ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ಆಹಾರೋತ್ಸವ 2024-ಕಹಳೆ ನ್ಯೂಸ್
ಮೂಡುಬಿದಿರೆ: ಅಡುಗೆ ಮಾಡುವುದು ಒಂದು ಕಲೆ. ಇದು ವ್ಯಕ್ತಿತ್ವ ನರ್ಮಾಣದಲ್ಲಿ ಮಹತ್ತರ ಪಾತ್ರ ನಿರ್ವಹಿಸಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತದೆ. ನಾಯಕತ್ವ ಗುಣ ಸಹಬಾಳ್ವೆ, ಆರ್ಥಿಕ ಕೌಶಲ್ಯ, ಸಮಯಪರಿಪಾಲನೆಯ ಗುಣ ವೃದ್ಧಿಗೊಳ್ಳುತ್ತದೆ. ಎಂದು ಎಕ್ಸಲೆಂಟ್ ಸಂಸ್ಥೆಯ ಕರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಹೇಳಿದರು. ಅವರು ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಕಾಮರ್ಸ್ ಎಸೋಷಿಯೇಷನ್ ಸಹಭಾಗಿತ್ವದಲ್ಲಿ ನಡೆದ ಆಹಾರೋತ್ಸವ 2024 ಉದ್ಘಾಟಿಸಿ ಮಾತಾಡಿದರು. ಮುಖ್ಯ ತೀರ್ಪುಗಾರರಾದ ಬಿಗ್ಮಿಶ್ರಾ ಪೇಡದ ಮಾಲಕರಾದ ಶ್ರೀ...







