Friday, April 24, 2026

ಮೂಡಬಿದಿರೆ

ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಪದೋನ್ನತಿ –ಕಹಳೆ ನ್ಯೂಸ್

ಮೂಡುಬಿದಿರೆ: ಕಳೆದ 23 ವರ್ಷಗಳಿಂದ ಅಗ್ನಿಶಾಮಕ ದಳದಲ್ಲಿ ಚಾಲಕರಾಗಿದ್ದ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಅಮನಬೆಟ್ಟುವಿನ ನಿವಾಸಿ ಚಂದ್ರಶೇಖರ ಅವರು ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಪದೋನ್ನತಿಯನ್ನು ಹೊಂದಿದ್ದಾರೆ. 2001ರಲ್ಲಿ ಅಗ್ನಿಶಾಮಕ ಇಲಾಖೆಯಲ್ಲಿ ಸೇವೆಯನ್ನು ಆರಂಭಿಸಿದ್ದ ಅವರು ಬೆಳ್ತಂಗಡಿ, ಮೂಡುಬಿದಿರೆ ಮತ್ತು ಕಾರ್ಕಳದಲ್ಲಿ ಸೇವೆಯನ್ನು ಸಲ್ಲಿಸಿದ್ದರು. ಇದೀಗ ಕಾರ್ಕಳದಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಅವರು ಕಾರ್ಕಳ ಅಗ್ನಿಶಾಮಕ ಠಾಣೆಯಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಕರ್ತವ್ಯವನ್ನು ನಿರ್ವಹಿಸಲಿದ್ದಾರೆ....
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ರಾ.ಗಾ. ವಿವಿಯಿಂದ ಪುರುಷರ ಮತ್ತು ಮಹಿಳೆಯರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ– ಕಹಳೆ ನ್ಯೂಸ್

ಮೂಡುಬಿದಿರೆ : ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಆತಿಥ್ಯದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ವತಿಯಿಂದ ಮೂರು ದಿನಗಳ ಕಾಲ ವಿದ್ಯಾಗಿರಿಯ ಕೃಷಿಸಿರಿ ಸಭಾಂಗಣದಲ್ಲಿ ನಡೆಯುವ ಪುರುಷರ ಮತ್ತು ಮಹಿಳೆಯರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಚಾಂಪಿಯನ್ ಶಿಫ್ ಆರಂಭಗೊಂಡಿತು. ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಷನ್ ನ ಅಧ್ಯಕ್ಷ ರಾಕೇಶ್ ಮಲ್ಲಿ ದೀಪ ಬೆಳಗಿಸಿ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿ ಇಡೀ ದೇಶದಲ್ಲೇ ಕ್ರೀಡೆಗೆ ಸಹಕಾರ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ಕಂಬಳ ಅನುದಾನ ಬಿಡುಗಡೆ ವಿಳಂಬ ಆಗ್ರಹಿಸಿ ಜೂ.19ಕ್ಕೆ ಸಿಎಂ, ಸಚಿವರ ಭೇಟಿ, ಮಾತುಕತೆ : ಜಿಲ್ಲಾ ಕಂಬಳ ಸಮಿತಿ ಸಮಾಲೋಚನಾ ಸಭೆಯಲ್ಲಿ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು – ಕಹಳೆ ನ್ಯೂಸ್

ಮೂಡುಬಿದಿರೆ: ಅವಿಭಜಿತ ಜಿಲ್ಲೆಯಲ್ಲಿ ನಡೆಯುವ ಪ್ರತಿ ಕಂಬಳಕ್ಕೆ ಸರಕಾರವು ತಲಾ 5ಲಕ್ಷ ರೂ. ಅನುದಾನವನ್ನು ಹಿಂದೆ ನೀಡುತ್ತಿತ್ತು ಆದರೆ ಪ್ರಸಕ್ತ ವರ್ಷದಲ್ಲಿ ಬಿಡುಗಡೆಯಾಗಿಲ್ಲ. ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜೂ.19ರಂದು ಜಿಲ್ಲಾ ಕಂಬಳ ಸಮಿತಿಯಿಂದ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡುವ ಕುರಿತು ಸಮಾಜ ಮಂದಿರದಲ್ಲಿ ನಡೆದ ಜಿಲ್ಲಾ ಕಂಬಳ ಸಮಿತಿಯಿಂದ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಸರ್ಕಾರದ ಅನುದಾನ ಬಿಡುಗಡೆ ಕುರಿತು ಸಮಿತಿಯ ಪದಾಧಿಕಾರಿಗಳು, ಕಂಬಳಗಳ ವ್ಯವಸ್ಥಾಪಕರ ಜೊತೆ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಪಾಣರ ಅಜಿಲ ಯಾನೆ ನಲಿಕೆ ಯವರ ಸಮಾಜ ಸೇವಾ ಸಂಘದ 3ನೇ ವಾರ್ಷಿಕೋತ್ಸವ :  ಪುಸ್ತಕ ವಿತರಣೆ, ಸಮಾಜ ಸೇವಕಗೆ ಸನ್ಮಾನ– ಕಹಳೆ ನ್ಯೂಸ್

ಮೂಡುಬಿದಿರೆ ತಾಲೂಕು ಪಾಣರ ಅಜಿಲ ಯಾನೆ ನಲಿಕೆ ಯವರ ಸಮಾಜ ಸೇವಾ ಸಂಘದ 3ನೇ ವಾರ್ಷಿಕೋತ್ಸವ-ಪುಸ್ತಕ ವಿತರಣೆ-ಸಮ್ಮಾನ ಕಾರ್ಯಕ್ರಮವು ಸಮಾಜ ಮಂದಿರದಲ್ಲಿ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಶ್ರೀಪತಿ ಭಟ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಹಕ್ಕು ಇದೆ. ಶಿಕ್ಷಣದಿಂದ ಸಮಾಜದ ಬೆಳವಣಿಗೆ ಸಾಧ್ಯ ಆದ್ದರಿಂದ ಸಮಾಜದ ಎಲ್ಲಾ ಮಕ್ಕಳು ಶಿಕ್ಷಣವನ್ನು ಪಡೆಯುವಂತ್ತಾಗಬೇಕು ಎಂದ ಅವರು ಸಂಘದ ಎಲ್ಲ ಚಟುವಟಿಕೆಗಳಿಗೆ ತುಂಬು ಪ್ರೋತ್ಸಾಹ ನೀಡುವುದಾಗಿ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ದ.ಕ ಜಿಲ್ಲಾ ಸಂಸ್ಥೆ ಮೂಡುಬಿದಿರೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ ಸ್ಕೌಟ್ಸ್ ಗೈಡ್ಸ್ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ, ದ.ಕ ಜಿಲ್ಲಾ ಸಂಸ್ಥೆ ಮೂಡುಬಿದಿರೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿರುವ ಸ್ಕೌಟ್ಸ್ ಗೈಡ್ಸ್, ರೋರ್ಸ್ ಮತ್ತು ರೇಂಜರ್ಸ್ ಗಳಿಗೆ  ಅಭಿನಂದನಾ ಕಾರ್ಯಕ್ರಮ ನಡೆಯಿತು. ಭಾರತ ಸ್ಕೌಟ್ಸ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ಕೌಟ್ಸ್ ಗೈಡ್ಸ್ ರಾಜಕೀಯೇತರ ಶೈಕ್ಷಣಿಕ ಆಂದೋಲನವಾಗಿದ್ದು ಮಕ್ಕಳಲ್ಲಿ ಬೌದ್ಧಿಕ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಆಳ್ವಾಸ್‌ನಲ್ಲಿ ಹಲಸು, ಹಣ್ಣುಗಳು, ಆಹಾರೋತ್ಸವ, ಕೃಷಿ ಮಹಾಮೇಳ ಸಂಸ್ಕೃತಿ ಮೂಲವೇ ಕೃಷಿ: ನಳಿನ್ ಕುಮಾರ್-ಕಹಳೆ ನ್ಯೂಸ್

ಮೂಡುಬಿದಿರೆ:‘ಭಾರತೀಯ ಸಂಸ್ಕೃತಿಯ ಮೂಲವೇ ಕೃಷಿ. ಕೃಷಿಯನ್ನು ಪ್ರೋತ್ಸಾಹಿಸುವ ಮೂಲಕ ‘ಆಳ್ವಾಸ್’ ನೆಲದ ಸಂಸ್ಕೃತಿಯನ್ನು ಪೋಷಿಸುವ ಕೆಲಸ ಮಾಡುತ್ತಿದೆ’ ಎಂದು ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಕೃಷಿಋಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ನಡೆಯಲಿರುವ ಎರಡನೇ ವರ್ಷದ ‘ಸಮೃದ್ಧಿ’ -ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳದ ಉದ್ಘಾಟನಾ ಸಮಾರಂಭದಲ್ಲಿ...
ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಶಿಕ್ಷಣಸುದ್ದಿ

ಆಳ್ವಾಸ್ ನ ಕೃಷಿಸಿರಿ ವೇದಿಕೆಯಲ್ಲಿ ನಡೆದ “ಆಳ್ವಾಸ್ ಸಾಂಪ್ರದಾಯಿಕ ದಿನ- 2024” ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಓರ್ವ ಉತ್ತಮ ಶಿಕ್ಷಕ, ಎಂಜಿನಿಯರ್ ಅಥವಾ ಕಲಾವಿದನಾಗಿ ರೂಪುಗೊಳ್ಳುವಂತೆ ಆಳ್ವಾಸ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುತ್ತಿರುವುದಲ್ಲದೆ ಓರ್ವ ಮನುಷ್ಯನಿಗೆ ಮನುಷ್ಯತ್ವದ ಗುಣವನ್ನು ಕಲಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ನಟ, ಕಲಾ ನಿರ್ದೇಶಕ ಅರುಣ್ ಸಾಗರ್ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕೃಷಿಸಿರಿ ವೇದಿಕೆಯಲ್ಲಿ ನಡೆದ "ಆಳ್ವಾಸ್ ಸಾಂಪ್ರದಾಯಿಕ ದಿನ- 2024" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಪಾಸ್ ಫೈಲ್...
ದಕ್ಷಿಣ ಕನ್ನಡಪುತ್ತೂರುಮೂಡಬಿದಿರೆಸುದ್ದಿ

ಮೂಡಬಿದ್ರೆ ಆಳ್ವಾಸ್‌ನಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ : ಶಾಸಕ ಅಶೋಕ್ ರೈ ಟ್ರಸ್ಟ್ ಮೂಲಕ 750 ಉದ್ಯೋಗಾಂಕ್ಷಿಗಳು ಮೇಳದಲ್ಲಿ ಭಾಗಿ-ಕಹಳೆ ನ್ಯೂಸ್

ಪುತ್ತೂರು: ಕಲಿಕೆಯ ಧ್ಯೇಯ ಉದ್ಯೋಗ ಗಳಿಸುವುದಾಗಿದೆ ಆದರೆ ಎಲ್ಲರಿಗೂ ಇಲ್ಲಿ ಸರಕಾರಿ ಉದ್ಯೋಗ ಸಿಗುತ್ತದೆ ಎಂಬ ಖಾತ್ರಿಯಿಲ್ಲದೇ ಇರುವ ಕಾರಣ ಖಾಸಗಿ ಸಂಸ್ಥೆಗಳಲ್ಲಿ ದಾರಾಳ ಉದ್ಯೋಗಗಳು ದೊರೆಯುತ್ತಿದ್ದು ವಿದ್ಯಾರ್ಥಿಳು ಕಲಿಕೆಯ ವೇಳೆಯೇ ಉದ್ಯೋಗದ ಧ್ಯೇಯವನ್ನು ಹೊಂದರಬೇಕು ಎಂದು ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು. ಅವರು ಮೂಡಬಿದ್ರೆ ಆಳ್ವಾಸ್‌ನಲ್ಲಿ ಜೂ. 7 ಮತ್ತು 8ರಂದು ನಡೆಯಲಿರುವ ಬೃಹತ್ ಉದ್ಯೋಗ ಮೇಳಕ್ಕೆ ರೈ ಚಾರಿಟೇಬಲ್...
1 6 7 8 9 10 28
Page 8 of 28