Friday, March 6, 2026

ಮೂಡಬಿದಿರೆ

ಮೂಡಬಿದಿರೆ

ಕಂಬಳದಲ್ಲಿ ಮೂಡುಬಿದಿರೆ ತಾಲೂಕಿಗೆ 2 “ಕ್ರೀಡಾರತ್ನ” ಪ್ರಶಸ್ತಿ- ಕಹಳೆ ನ್ಯೂಸ್

ಮೂಡುಬಿದಿರೆ : ಜಾನಪದ ಕ್ರೀಡೆ ಕಂಬಳ ಕ್ಷೇತ್ರದಲ್ಲಿ ಕಳೆದ 8 ವರ್ಷಗಳಿಂದ ತನ್ನನ್ನು ತೊಡಗಿಸಿಕೊಂಡು 2019-20ರಲ್ಲಿ ಕಂಬಳದ ಚಿನ್ನದ ಓಟಗಾರನೆಂದು ದಾಖಲೆಯನ್ನು ನಿರ್ಮಿಸಿ ರಾಷ್ಟ್ರ-ಅಂತರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಉಸೇನ್ ಬೋಲ್ಟ್ ಎಂದೇ ಕರೆಯಲ್ಪಟ್ಟ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಮತ್ತು ಇನ್ನೊರ್ವ ಕಂಬಳ ಸಾಧಕ ಪ್ರವೀಣ್ ಕೋಟ್ಯಾನ್ ಅಳಿಯೂರು ಅವರು "ಕ್ರೀಡಾರತ್ನ" ಪ್ರಶಸ್ತಿಗೆ ಆಯ್ಕೆ ಯಾಗಿದ್ದು ಈ ಮೂಲಕ ಇಬ್ಬರು ಓಟಗಾರರು ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿ ರಾಜ್ಯದಲ್ಲಿ ಮೂಡುಬಿದಿರೆ ತಾಲೂಕಿನ...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆ

ಮೂಡುಬಿದಿರೆಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಮೀನು ವ್ಯಾಪಾರಿ ‘ ಬೋಲ್ಟ್ ‘ ಆಸಿಫ್..! – ಕಹಳೆ ನ್ಯೂಸ್

ಮೂಡುಬಿದಿರೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಮಾರ್ಪಾಡಿಯ ಮೀನು ವ್ಯಾಪಾರಿಯೊಬ್ಬ ಅತ್ಯಾಚಾವೆಸಗಿದ ಘಟನೆ ಮೂಡುಬಿದಿರೆಯ ಮಾರ್ಪಾಡಿಯಲ್ಲಿ ನಡೆದಿದೆ. ಸ್ಥಳೀಯ ಮೀನು ವ್ಯಾಪಾರಿ ಆಸಿಫ್ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಮೀನು ವ್ಯಾಪಾರಿ ಅಸೀಫ್ , ತಾನು ವಾಸವಿದ್ದ ಪರಿಸರದಲ್ಲೇ ವಾಸ್ತವ್ಯವಿದ್ದ ತಮಿಳು ಮೂಲದ ಕೂಲಿ ಕಾರ್ಮಿಕರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳ ಜತೆ ಈತ ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಮನೆ ಹತ್ತಿರದ ಗುಡ್ಡೆಯಲ್ಲಿ ಅತ್ಯಾಚಾರವೆಸಗಿದ್ದ...
ದಕ್ಷಿಣ ಕನ್ನಡಮೂಡಬಿದಿರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ; ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಸಾವು – ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 26 ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು, ಜು. 07 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೊನಾ ವೈರಸ್‌ ಮತ್ತೊಂದು ಬಲಿ ಪಡೆದಿದ್ದು ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ ಒಂದು ದಿನದಲ್ಲಿ ಮೂವರು ಕೊರೊನಾಗೆ ಬಲಿಯಾಗಿ ಸಾವಿನ ಸಂಖ್ಯೆ 25 ಕ್ಕೆ ಏರಿಕೆಯಾಗಿತ್ತು. ಇದೀಗ ಮಂಗಳವಾರ ಕೊರೊನಾಕ್ಕೆ ಮತ್ತೊಂದು ಬಲಿಯಾಗಿದ್ದು ಈವರೆಗೆ ಜಿಲ್ಲೆಯಲ್ಲಿ...
1 26 27 28
Page 28 of 28