Friday, April 24, 2026

ಮೂಡಬಿದಿರೆ

ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಸಮಯನಿಷ್ಠೆಯಿಂದ ಕಾರ್ಯಪ್ರವೃತ್ತನಾಗುವವನೇ ನಿಜವಾದ ವೈದ್ಯ ಡಾಕ್ಟರ್ ಪುನೀತ್ – ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ವೈದ್ಯ ದಿನಾಚರಣೆಯನ್ನು ನೆರವೇರಿಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನದೊಂದಿಗೆ ವೈದ್ಯರಿಗೆ ಗೌರವವನ್ನು ಅರ್ಪಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಶ್ರೀಯುತ ಯುವರಾಜ್ ಜೈನ್ ರವರು ಉಪಸ್ಥಿತರಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳ ಜೀವನದ ಘಟನೆಗಳನ್ನು ಸ್ಮರಿಸುವ ಮೂಲಕ ವೈದ್ಯ ವೃತ್ತಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಡಾಕ್ಟರ್ ಪುನೀತ್ ರವರು ಮಾತನಾಡಿ ಸಮಯ ನಿಷ್ಠೆಯಿಂದ ಕಾರ್ಯಪ್ರವೃತ್ತನಾಗುವವನೇ ನಿಜವಾದ ವೈದ್ಯ ಎಂದು ಹೇಳುವ ಮೂಲಕ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

36 ವರ್ಷಗಳ ಬಳಿಕ ಒಂದಾದ ತಾಯಿ-ಮಗ, ಮತ್ತೊಮ್ಮೆ ಕಾರಣಿಕತೆಯನ್ನು ಮೆರೆದ ತುಳುನಾಡಿನ ಕಾರಣಿಕ ದೈವ – ಕಹಳೆ ನ್ಯೂಸ್

ಮೂಡುಬಿದಿರೆ: ಮಾನಸಿಕ ಅಸ್ವಸ್ಥತೆಗೊಂಡು ಕಳೆದ 36 ವರ್ಷಗಳ ಹಿಂದೆ ಊರು, ಮನೆಯವರ ಸಂಪರ್ಕಕ್ಕೆ ಸಿಗದೆ ದೂರವಾಗಿದ್ದ ಮನೆಯ ಹಿರಿ ಮಗ ಕಡೆಗೂ ಮನೆ ಸೇರಿದ್ದು, ಮಗನಿಗಾಗಿ ಕಾದು ಕುಳಿತ ತಾಯಿಯ ಮಡಿಲು ಸೇರಿದ್ದಾರೆ. ಇರುವೈಲು ಗ್ರಾಮದ ಕೊನ್ನೆಪದವು ಸಮೀಪದ ಮಧುವನಗಿರಿಯ ಚಂದ್ರಶೇಖರ್(ಚಂದ್ರು) 36 ವರ್ಷಗಳ ಹಿಂದೆ ಕೆಲಸಕ್ಕೆಂದು ಮುಂಬೈಗೆ ಹೋಗಿದ್ದರು. ಸುಮಾರು 7 ತಿಂಗಳು ಪತ್ರ ಮುಖೇನ ಮನೆಯವರ ಸಂರ್ಪದಲ್ಲಿದ್ದ ಅವರು, ಆ ಬಳಿಕ ಕುಟುಂಬದವರು ಹಾಗೂ ಪರಿಚಿತರ ಸಂಪರ್ಕಕ್ಕೆ...
ಉಡುಪಿಜಿಲ್ಲೆಮೂಡಬಿದಿರೆಶಿಕ್ಷಣಸುದ್ದಿ

ನಮ್ಮ ಧೈರ್ಯವೇ ಅಪ್ಪನ ಕೈ ಬೆರಳು – ಯುವರಾಜ್ ಜೈನ್ ಅಭಿಮತ -ಕಹಳೆ ನ್ಯೂಸ್

ಮೂಡಬಿದಿರೆ : ನಾವೆಲ್ಲಾ ಅಪ್ಪ ಎಂದರೆ ಪ್ರೀತಿ ಮಾಡುತ್ತೇವೆ. ನಮ್ಮ ಎಲ್ಲಾ ತಪ್ಪುಗಳನ್ನು ತಿದ್ದಿ ಸರಿದಾರಿಗೆ ತರುವ ಹೀರೋ ಅಪ್ಪ. ಅಮ್ಮನಿಂದ ಜೀವ ಲಭಿಸಿಸಿದರೆ, ಅಪ್ಪನಿಂದ ಜೀವನ ಲಭಿಸುತ್ತದೆ. ನಮ್ಮ ಧೈರ್ಯವೇ ಅಪ್ಪನ ಕೈ ಬೆರಳು. ಅಪ್ಪನ ಹೆಗಲ ಮೇಲೆ ಮಲಗಿದಾಗ ಆಗುವ ಆನಂದ ಮತ್ತೆಲ್ಲಿಯೂ ಸಿಗುವುದಿಲ್ಲ. ಅಪ್ಪ ನಮ್ಮ ಕಣ್ಣ ಮುಂದಿರುವ ನಿಜವಾದ ದೇವರು. ಅಪ್ಪನಿಂದ ಜೀವನದಲ್ಲಿ ಶಿಸ್ತು, ಬದುಕುವ ಕಲೆ ಎಲ್ಲವನ್ನೂ ಮಕ್ಕಳು ಕಲಿಯುತ್ತಾರೆ.ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಕಾಮೆಡ್-ಕೆ ನಡೆಸಿದ ಪರೀಕ್ಷೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್-ಕಹಳೆ ನ್ಯೂಸ್

ಮೂಡುಬಿದಿರೆ : ಖಾಸಗಿ ಎಂಜಿನಿಯರಿಂಗ್  ಪದವಿ ಕಾಲೇಜುಗಳಲ್ಲಿ ಸೀಟ್ ಪಡೆಯಲು ಕಾಮೆಡ್-ಕೆ ನಡೆಸಿದ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಶಿಶಿರ್ ಹೆಚ್ ಶೆಟ್ಟಿ ಮೊದಲ ರ‍್ಯಾಂಕ್ ಗಳಿಸಿದ್ದಾರೆ. ರಾಷ್ಟ್ರದಾದ್ಯಂತ 1,13,111 ವಿದ್ಯಾರ್ಥಿಗಳು ಬರೆದ ಈ ಪರೀಕ್ಷೆಯನ್ನು ಬರೆದಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜ್ ಗಮನಾರ್ಹ ಸಾಧನೆ ಮಾಡಿದೆ. ಮೂಡುಬಿದಿರೆ ಹರೀಶ ಶೆಟ್ಟಿ ಮತ್ತು ಸುಮಿತಾ ಶೆಟ್ಟಿ ಮಗನಾದ ಶಿಶಿರ್ ಹೆಚ್ ಶೆಟ್ಟಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 664 ನೇ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಮೋಹನ ಆಳ್ವರಿಗೆ ಡಾ.ಜಿ.ಪಿ ರಾಜರತ್ನಂ ಪ್ರಶಸ್ತಿ -ಕಹಳೆ ನ್ಯೂಸ್

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಡಾ.ಮೋಹನ ಆಳ್ವ ಅವರಿಗೆ ಕನ್ನಡ ಪುಸ್ತಕ ಪ್ರಾಧಿಕಾರ ನೀಡಿದ 2020-21ನೇ ಸಾಲಿನ ಡಾ.ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಯನ್ನು ಬೆಂಗಳೂರಿನ ರವೀಂದ್ರ ಕಲಾ ಕೇತ್ರದಲ್ಲಿ ಈಚೆಗೆ ಪ್ರದಾನ ಮಾಡಲಾಯಿತು.‌ 17 ವರ್ಷಗಳಿಂದ ನಡೆದುಕೊಂಡು ಬಂದ 'ಆಳ್ವಾಸ್ ನುಡಿಸಿರಿ' ಕನ್ನಡ ಸಾಹಿತ್ಯ ಸಮ್ಮೇಳನ, 30 ವರ್ಷಗಳಿಂದ ನಿರಂತರರ ಆಯೋಜನೆಗೊಳ್ಳುತ್ತಿರುವ 'ಆಳ್ವಾಸ್ ವಿರಾಸತ್' ಸಾಂಸ್ಕೃತಿಕ ಕಾರ್ಯಕ್ರಮ, ರಾಜ್ಯದ ನಂ. 1 ಕನ್ನಡ ಮಾಧ್ಯಮ ಶಾಲೆಯೆಂದು...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆ ; ಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ -ಕಹಳೆ ನ್ಯೂಸ್

ಮೂಡುಬಿದಿರೆ: ಶ್ರುತ ಪಂಚಮಿ ಜೈನರ ಪವಿತ್ರ ಹಬ್ಬವಾಗಿದೆ. ಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನವಾಗಿದೆ. ಆಚಾರ್ಯ ಧರಸೇನ ರು ತನ್ನ ಶಿಷ್ಯರಾದ ಭೂತಬಲಿ ಮತ್ತು ಪುಷ್ಪದಂತ ರಿoದ ಪ್ರಥಮ ಬಾರಿ ಗುಜರಾತ್ ಬಳಿ ಯ ಗಿರಿ ನಾರ್ ಸಿದ್ದ ಕ್ಷೇತ್ರ ದಲ್ಲಿ ಲಿಪಿ ಬದ್ದ ಗೊಳಿಸಿ ಅಂಕ ಲೇಶ್ವರ ದಲ್ಲಿ ಪೂರ್ತಿ ಗೊಳಿಸಿ ಪೂಜಿಸಿದ ದಂತಹ ಪವಿತ್ರ ದಿನ,ಷಟ್ ಖ oಡ ಆಗಮ ಪೂರ್ಣಗೊo ಡು ಅದರ...
ಉಡುಪಿಜಿಲ್ಲೆಮೂಡಬಿದಿರೆಶಿಕ್ಷಣಸುದ್ದಿ

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್-ಕಹಳೆ ನ್ಯೂಸ್

ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಿದ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಶಿಶಿರ್ ಹೆಚ್ ಶೆಟ್ಟಿ ಇ೦ಜಿನಿಯರಿ೦ಗ್ ವಿಭಾಗದಲ್ಲಿ ೪ ನೇ ರ‍್ಯಾಂಕ್, ನೂತನ್ ಕೃಷ್ಣ ಬಿ ಬಿ ಎನ್ ವೈ ಎಸ್ ನಲ್ಲಿ ೪ ನೇ ರ‍್ಯಾಂಕ್, ಬಿ ಫಾರ್ಮ ಮತ್ತು ಫಾರ್ಮಾ ಡಿ ನಲ್ಲಿ ೫ ನೇ ರ‍್ಯಾಂಕ್, ಬಿ...
ದಕ್ಷಿಣ ಕನ್ನಡಪುತ್ತೂರುಮಡಿಕೇರಿಮೂಡಬಿದಿರೆಸುದ್ದಿಸುಳ್ಯಹಾಸನ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ.  ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು...
1 2 3 4 5 28
Page 3 of 28