ಸಮ್ಯಕ್ತ್ ಜೈನ್ ರವರಿಗೆ ಮೂಡಬಿದಿರೆಯಲ್ಲಿ “ಜೈನ ಯುವ ಸಾಹಿತಿ” ಸನ್ಮಾನ-ಕಹಳೆ ನ್ಯೂಸ್
ಮೂಡಬಿದಿರೆ : ಧವಲತ್ರಯಗಳ ನೆಲೆವೀಡು ಮೂಡಬಿದಿರೆಯ ಬಡಗ ಬಸದಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ರಥೋತ್ಸವವು ಸ್ವಸ್ತಿಶ್ರೀ 'ಭಾರತಭೂಷಣ' ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ದಿನಾಂಕ 25 ರಂದು ನೆರವೇರಿತ್ತು. ಇದರಲ್ಲಿ ನೂಜಿಬಾಳ್ತಿಲ ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ ಹಾಗೂ ಮಂಜುಳಾ ರವರ ಸುಪುತ್ರರಾದ ಪ್ರಥಮ ವರ್ಷದ ಪದವಿ ವಿದ್ಯಾಭ್ಯಾಸವನ್ನು ಎಸ್.ಬಿ ಕಾಲೇಜು ನೆಲ್ಯಾಡಿಯಲ್ಲಿ ಮುಂದುವರಿಸುತ್ತಿರುವ ಯುವ ಸಾಹಿತಿಯಾಗಿ ಹೊರಹೊಮ್ಮಿದ ಸಮ್ಯಕ್ತ್ ಜೈನ್ ರವರ ಸಾಧನೆಗಳನ್ನು ಪರಿಗಣಿಸಿ...







