ಮತ್ತಿತರರು ಉಪಸ್ಥಿತರಿದ್ದರು....
ಮೂಡಬಿದಿರೆ

ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿತರಿಸಿದ ಶಾಸಕ ಶಾಸಕ ಉಮನಾಥ್ ಕೋಟ್ಯಾನ್- ಕಹಳೆ ನ್ಯೂಸ್

ಮೂಡಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಗ್ರಾಮಕ್ಕೆ ವಿವಾಹ ಸಮಾರಂಭಕ್ಕೆ ಆಗಮಿಸಿದ ವೇಳೆ, ಶಾಂಭವಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದ ಮಂಗಳೂರು ತಾಲೂಕು ಮೂಡುಶೆಡ್ಡೆ ಗ್ರಾಮದ ಎದರುಪದವು ನಿವಾಸಿಗಳಾದ ನಿಖಿಲ್, ಕುಮಾರಿ ಹರ್ಷಿತ, ಬೆಳ್ತಂಗಡಿ ತಾಲೂಕು ಅಂಡಿAಜೆ ನಿವಾಸಿ ಸುಭಾಷ್, ಮಂಗಳೂರು ತಾಲೂಕು ಕೊಳಂಬೆ ಗ್ರಾಮದ ಕೌಡೂರು ನಿವಾಸಿ ರವಿರಾಜ್ ಎಂಬುವವರಿಗೆ ಮೂಲ್ಕಿ-ಮೂಡಬಿದಿರೆ ಶಾಸಕರಾದ ಉಮನಾಥ್ ಕೋಟ್ಯಾನ್ ಪರಿಹಾರ ನಿಧಿಯಿಂದ ವಿತರಿಸಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ಸುಮಾರು ೮...
ಮೂಡಬಿದಿರೆ

ಅತ್ತೂರು ಮಾಗಣೆ ಕಲಶಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಉಮನಾಥ್ ಕೋಟ್ಯಾನ್- ಕಹಳೆ ನ್ಯೂಸ್

ಮೂಡಬಿದಿರೆ: ಶ್ರೀ ಕೋರ್ದಬ್ದು ದೈವಸ್ಥಾನ (ರಿ.) ಅತ್ತೂರು ಮಾಗಣೆ ಇದರ ಕಲಶಾಭಿಷೇಕ ಹಾಗೂ ವರ್ಷಾವಧಿ ನೇಮೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮೂಲ್ಕಿ-ಮೂಡಬಿದಿರೆ ಶಾಸಕರಾದ ಉಮನಾಥ್ ಕೋಟ್ಯಾನ್ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಸುಮಾರು ೨೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಅತ್ತೂರು ಪುನೋಡಿ ರಸ್ತೆ ಡಾಮರೀಕರಣವನ್ನು ಶಾಸಕರು ಉದ್ಘಾಟಿಸಿದ್ದಾರೆ....
ಮೂಡಬಿದಿರೆ

ಜೈನಕಾಶಿ ಮೂಡುಬಿದಿರೆ ಬಡಗಬಸ್ತಿ ಭಗವಾನ್ ಶ್ರೀ ಚಂದ್ರಪ್ರಭಸ್ವಾಮಿಯ ರಥೋತ್ಸವ; ಮಕ್ಕಿಮನೆ ಕಲಾವೃಂದ ವತಿಯಿಂದ ಸಾಂಸ್ಕøತಿಕ ವೈಭವ-ಕಹಳೆ ನ್ಯೂಸ್

ಮೂಡುಬಿದಿರೆ : ಜೈನಕಾಶಿ ಮೂಡುಬಿದಿರೆಯ ಬಡಗಬಸ್ತಿಯ ಭಗವಾನ್ ಶ್ರೀ ಚಂದ್ರಪ್ರಭಸ್ವಾಮಿಯ ರಥೋತ್ಸವ ದಿನಾಂಕ 25 ಗುರುವಾರದಂದು ಅದ್ದೂರಿಯಾಗಿ ಜರಗಿತು. ಮತ್ತು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಜೈನ ಮಠದ ಪರಮ ಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಪಾವನ ಸಾನಿಧ್ಯವನ್ನು ವಹಿಸಿ, ಆಶೀರ್ವಚನ ನೀಡಿದರು. ಹಾಗೂ ಕಾರ್ಯಕ್ರಮದಲ್ಲಿ ಅಳದಂಗಡಿ ಅರಮನೆಯ ಅರಸರದ ಡಾ. ಪದ್ಮಪ್ರಸಾದ್ ಅಜಿಲರು, ಶ್ರೀ ಕ್ಷೇತ್ರ ಧರ್ಮಸ್ಥಳ...
1 23 24 25 26 27 28
Page 25 of 28