ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ -ಕಹಳೆ ನ್ಯೂಸ್
ಮೂಡುಬಿದಿರೆ : ಪರಿವರ್ತನಾಶೀಲವಾದ ಪ್ರಪಂಚದಲ್ಲಿ ಬದುಕೆನ್ನುವುದು ಪ್ರವೃತ್ಯಾತ್ಮಕ ನೈಜ ಪ್ರವಾಹ ಚೇತನ ಅದರ ಕೇಂದ್ರ ಇಂದಿನ ಸಮಾಜಕ್ಕೆ ಅವಕಾಶಗಳು ಮುಕ್ತವಾಗಿದೆ. ಚೇತನವನ್ನು ಕೇಂದ್ರವಾಗಿರಿಸಿಕೊAಡು , ವೃತ್ತಿ ನಿರಂತರ ಮಾರ್ಗದರ್ಶನದೊಂದಿಗೆ ಶ್ರದ್ಧೆ, ಅಭ್ಯಾಸದೊಂದಿಗೆ ಮಂದುವರಿದಲ್ಲಿ ವೃತ್ತಿಯಲ್ಲಿ ಯಶಸ್ಸು ಶತಸಿದ್ಧ. ಎರಡು ದಶಕಗಳ ಹಿಂದೆ ಇದ್ದಷ್ಟು ಕಷ್ಟ ಈಗಿಲ್ಲ ಈಗ ಸರಿಯಾದ ವೃತ್ತಿಯಲ್ಲಿ ಮುಂದೆ ಸಾಗುವುದಕ್ಕೆ ಬೇಕಾದಷ್ಟು ಅವಕಾಶಗಳಿವೆ. ಮಾರ್ಗದರ್ಷನ ನೀಡುವ ತಜ್ಞರಿದ್ದಾರೆ. ವಾಣಿಜ್ಯ ವಿಭಾಗದ ಭವಿಷ್ಯ ಉಜ್ವಲವಾಗಿದೆ ಎಂದು ಹಿರಿಯ ಚಾರ್ಟೆಡ್...







