Saturday, June 13, 2026

ಮೂಡಬಿದಿರೆ

ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಕಾಮೆಡ್-ಕೆ ನಡೆಸಿದ ಪರೀಕ್ಷೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್-ಕಹಳೆ ನ್ಯೂಸ್

ಮೂಡುಬಿದಿರೆ : ಖಾಸಗಿ ಎಂಜಿನಿಯರಿಂಗ್  ಪದವಿ ಕಾಲೇಜುಗಳಲ್ಲಿ ಸೀಟ್ ಪಡೆಯಲು ಕಾಮೆಡ್-ಕೆ ನಡೆಸಿದ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಶಿಶಿರ್ ಹೆಚ್ ಶೆಟ್ಟಿ ಮೊದಲ ರ‍್ಯಾಂಕ್ ಗಳಿಸಿದ್ದಾರೆ. ರಾಷ್ಟ್ರದಾದ್ಯಂತ 1,13,111 ವಿದ್ಯಾರ್ಥಿಗಳು ಬರೆದ ಈ ಪರೀಕ್ಷೆಯನ್ನು ಬರೆದಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜ್ ಗಮನಾರ್ಹ ಸಾಧನೆ ಮಾಡಿದೆ. ಮೂಡುಬಿದಿರೆ ಹರೀಶ ಶೆಟ್ಟಿ ಮತ್ತು ಸುಮಿತಾ ಶೆಟ್ಟಿ ಮಗನಾದ ಶಿಶಿರ್ ಹೆಚ್ ಶೆಟ್ಟಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 664 ನೇ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಮೋಹನ ಆಳ್ವರಿಗೆ ಡಾ.ಜಿ.ಪಿ ರಾಜರತ್ನಂ ಪ್ರಶಸ್ತಿ -ಕಹಳೆ ನ್ಯೂಸ್

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಡಾ.ಮೋಹನ ಆಳ್ವ ಅವರಿಗೆ ಕನ್ನಡ ಪುಸ್ತಕ ಪ್ರಾಧಿಕಾರ ನೀಡಿದ 2020-21ನೇ ಸಾಲಿನ ಡಾ.ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಯನ್ನು ಬೆಂಗಳೂರಿನ ರವೀಂದ್ರ ಕಲಾ ಕೇತ್ರದಲ್ಲಿ ಈಚೆಗೆ ಪ್ರದಾನ ಮಾಡಲಾಯಿತು.‌ 17 ವರ್ಷಗಳಿಂದ ನಡೆದುಕೊಂಡು ಬಂದ 'ಆಳ್ವಾಸ್ ನುಡಿಸಿರಿ' ಕನ್ನಡ ಸಾಹಿತ್ಯ ಸಮ್ಮೇಳನ, 30 ವರ್ಷಗಳಿಂದ ನಿರಂತರರ ಆಯೋಜನೆಗೊಳ್ಳುತ್ತಿರುವ 'ಆಳ್ವಾಸ್ ವಿರಾಸತ್' ಸಾಂಸ್ಕೃತಿಕ ಕಾರ್ಯಕ್ರಮ, ರಾಜ್ಯದ ನಂ. 1 ಕನ್ನಡ ಮಾಧ್ಯಮ ಶಾಲೆಯೆಂದು...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆ ; ಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ -ಕಹಳೆ ನ್ಯೂಸ್

ಮೂಡುಬಿದಿರೆ: ಶ್ರುತ ಪಂಚಮಿ ಜೈನರ ಪವಿತ್ರ ಹಬ್ಬವಾಗಿದೆ. ಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನವಾಗಿದೆ. ಆಚಾರ್ಯ ಧರಸೇನ ರು ತನ್ನ ಶಿಷ್ಯರಾದ ಭೂತಬಲಿ ಮತ್ತು ಪುಷ್ಪದಂತ ರಿoದ ಪ್ರಥಮ ಬಾರಿ ಗುಜರಾತ್ ಬಳಿ ಯ ಗಿರಿ ನಾರ್ ಸಿದ್ದ ಕ್ಷೇತ್ರ ದಲ್ಲಿ ಲಿಪಿ ಬದ್ದ ಗೊಳಿಸಿ ಅಂಕ ಲೇಶ್ವರ ದಲ್ಲಿ ಪೂರ್ತಿ ಗೊಳಿಸಿ ಪೂಜಿಸಿದ ದಂತಹ ಪವಿತ್ರ ದಿನ,ಷಟ್ ಖ oಡ ಆಗಮ ಪೂರ್ಣಗೊo ಡು ಅದರ...
ಉಡುಪಿಜಿಲ್ಲೆಮೂಡಬಿದಿರೆಶಿಕ್ಷಣಸುದ್ದಿ

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್-ಕಹಳೆ ನ್ಯೂಸ್

ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಿದ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಶಿಶಿರ್ ಹೆಚ್ ಶೆಟ್ಟಿ ಇ೦ಜಿನಿಯರಿ೦ಗ್ ವಿಭಾಗದಲ್ಲಿ ೪ ನೇ ರ‍್ಯಾಂಕ್, ನೂತನ್ ಕೃಷ್ಣ ಬಿ ಬಿ ಎನ್ ವೈ ಎಸ್ ನಲ್ಲಿ ೪ ನೇ ರ‍್ಯಾಂಕ್, ಬಿ ಫಾರ್ಮ ಮತ್ತು ಫಾರ್ಮಾ ಡಿ ನಲ್ಲಿ ೫ ನೇ ರ‍್ಯಾಂಕ್, ಬಿ...
ದಕ್ಷಿಣ ಕನ್ನಡಪುತ್ತೂರುಮಡಿಕೇರಿಮೂಡಬಿದಿರೆಸುದ್ದಿಸುಳ್ಯಹಾಸನ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ.  ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆ೦ಟ್ ಮುಡುಬಿದಿರೆಯಲ್ಲಿ ಮಹಾವೀರ ಜಯ೦ತಿ ಆಚರಣೆ ; ನೇರ೦ಕಿ ಪಾರ್ಶ್ವನಾಥ ಅವರಿಗೆ ವಿಶೇಷ ಗೌರವ ಪುರಸ್ಕಾರ-ಕಹಳೆ ನ್ಯೂಸ್

ಮೂಡುಬಿದಿರೆ: ಜೈನ್ ಪರ೦ಪರೆಯ ೨೪ ನೇ ತೀರ್ಥ೦ಕರರಾದ ಶ್ರೀ ಮಹಾವೀರ ಜನ್ಮ ಕಲ್ಯಾಣದ ಪ್ರಯುಕ್ತ ಎಕ್ಸಲೆ೦ಟ್ ಮೂಡುಬಿದಿರೆಯಲ್ಲಿ ನಡೆದ ಮಹಾವೀರ ಜಯ೦ತಿ ಕಾರ್ಯಕ್ರಮದಲ್ಲಿ ರಾಜ್ಯದ ನೂರಕ್ಕೂ ಹೆಚ್ಚು ಜಿನಮ೦ದಿರಗಳ ಸಚಿತ್ರ ದಾಖಲೀಕರಣ, ಚ೦ದನ ಟಿವಿ, ರತ್ನತ್ರಯ ಟಿವಿ ಚಾನಲ್‌ಗಳ ಮೂಲಕ ಜೀವನದರ್ಶನ ಕಾರ್ಯಕ್ರಮ, ಬಸದಿಗಳ ಸಾಕ್ಷ್ಯಚಿತ್ರ ಪ್ರದರ್ಶನ, ಕರ್ನಾಟಕ ಭಗವಾನ ಶ್ರೀ ಬಾಹುಬಲಿ ವೈಭವ ಶೀರ್ಷಿಕೆಯಲ್ಲಿ ಗೊಮ್ಮಟೇಶ್ವರ ಪ್ರತಿಮೆಗಳ ಪೋಸ್ಟಲ್ ಕಾರ್ಡ್ ಬಿಡುಗಡೆ, ನೇರ೦ಕಿ ಯೂಟ್ಯೂಬ್ ವಾಹಿನಿ ಹಾಗೂ ನೇರ೦ಕಿ...
ಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಸಿಬಿಎಸ್ಇ ಕಿಂಡರ್ ಗಾರ್ಟನ್ ಪುಟಾಣಿ ವಿದ್ಯಾರ್ಥಿಗಳಿಗೆ ‘ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭ’-ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಯುಕೆಜಿ ತರಗತಿಯ ಪುಟಾಣಿ ವಿದ್ಯಾರ್ಥಿಗಳಿಗೆ ' ಚಿಣ್ಣರ ಪ್ರಶಸ್ತಿ ಪ್ರಧಾನ ' ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭವನ್ನು ಪುಟಾಣಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡಬಿದಿರೆಯ ಖ್ಯಾತ ಮಕ್ಕಳ ತಜ್ಞ ಡಾಕ್ಟರ್. ಟಿ. ವಸಂತ್ ರವರು ಉಪಸ್ಥಿತಿಯಲ್ಲಿದ್ದು ಮಕ್ಕಳ ಮನಸ್ಸು ಸೂಕ್ಷ್ಮವಾದುದು, ಎಳೆಯ ವಯಸ್ಸಿನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಎಲ್ಲಾ ಚೌಕಟ್ಟನ್ನು ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ...
ಜಿಲ್ಲೆಮೂಡಬಿದಿರೆಸಂತಾಪಸುದ್ದಿ

ಹೃದಯಾಘಾತದಿಂದ ಬಜರಂಗದಳ ಮೂಡುಬಿದಿರೆ ನಗರ ಸಂಯೋಜಕ ಸಾ*ವು-ಕಹಳೆ ನ್ಯೂಸ್

ಮೂಡುಬಿದಿರೆ: ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಅಹರ್ನಿಶಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತಕ್ಕೆ ಒಳಪಟ್ಟು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ನಗರ ಸಂಯೋಜಕ ಸಮಾಜಮುಖಿ ಚಿಂತನೆಯುಳ್ಳ ಸಕ್ರಿಯ ಕಾರ್ಯಕರ್ತ ವಿಜೇಶ್ ಅವರು ತಡ ರಾತ್ರಿ ಕೊನೆಯುಸಿರೆಳೆದಿದ್ದಾರೆ....
1 2 3 4 5 6 29
Page 4 of 29