Monday, June 15, 2026

ಮೂಡಬಿದಿರೆ

ಮೂಡಬಿದಿರೆ

ಪೊನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಶಾಸಕ ಉಮನಾಥ್ ಕೋಟ್ಯಾನ್ ಭಾಗಿ-ಕಹಳೆ ನ್ಯೂಸ್

ಮೂಡುಬಿದಿರೆ: ಮೂಡಬಿದಿರೆಯ ಪೊನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಮಹೋತ್ಸವ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಸಕ ಉಮನಾಥ್ ಕೋಟ್ಯಾನ್ ಅವರು ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು. ಈ ವೇಳೆ ಅನೇಕ ಗಣ್ಯರು ಭಾಗಿಯಾಗಿದ್ದರು....
ಮೂಡಬಿದಿರೆ

ವೇಣುಗೋಪಾಲ ಕಾಲೋನಿ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಉಮನಾಥ್ ಕೋಟ್ಯಾನ್ ಭಾಗಿ-ಕಹಳೆ ನ್ಯೂಸ್

ಮೂಡುಬಿದಿರೆ: ವೇಣುಗೋಪಾಲ ಕಾಲೋನಿ, ಮೂಡುಬಿದಿರೆ ಇದರ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಸಕರಾದ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿ ಶುಭ ಹಾರೈಸಿದರು. ಈ ವೇಳೆ ವೇದಿಕೆಯಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು....
ಮೂಡಬಿದಿರೆ

ಮೂಡಬಿದಿರೆ ‘ಸೇವಕ’ ಕಛೇರಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಪರಿಶೀಲಿಸಿದ ಶಾಸಕ ಉಮಾನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಮೂಡಬಿದಿರೆ: ಮೂಡಬಿದಿರೆಯ ‘ಸೇವಕ’ ಕಛೇರಿಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದರು. ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು....
ಮೂಡಬಿದಿರೆ

ಮೂಡಬಿದಿರೆ ಮಳವೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರ, ಶಾಸಕ ಉಮನಾಥ್ ಕೋಟ್ಯಾನ್‍ರಿಂದ ಉದ್ಘಾಟನೆ-ಕಹಳೆ ನ್ಯೂಸ್

ಮೂಡಬಿದಿರೆ: ಮೂಡಬಿದಿರೆ ತಾಲೂಕಿನ ಮಳವೂರಿನಲ್ಲಿ ಬಯೋಕಾನ್ ( ಸಿಂಜಿನ್) ಕಂಪೆನಿಯ ಸಿ. ಎಸ್. ಆರ್ ನಿಧಿಯಿಂದ ಶಾಸಕರ ಶಿಫಾರಸ್ಸಿನ ಮೇರೆಗೆ ನೂತನವಾಗಿ ಅಂಗನವಾಡಿ ಕೇಂದ್ರ ನಿರ್ಮಾಣಗೊಂಡಿತು. ಈ ಕಾರ್ಯಕ್ರಮವನ್ನು ಶಾಸಕರಾದ ಉಮನಾಥ್ ಕೋಟ್ಯಾನ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು....
ಮೂಡಬಿದಿರೆ

ಸಚಿವ ದಿವಂಗತ ಕೆ. ಅಮರನಾಥ ಶೆಟ್ಟಿಯವರ ಸಂಸ್ಮರಣಾ ದಿನಾಚರಣಾ ಕಾರ್ಯಕ್ರಮದಲ್ಲಿ ಶಾಸಕ ಉಮನಾಥ್ ಕೋಟ್ಯಾನ್ ಭಾಗಿ-ಕಹಳೆ ನ್ಯೂಸ್

ಮೂಡುಬಿದಿರೆ: ಮಾಜಿ ಶಾಸಕರೂ ಹಾಗೂ ಸಚಿವರಾಗಿದ್ದಂತಹ ದಿವಂಗತ ಕೆ. ಅಮರನಾಥ ಶೆಟ್ಟಿಯವರ ಸಂಸ್ಮರಣಾ ದಿನಾಚರಣೆಯ ಕರ‍್ಯಕ್ರಮದ ಮೂಡುಬಿದಿರೆ ಕೋ- ಆಪರೇಟಿವ್ ರ‍್ವೀಸ್ ಬ್ಯಾಂಕ್ ಲಿ. ಮೂಡುಬಿದಿರೆ ನಡೆಯಿತು. ಈ ಸಂರ‍್ಭದಲ್ಲಿ ಮೂಡುಬಿದಿರೆ ಶ್ರೀ ಜೈನ ಮಠದ ಶ್ರೀ ಭಟ್ಟಾರಕ ಚಾರುಕರ‍್ತಿ ಪಂಡಿತಾಚರ‍್ಯರ‍್ಯ ಮಹಾಸ್ವಾಮಿಜಿಯವರು ಆಶರ‍್ವಚನ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಉಮನಾಥ್ ಕೋಟ್ಯಾನ್ ಅವರು ಭಾಗಿಯಾಗಿದ್ದರು. ವೇದಿಕೆಯಲ್ಲಿ ಎಂ.ಸಿ.ಎಸ್ ಬ್ಯಾಂಕ್ ನ ಅಧ್ಯಕ್ಷರಾದ ಬಾಹುಬಲಿ ಪ್ರಸಾದ್, ಮಾಜಿ ಶಾಸಕರಾದ ಕೆ. ಅಭಯಚಂದ್ರ...
ಮೂಡಬಿದಿರೆ

ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ-ಕಹಳೆ ನ್ಯೂಸ್

ಮೂಡುಬಿದಿರೆ : ಕಲ್ಲಬೆಟ್ಟು ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜು ಮತ್ತು ಆಂಗ್ಲಮಾಧ್ಯಮ ಶಾಲೆಯಲ್ಲಿ ಎಪ್ಪತ್ತೆರಡನೇ ವರ್ಷದ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಧ್ವಜಾರೋಹಣಗೈದ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮಾತನಾಡಿ ನಮ್ಮ ದೇಶಕ್ಕೆ ಭಾವೈಕ್ಯತೆಯು ಜೀವವಾಗಿದೆ. ಸಮೃಧ್ಧ ಸಂಸೃತಿಯ ಇತಿಹಾಸ ಮತ್ತು ವೀರ ಧೀರರ ಪರಂಪರೆಯ ಹಿನ್ನಲೆಯಿದೆ. ನಾವೆಲ್ಲರು ನಮ್ಮ ನಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡುವ ಮೂಲಕ ಸಾಂಘಿಕವಾಗಿ ಪ್ರಯತ್ನ ಪಟ್ಟರೆ ದೇಶದ ವಿವಿಧ ಕ್ಷೇತ್ರಗಳ ಪ್ರಗತಿ...
ಮೂಡಬಿದಿರೆ

ಉಮನಾಥ್ ಕೋಟ್ಯಾನ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡ ವಾಸುದೇವ ಭಟ್ –ಕಹಳೆ ನ್ಯೂಸ್

ಮೂಡಬಿದಿರೆ: ಪಡುಮಾರ್ನಾಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ತಂಡ್ರಕೆರೆ ವಾರ್ಡಿನಲ್ಲಿ ಸತತ ೫ ನೇ ಬಾರಿ ಜಯಗಳಿಸಿ ಸೋಲಿಲ್ಲದ ಸರದಾರ ಎಂದೆನಿಸಿಕೊ0ಡ0ತಹ ಹಾಗೂ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಇವರ ಅಭಿವೃದ್ಧಿ ಮತ್ತು ಜನಪರ ಕೆಲಸ ಕಾರ್ಯವೈಖರಿಯನ್ನು ಹಾಗೂ ಬಿಜೆಪಿ ಪಕ್ಷದ ಸಿದ್ದಾಂತಗಳನ್ನು ಮೆಚ್ಚಿದ ವಾಸುದೇವ ಭಟ್ ಇವರು ತನ್ನ ಬೆಂಬಲಿಗರೊ0ದಿಗೆ ಮಾನ್ಯ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಇವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ...
ಮೂಡಬಿದಿರೆ

ತುಳುನಾಡ ಅಬ್ಬಕ್ಕ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಮೂಡುಬಿದಿರೆ : ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮ ಕಡಲಕೆರೆ, ಒಂಟಿಕಟ್ಟೆ ಮೂಡುಬಿದಿರೆ ಇಲ್ಲಿ ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಜಿಲ್ಲೆ ೩೧೭ ಡಿ ಇದರ ವತಿಯಿಂದ ತುಳುನಾಡ ಅಬ್ಬಕ್ಕ ಉತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿ ಶುಭ ಹಾರೈಸಿದರು.  ...
1 25 26 27 28 29
Page 27 of 29