Friday, April 24, 2026

ಮೂಡಬಿದಿರೆ

ಮೂಡಬಿದಿರೆ

ಸಮ್ಯಕ್ತ್ ಜೈನ್ ರವರಿಗೆ ಮೂಡಬಿದಿರೆಯಲ್ಲಿ “ಜೈನ ಯುವ ಸಾಹಿತಿ” ಸನ್ಮಾನ-ಕಹಳೆ ನ್ಯೂಸ್

ಮೂಡಬಿದಿರೆ : ಧವಲತ್ರಯಗಳ ನೆಲೆವೀಡು ಮೂಡಬಿದಿರೆಯ ಬಡಗ ಬಸದಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ರಥೋತ್ಸವವು ಸ್ವಸ್ತಿಶ್ರೀ 'ಭಾರತಭೂಷಣ' ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ದಿನಾಂಕ 25 ರಂದು ನೆರವೇರಿತ್ತು. ಇದರಲ್ಲಿ ನೂಜಿಬಾಳ್ತಿಲ ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ ಹಾಗೂ ಮಂಜುಳಾ ರವರ ಸುಪುತ್ರರಾದ ಪ್ರಥಮ ವರ್ಷದ ಪದವಿ ವಿದ್ಯಾಭ್ಯಾಸವನ್ನು ಎಸ್.ಬಿ ಕಾಲೇಜು ನೆಲ್ಯಾಡಿಯಲ್ಲಿ ಮುಂದುವರಿಸುತ್ತಿರುವ ಯುವ ಸಾಹಿತಿಯಾಗಿ ಹೊರಹೊಮ್ಮಿದ ಸಮ್ಯಕ್ತ್ ಜೈನ್ ರವರ ಸಾಧನೆಗಳನ್ನು ಪರಿಗಣಿಸಿ...
ಮೂಡಬಿದಿರೆ

ಹಾವುಗಳು ಉಪದ್ರವಿಯಲ್ಲ, ಪರಿಸರ ಸ್ನೇಹಿಗಳು; ಅರಣ್ಯ ಸಹ ಸಂರಕ್ಷಣಾಧಿಕಾರಿ ಪ್ರಶಾಂತ್ -ಕಹಳೆ ನ್ಯೂಸ್

ಮೂಡಬಿದಿರೆ : ವಿಷಕಾರಿ ಹಾವುಗಳಿಂದ ಯಾವುದೇ ಅಪಾಯವಿಲ್ಲ. ಅವುಗಳು ತಮ್ಮ ಆತ್ಮ ರಕ್ಷಣೆಗಾಗಿ ಧಾಳಿ ಮಾಡುತ್ತಾವೆಯೇ ಹೊರತು ಯಾವುದೇ ಪೂರ್ವದ್ವೇಷಗಳಿಂದಲ್ಲ. ಹಾವುಗಳ ಬಗ್ಗೆ ನಮಗಿರುವ ತಪ್ಪು ಮಾಹಿತಿಗಳನ್ನು ನಮ್ಮ ಮನಸ್ಸಿನಿಂದ ಅಳಿಸಿ ಹಾಕಬೇಕು ಎಂದು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಕಲ್ಲಬೆಟ್ಟು, ಮೂಡಬಿದಿರೆಯಲ್ಲಿ ನಡೆದ ಹಾವು-ನಾವು ಕಾರ್ಯಕ್ರಮದಲ್ಲಿ ಅರಣ್ಯ ಸಹ ಸಂರಕ್ಷಣಾಧಿಕಾರಿಗಳಾದ ಪ್ರಶಾಂತ್ ರವರು ಹೇಳಿದರು. ಸರಕಾರೇತರ ಸಂಸ್ಥೆಯ ಸದಸ್ಯರುಗಳಾದ ಉರಗ ತಜ್ಞ ವಿಪಿನ್ ರಾಯ್ ಹಾಗೂ...
ಮೂಡಬಿದಿರೆ

ಮೂಡುಬಿದಿರೆಯ “ಕೋಟಿ ಚೆನ್ನಯ” ಜೋಡುಕರೆ ಕಂಬಳ- ಕಹಳೆ ನ್ಯೂಸ್

18ನೇ ವರ್ಷದ ಹೊನಲು ಬೆಳಕಿನ ಪ್ರತಿಷ್ಠಿತ "ಕೋಟಿ ಚೆನ್ನಯ" ಜೋಡುಕರೆ ಬಯಲು ಕಂಬಳೋತ್ಸವವನ್ನು ಇಂದು ಉದ್ಘಾಟಿಸಲಾಯಿತು. ಮೂಡುಬಿದಿರೆ ಶಾಸಕರಾದ ಉಮಾನಾಥ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಕಡಲಕೆರೆ ನಿಸರ್ಗಧಾಮ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮ ಒಂಟಿಕಟ್ಟೆಯ “ಫೆಬಿಯನ್ ಕೊಲಾಸೊ ವೇದಿಕೆ”ಯಲ್ಲಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾಧ್ಯಕ್ಷರು ಸುದರ್ಶನ್.ಎಂ., ಪ್ರಮುಖರಾದ ಕುಲದೀಪ ಎಂ., ಈಶ್ವರ ಭಟ್, ರಾಜೇಂದ್ರ ಸಿಂಗ್, ಅಭಯಚಂದ್ರ ಜೈನ್, ಪ್ರಸಾದ್ ಕುಮಾರ್, ಸುಚರಿತ ಶೆಟ್ಟಿ, ವಿಶ್ವನಾಥ ಪ್ರಭು, ಧನಲಕ್ಷ್ಮೀ...
ಮೂಡಬಿದಿರೆ

ಪೊನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಶಾಸಕ ಉಮನಾಥ್ ಕೋಟ್ಯಾನ್ ಭಾಗಿ-ಕಹಳೆ ನ್ಯೂಸ್

ಮೂಡುಬಿದಿರೆ: ಮೂಡಬಿದಿರೆಯ ಪೊನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಮಹೋತ್ಸವ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಸಕ ಉಮನಾಥ್ ಕೋಟ್ಯಾನ್ ಅವರು ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು. ಈ ವೇಳೆ ಅನೇಕ ಗಣ್ಯರು ಭಾಗಿಯಾಗಿದ್ದರು....
ಮೂಡಬಿದಿರೆ

ವೇಣುಗೋಪಾಲ ಕಾಲೋನಿ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಉಮನಾಥ್ ಕೋಟ್ಯಾನ್ ಭಾಗಿ-ಕಹಳೆ ನ್ಯೂಸ್

ಮೂಡುಬಿದಿರೆ: ವೇಣುಗೋಪಾಲ ಕಾಲೋನಿ, ಮೂಡುಬಿದಿರೆ ಇದರ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಸಕರಾದ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿ ಶುಭ ಹಾರೈಸಿದರು. ಈ ವೇಳೆ ವೇದಿಕೆಯಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು....
ಮೂಡಬಿದಿರೆ

ಮೂಡಬಿದಿರೆ ‘ಸೇವಕ’ ಕಛೇರಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಪರಿಶೀಲಿಸಿದ ಶಾಸಕ ಉಮಾನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಮೂಡಬಿದಿರೆ: ಮೂಡಬಿದಿರೆಯ ‘ಸೇವಕ’ ಕಛೇರಿಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದರು. ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು....
ಮೂಡಬಿದಿರೆ

ಮೂಡಬಿದಿರೆ ಮಳವೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರ, ಶಾಸಕ ಉಮನಾಥ್ ಕೋಟ್ಯಾನ್‍ರಿಂದ ಉದ್ಘಾಟನೆ-ಕಹಳೆ ನ್ಯೂಸ್

ಮೂಡಬಿದಿರೆ: ಮೂಡಬಿದಿರೆ ತಾಲೂಕಿನ ಮಳವೂರಿನಲ್ಲಿ ಬಯೋಕಾನ್ ( ಸಿಂಜಿನ್) ಕಂಪೆನಿಯ ಸಿ. ಎಸ್. ಆರ್ ನಿಧಿಯಿಂದ ಶಾಸಕರ ಶಿಫಾರಸ್ಸಿನ ಮೇರೆಗೆ ನೂತನವಾಗಿ ಅಂಗನವಾಡಿ ಕೇಂದ್ರ ನಿರ್ಮಾಣಗೊಂಡಿತು. ಈ ಕಾರ್ಯಕ್ರಮವನ್ನು ಶಾಸಕರಾದ ಉಮನಾಥ್ ಕೋಟ್ಯಾನ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು....
ಮೂಡಬಿದಿರೆ

ಸಚಿವ ದಿವಂಗತ ಕೆ. ಅಮರನಾಥ ಶೆಟ್ಟಿಯವರ ಸಂಸ್ಮರಣಾ ದಿನಾಚರಣಾ ಕಾರ್ಯಕ್ರಮದಲ್ಲಿ ಶಾಸಕ ಉಮನಾಥ್ ಕೋಟ್ಯಾನ್ ಭಾಗಿ-ಕಹಳೆ ನ್ಯೂಸ್

ಮೂಡುಬಿದಿರೆ: ಮಾಜಿ ಶಾಸಕರೂ ಹಾಗೂ ಸಚಿವರಾಗಿದ್ದಂತಹ ದಿವಂಗತ ಕೆ. ಅಮರನಾಥ ಶೆಟ್ಟಿಯವರ ಸಂಸ್ಮರಣಾ ದಿನಾಚರಣೆಯ ಕರ‍್ಯಕ್ರಮದ ಮೂಡುಬಿದಿರೆ ಕೋ- ಆಪರೇಟಿವ್ ರ‍್ವೀಸ್ ಬ್ಯಾಂಕ್ ಲಿ. ಮೂಡುಬಿದಿರೆ ನಡೆಯಿತು. ಈ ಸಂರ‍್ಭದಲ್ಲಿ ಮೂಡುಬಿದಿರೆ ಶ್ರೀ ಜೈನ ಮಠದ ಶ್ರೀ ಭಟ್ಟಾರಕ ಚಾರುಕರ‍್ತಿ ಪಂಡಿತಾಚರ‍್ಯರ‍್ಯ ಮಹಾಸ್ವಾಮಿಜಿಯವರು ಆಶರ‍್ವಚನ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಉಮನಾಥ್ ಕೋಟ್ಯಾನ್ ಅವರು ಭಾಗಿಯಾಗಿದ್ದರು. ವೇದಿಕೆಯಲ್ಲಿ ಎಂ.ಸಿ.ಎಸ್ ಬ್ಯಾಂಕ್ ನ ಅಧ್ಯಕ್ಷರಾದ ಬಾಹುಬಲಿ ಪ್ರಸಾದ್, ಮಾಜಿ ಶಾಸಕರಾದ ಕೆ. ಅಭಯಚಂದ್ರ...
1 24 25 26 27 28
Page 26 of 28