Saturday, June 13, 2026

ಮೂಡಬಿದಿರೆ

ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಯುವತಿಗೆ ಅಶ್ಲೀಲ ಸಂದೇಶ, ಕೊ*ಲೆ ಬೆದರಿಕೆ: ದೂರು-ಕಹಳೆ ನ್ಯೂಸ್

ಪಡುಬಿದ್ರಿ: ಬಡಾ ಗ್ರಾಮದ 21 ವರ್ಷದ ಯುವತಿಯ ಇನ್ಸ್ಟಾ ಗ್ರಾಂ ಖಾತೆಗೆ ಬಡಾ ಗ್ರಾಮದ ನಿವಾಸಿ ಆಸಿಫ್‌ ಎಂಬಾತ ಅಶ್ಲೀಲ ಸಂದೇಶ ಕಳುಹಿಸಿ ಆಕೆಯನ್ನು ತನ್ನೊಂದಿಗೆ ಬರಹೇಳಿದ್ದಲ್ಲದೆ ಮಾ. 7ರಂದು ಕಾರಲ್ಲಿ ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಕೈಯಲ್ಲಿ ಚಾಕು ಹಿಡಿದುಕೊಂಡು ಯುವತಿಯ ಕೈಹಿಡಿದೆಳೆದು ಆಕೆಯ ಮೊಬೈಲನ್ನು ಕಸಿದು ನೆಲಕ್ಕೆಸೆದು ಒಡೆದುಹಾಕಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಘಟನೆಯನ್ನು ಮನೆ ಎದುರಿನ ಬಯಲಲ್ಲಿ ನಿಂತು ನೋಡುತ್ತಿದ್ದ ನಾಜಿಮ್‌ ಅವರ...
ಜಿಲ್ಲೆಮೂಡಬಿದಿರೆಸಂತಾಪಸುದ್ದಿ

ಸ್ಕೂಟಿಗೆ ಕಾರು ಢಿಕ್ಕಿ: ಶಿಕ್ಷಕಿ ಸಾವು-ಕಹಳೆ ನ್ಯೂಸ್

ಮೂಡುಬಿದಿರೆ: ಶಿರ್ತಾಡಿ ಸೇತುವೆ ಬಳಿ ಶುಕ್ರವಾರ ಸಂಜೆ ಕಾರೊಂದು ಆಯಕ್ಟಿವಾಕ್ಕೆ ಢಿಕ್ಕಿ ಹೊಡೆದು ಸವಾರೆ, ಶಿರ್ತಾಡಿ ಹೋಲಿ ಏಂಜೆಲ್ಸ್ ಶಾಲೆಯ ಶಿಕ್ಷಕಿ, ಮೂಡುಬಿದಿರೆ ನಾಗರಕಟ್ಟೆ ನಿವಾಸಿ ಸುಜಯಾ ಭಂಡಾರಿ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿದ್ದ ಸುಜಯಾ ಅವರನ್ನು ಮಂಗಳೂರು ಆಸ್ಪತ್ತೆಗೆ ಸಾಗಿಸಲಾಯಿತಾದರೂ ಅಲ್ಲಿ ಮೃತಪಟ್ಟರು. ಅವರಿಗೆ ಅವಳಿ ಮಕ್ಕಳಿದ್ದು, ಪತಿ ವಿದೇಶದಲ್ಲಿದ್ದಾರೆ....
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ-ಕಹಳೆ ನ್ಯೂಸ್

ಕಲ್ಲಬೆಟ್ಟು : ಸ್ತ್ರೀ ಶಕ್ತಿಯ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಮಕ್ಕಳಿಗಾಗಿ ವೀರೆ- ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ; ಕಾರ್ಯಕ್ರಮವು ಕಲ್ಲಬೆಟ್ಟುವಿನ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಅರ್ಥಪೂರ್ಣವಾಗಿ ಉದ್ಘಾಸಿದರು . ಕಾರ್ಯಕ್ರಮವನ್ನು ಉದ್ಘಾಟಿಸಿದ ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಪ್ರತಿಭಾ ಅವರು ಹೆಣ್ಣುಮಕ್ಕಳ ಸುರಕ್ಷತೆಯ ಅವಶ್ಯಕತೆ, ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಲು ತರಬೇತಿಗಳ ಮಹತ್ವವನ್ನು ವ್ಯಕ್ತಪಡಿಸುತ್ತ ಅವರ ಹಕ್ಕುಗಳ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಬ್ರಹ್ಮಕಲಶಕ್ಕೆ ಶುಭಕೋರಿದ ಬ್ಯಾನರ್ ಹರಿದ ಕಿಡಿಗೇಡಿಗಳು ಅರೆಸ್ಟ್-ಕಹಳೆ ನ್ಯೂಸ್

ಮೂಡಬಿದಿರೆ:ಲಾಡಿ ಶ್ರೀಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಅಳವಡಿಸಿರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾನಿಗೈದ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಹೊಟೇಲ್ ಕಾರ್ಮಿಕರಾದ ಮಹಮ್ಮದ್ ಕಾಮ್ದು ಝಮಾನ್ ಮತ್ತು ಜಾರ್ಖಾಂಡ್‌ನ ಮಹಮ್ಮದ್ ಸಿರಾಜ್ ಅನ್ಸಾರಿ ಬಂಧಿತ ಆರೋಪಿಗಳು. ಮೂಡುಬಿದಿರೆ ಪುರಸಭಾ ಸದಸ್ಯ ಇಟ್ಬಾಲ್ ಕರೀಂ ಲಾಡಿ ಶ್ರೀಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಹಾಕಿರುವ ಬ್ಯಾನರ್ ಅನ್ನು ಹರಿದು ಹಾನಿಗೊಳಿಸಲಾಗಿತ್ತು. ಈ ಬಗ್ಗೆ...
ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ:ಮೀನು, ಮಾಂಸ ಅಂಗಡಿಗಳ ಕೊಳಚೆಗೆ ಇಲ್ಲ ದಾರಿ-ಕಹಳೆ ನ್ಯೂಸ್

ಮೂಡುಬಿದಿರೆ: ಕಳೆದ 7 ವರ್ಷಗಳಿಂದ ಸ್ವರಾಜ್ಯಮೈದಾನದಲ್ಲಿ ತಾತ್ಕಾಲಿಕವಾಗಿ ನೆಲೆಗೊಂಡ ಪುರಸಭೆಯ ದಿನವಹಿ ಮಾರುಕಟ್ಟೆಯ ಒಂದು ಭಾಗವಾಗಿ ಪೂರ್ವ ಭಾಗದಲ್ಲಿ ಮೀನು ಮತ್ತು ಮಾಂಸ ಮಾರಾಟ ಮಳಿಗೆಗಳಿವೆ. ಈ ಅಂಗಡಿಗಳಿಂದ ದೊಡ್ಡ ಪ್ರಮಾಣದ ಮೀನು ಮತ್ತು ಮಾಂಸ ತ್ಯಾಜ್ಯ ಮತ್ತು ಕೊಳಚೆ ನೀರು ಹೊರಗೆ ಬರುತ್ತದೆ. ಇದರ ಹೊರಹರಿವಿಗೆ ಸರಿಯಾದ ಚರಂಡಿ ಮತ್ತು ಇತರ ವ್ಯವಸ್ಥೆಗಳು ಇಲ್ಲದೆ ತೆರೆದ ಜಾಗದಲ್ಲೇ ಹರಿಯುತ್ತಿದೆ. ಮೀನು ಮಾಂಸ ಕೊಳಚೆಯ ಮುಕ್ತ ಹರಿವಿನಿಂದಾಗಿ ಹತ್ತಿರದ ಅಂಗಡಿಯವರಿಗೆ,...
ದಕ್ಷಿಣ ಕನ್ನಡಮೂಡಬಿದಿರೆಸಂತಾಪಸುದ್ದಿ

ಮೂಡುಬಿದಿರೆ MITE ಕಾಲೇಜು ವಿದ್ಯಾರ್ಥಿ ಮಿಥುನ್ ಮಡಿಯಾಲ ನಿಧನ..! -ಕಹಳೆ ನ್ಯೂಸ್

ಮೂಡುಬಿದಿರೆ  : ಮೂಡುಬಿದಿರೆಯ MITE  ಪ್ರಥಮ ವರ್ಷದ MBA ವಿದ್ಯಾರ್ಥಿ ಮಿಥುನ್ ಮಡಿಯಾಲ ಇಂದು ನಿಧನರಾಗಿದ್ದಾರೆ. ಮಡಿಯಾಲ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಮಡಿಯಾಲರವರ ಪುತ್ರ ಮಿಥುನ್ ಮಡಿಯಾಲ ಇವರು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಇಂಜಿನಿಯರಿಂಗ್ ಮೂಡುಬಿದಿರೆ ಇಲ್ಲಿ MBA ಪ್ರಥಮ ವರ್ಷ ಪೂರೈಸುತ್ತಿದ್ದು, ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಬಂಧು-ಮಿತ್ರರರನ್ನು ಅಗಲಿದ್ದಾರೆ.  ...
ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ – ಕಹಳೆ ನ್ಯೂಸ್

ಮೂಡಬಿದ್ರೆ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ರಸ್ತೆ ಸುರಕ್ಷತಾ ಅಭಿಯಾನ. ಕಾರ್ಯಕ್ರಮ ಮೂಡಬಿದ್ರೆ ಪೊಲೀಸರ ಸಹಕಾರದೊಂದಿಗೆ ನಡೆಯಿತು. ಕಾರ್ಯಕ್ರಮವನ್ನು ಮುಖ್ಯ ಪೋಲಿಸ್ ಅಧಿಕಾರಿ ಪ್ರದೀಪ್ ಕುಮಾರ್ ಚಾಲನೆಕೊಟ್ಟು ಮಕ್ಕಳಿಗೆ ರಸ್ತೆ ಸುರಕ್ಷತೆಯ ಪ್ರಾಮುಖ್ಯತೆ ಮತ್ತೆ ನಿಯಮವನ್ನು ತಿಳಿಸಿದರು ವಾಹನದೊಂದಿಗೆ ರಸ್ತೆಗೆ ಇಳಿಯುವ ಮೊದಲು ಅನುಮೋದಿತ ಚಾಲನಾ ಪರವಾನಗಿಯನ್ನು ಹೊಂದಿರುವುದು ಸಹ ಕಡ್ಡಾಯವಾಗಿದೆ. ಪ್ರತಿಯೊಬ್ಬರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಸ್ತೆ ಸುರಕ್ಷತಾ ಸಂವೇದನೆ ಅತ್ಯಗತ್ಯ. ರಸ್ತೆ...
ಉಡುಪಿಮೂಡಬಿದಿರೆಸುದ್ದಿ

ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ -ಕಹಳೆ ನ್ಯೂಸ್

ಮೂಡುಬಿದಿರೆ : ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ಯುವಪೀಳಿಗೆಗೆ ದಾರಿದೀಪವಾಗಬೇಕು. ತನ್ನ ಯೌವ್ವನದಲ್ಲಿ ರಾಷ್ಟ್ರಿಯ ಚಿಂತನೆಯನ್ನು ಮೈಗೂಡಿಸಿಕೊಂಡು ಯುವ ಸಮೂಹಕ್ಕೆ ಸ್ಫೂರ್ತಿಯ ಸೆಳೆಯಾದ ವಿವೇಕಾನಂದರ ಜೀವನ ನಿಜಕ್ಕೂ ಸಾರ್ಥಕ ಎಂದು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ.ಬಿ.ಪಿ ಸಂಪತ್ ಕುಮಾರ್ ಅಭಿಪ್ರಾಯಪಟ್ಟರು. ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅವರು ವಿವೇಕಾನಂದರು ಭಾರತ ದೇಶ ಕಂಡ ಮಹಾನ್ ಯುಗಪುರುಷ, ಸಂತ ಮತ್ತು ಬೌದ್ಧಿಕ...
1 3 4 5 6 7 29
Page 5 of 29