ನಮ್ಮ ಧೈರ್ಯವೇ ಅಪ್ಪನ ಕೈ ಬೆರಳು – ಯುವರಾಜ್ ಜೈನ್ ಅಭಿಮತ -ಕಹಳೆ ನ್ಯೂಸ್
ಮೂಡಬಿದಿರೆ : ನಾವೆಲ್ಲಾ ಅಪ್ಪ ಎಂದರೆ ಪ್ರೀತಿ ಮಾಡುತ್ತೇವೆ. ನಮ್ಮ ಎಲ್ಲಾ ತಪ್ಪುಗಳನ್ನು ತಿದ್ದಿ ಸರಿದಾರಿಗೆ ತರುವ ಹೀರೋ ಅಪ್ಪ. ಅಮ್ಮನಿಂದ ಜೀವ ಲಭಿಸಿಸಿದರೆ, ಅಪ್ಪನಿಂದ ಜೀವನ ಲಭಿಸುತ್ತದೆ. ನಮ್ಮ ಧೈರ್ಯವೇ ಅಪ್ಪನ ಕೈ ಬೆರಳು. ಅಪ್ಪನ ಹೆಗಲ ಮೇಲೆ ಮಲಗಿದಾಗ ಆಗುವ ಆನಂದ ಮತ್ತೆಲ್ಲಿಯೂ ಸಿಗುವುದಿಲ್ಲ. ಅಪ್ಪ ನಮ್ಮ ಕಣ್ಣ ಮುಂದಿರುವ ನಿಜವಾದ ದೇವರು. ಅಪ್ಪನಿಂದ ಜೀವನದಲ್ಲಿ ಶಿಸ್ತು, ಬದುಕುವ ಕಲೆ ಎಲ್ಲವನ್ನೂ ಮಕ್ಕಳು ಕಲಿಯುತ್ತಾರೆ.ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ...







