Monday, September 7, 2026

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಯಕ್ಷದ್ರುವ ಪಟ್ಲ ಪೌಂಡೇಶನ್ (ರಿ.) ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಯಕ್ಷ ಶಿಕ್ಷಣತರಬೇತಿ ಉದ್ಘಾಟನೆ -ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: ತಾನು ಪಡೆದ ಖ್ಯಾತಿಯನ್ನು ಇತರೆ ಕಲಾವಿದರಿಗೆ ಧಾರೆಯುವುದು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ.)ಟ್ರಸ್ಟ್ ನ ಮುಖ್ಯ ಉದ್ದೇಶ ನಮ್ಮ ಮಣ್ಣಿನ ಕಲೆಯ ಮೂಲಕ ಸಂಸ್ಕೃತಿಯನ್ನು, ಕಲಿಕೆಯಲ್ಲಿ ಏಕಾಗ್ರತೆಯನ್ನು ಆತ್ಮಸ್ಥೈರ್ಯವನ್ನು ಮೂಡುವುದು.ಮನಸ್ಸಿಗೆ ನೆಮ್ಮದಿ ಕೊಡುವ ಕಲೆ ಅದೇ ಯಕ್ಷಗಾನದ ಕಲೆ ಎಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ.)ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಶಿಕ್ಷಣ ತರಬೇತಿಯನ್ನು ಉದ್ಘಾಟನೆ ಮಾಡಿ ಶ್ರೀ ವಾಸುದೇವ ಐತಾಳ ಪಣಂಬೂರು...
ಕೊಡಗುಜಿಲ್ಲೆಮಡಿಕೇರಿಸುದ್ದಿ

ಎಲ್‌ಇಡಿ ಬಲ್ಬ್‌ ನುಂಗಿದ ಎಂಟು ತಿಂಗಳ ಕಂದಮ್ಮ – ಕಹಳೆ ನ್ಯೂಸ್

ಮಡಿಕೇರಿ: ಎಂಟು ತಿಂಗಳ ಕಂದಮ್ಮ ಎಲ್‌ಇಡಿ ಬಲ್ಬ್  ನುಂಗಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ  ನಗರದಲ್ಲಿ ನಡೆದಿದೆ. ಮನೆಯಲ್ಲಿದ್ದ ವೇಳೆ ಮಗು ಏಕಾಏಕಿ ವಿಪರೀತವಾಗಿ ಅಳಲು ಶುರುಮಾಡಿದ್ದು, ಗಾಬರಿಗೊಂಡ ಪೋಷಕರು ಕಾರಣ ತಿಳಿಯದೇ ಕೂಡಲೇ ಮಡಿಕೇರಿ ನಗರದ ಆಸ್ಪತ್ರೆಗೆ ಕರೆತಂದಿದ್ದಾರೆ.  ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಬಳಿಕ ಎಕ್ಸ್‌ರೇ (X-ray) ತೆಗೆಸಿ ನೋಡಿದಾಗ ಮಗುವಿನ ಗಂಟಲು ಭಾಗದಲ್ಲಿ ಸಣ್ಣ ಲೋಹದ ವಸ್ತು ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದಾರೆ. ಆರಂಭದಲ್ಲಿ ಪಿನ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಅಕ್ರಮ ಗೋಸಾಗಾಟಕ್ಕೆ ಬ್ರೇಕ್: ಬಜರಂಗದಳದ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ – ಕಹಳೆ ನ್ಯೂಸ್

ಪುತ್ತೂರು: ಅಕ್ರಮವಾಗಿ ಹಸುವನ್ನು ಮಾಂಸ ಮಾಡುವ ಉದ್ದೇಶದಿಂದ ಯಾವುದೇ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಯಾಪು ಗ್ರಾಮದ ಮರಕ್ಕ ಸಮೀಪ ಈ ಕಾರ್ಯಾಚರಣೆ ನಡೆದಿದ್ದು, ಪೊಲೀಸ್ ಉಪನಿರೀಕ್ಷಕಿ (ತನಿಖೆ) ಸುಷ್ಮಾ ಜಿ. ಭಂಡಾರಿ ಅವರ ನೇತೃತ್ವದ ತಂಡ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಖಚಿತ ಮಾಹಿತಿಯ ಮೇರೆಗೆ ಪಿಕಪ್ ವಾಹನವನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾಣಿಯಿಂದ ಸಂಪಾಜೆಗೆ ಸಂಪರ್ಕಿಸುವ ಹೈ ಸ್ಪೀಡ್ ರಾಷ್ಟ್ರೀಯ ಹೆದ್ದಾರಿ ಚತುಷ್ಪದ ಯೋಜನ ವರದಿ ರೆಡಿ, ಡಿಪಿಆರ್ ಸಲ್ಲಿಸುವಂತೆ ಶಾಸಕ ಅಶೋಕ್ ರೈ ಮನವಿ.- ಕಹಳೆ ನ್ಯೂಸ್

ಪುತ್ತೂರು : ಕೋಟ್ಯಂತರ ರೂ. ವೆಚ್ಚದಲ್ಲಿ ಬಹು ನಿರೀಕ್ಷೆಯ ಪ್ರಾಜೆಕ್ಟ್ ಆಗಿರುವ ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಚತುಷ್ಪದ ಯೋಜನೆಯ ವರದಿ (ಡಿಪಿಆರ್) ಸಿದ್ಧವಾಗಿದ್ದು, ಅದರ ಅಪ್ರೂವಲ್‌ಗಾಗಿ ಸರಕಾರಕ್ಕೆ ಡಿಪಿಆರ್ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಆಯುಕ್ತರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಈಗಾಗಲೇ ರಾಜ್ಯ ಸರಕಾರದ ಮೂಲಕ ೩.೧೯ ಕೋಟಿ ರೂ ವೆಚ್ಚದಲ್ಲಿ ಡಿಪಿಆರ್ ಸಿದ್ದಪಡಿಸಲಾಗಿದೆ. ಲೋಕೋಪಯೋಗಿ ಸಚಿವರಾಗಿದ್ದ ಸತೀಶ್ ಜಾರಕಿಹೊಳಿಯವರ ಮೂಲಕ ಮಾಣಿ- ಸಂಪಾಜೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೆಂದೂರು ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟ ಯತ್ನ- 35.53 ಗ್ರಾಂ ಮಾದಕ ವಸ್ತು ಸಮೇತ ಮೂವರು ಬಂಧನ -ಕಹಳೆ ನ್ಯೂಸ್

ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಮಾದಕ ವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ನದೀಂ (27), ಉಮರುಲ್ ಫಾರೂಕ್ (30) ಹಾಗೂ ಇಮ್ಮಿಯಾಜ್ ಇಸ್ಮಾಯಿಲ್ ಕಿನ್ಯಾ (41) ಎಂದು ಗುರುತಿಸಲಾಗಿದೆ.ಜೂನ್ 23ರಂದು ಮಂಗಳೂರು ನಗರದ ಬೆಂದೂರಿನಲ್ಲಿರುವ ಲಾಡ್ಜ್ ಒಂದರಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಡಿ.ಜಿ & ಐ.ಜಿ.ಪಿ ಪದಕಕ್ಕೆ ಆಯ್ಕೆಯಾದ ರಂಜಿತ್ ಕುಮಾರ್ ರೈ..!!-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ನೂಜಿಬರೆ ಮೇಲು ಮನೆಯ ನಿವಾಸಿ ರಂಜಿತ್ ಕುಮಾರ್ ರೈ ಅವರು 2026ನೇ ಸಾಲಿನ ಡಿ.ಜಿ ಮತ್ತು ಐ.ಜಿ.ಪಿ ಪ್ರಶಂಸನಾ ಪದಕಕ್ಕೆ ಆಯ್ಕೆಯಾಗಿದ್ದು, ಕುಟುಂಬದವರು ಹಾಗೂ ಊರಿನ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ರಂಜಿತ್ ಕುಮಾರ್ ರೈ ಅವರು ಗಣೇಶ್ ರೈ ಎನ್.ಬಿ. ಮತ್ತು ರತ್ನವತಿ ಜಿ. ದಂಪತಿಯ ಪುತ್ರರಾಗಿದ್ದಾರೆ. ಅವರ ಪತ್ನಿ ಕೃತಿ ಆರ್. ರೈ ಆಗಿದ್ದು, ಹೃದ್ಯಾಂಶ್ ಆರ್. ರೈ ಮತ್ತು ಮೇದಾಂಶ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಜನಾಡಿ ಭೀಕರ ಗುಡ್ಡ ಕುಸಿತ: ನೊಂದ ಅಶ್ವಿನಿ ಮನೆಗೆ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ  ಭೇಟಿ ; ನ್ಯಾಯದ ಹೋರಾಟದಲ್ಲಿ ಸದಾ ಜೊತೆಗಿರುವ ಅಭಯ – ಕಹಳೆ ನ್ಯೂಸ್

ಮಂಗಳೂರು: ಕಳೆದ ವರ್ಷ ಮಂಗಳೂರು ಸಮೀಪದ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ತನ್ನ ಇಡೀ ಪ್ರಪಂಚವನ್ನೇ ಕಳೆದುಕೊಂಡು, ಅತೀವ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ನೊಂದ ಮಹಿಳೆ ಶ್ರೀಮತಿ ಅಶ್ವಿನಿ ಅವರ ಮನೆಗೆ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ಇಂದು ಖುದ್ದಾಗಿ ಭೇಟಿ ನೀಡಿ ಸಾಂತ್ವನ ಹೇಳಿದರು. ಕರುಳು ಹಿಂಡುವ ಈ ದುರಂತದ ಬಳಿಕ ಚಿಂತಾಜನಕ ಪರಿಸ್ಥಿತಿಯಲ್ಲಿರುವ...
ಉಡುಪಿಕಾಪುರಾಜ್ಯಶಿಕ್ಷಣ

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ಪಡೆಯುವ ವಲ್ಲಿ ನಮ್ಮ ಬೆಂಬಲ ಸದಾ ಇರುತ್ತದೆ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭರವಸೆ -ಕಹಳೆ ನ್ಯೂಸ್

ಪಾಂಗಳ: "ವಿದ್ಯಾರ್ಥಿಗಳೇ, ನೀವು ಉತ್ತಮ ಶಿಕ್ಷಣ, ಸಂಸ್ಕಾರ ಹಾಗೂ ಉಜ್ವಲ ಭವಿಷ್ಯವನ್ನು ಬಯಸುವುದಾದರೆ ನಿಮ್ಮ ಬೆನ್ನಿಗೆ ಸದಾ ನಾವು ನಿಲ್ಲುತ್ತೇವೆ," ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಪಾಂಗಳ ವಿದ್ಯಾವರ್ಧಕ ಶಾಲೆಗಳು ಮತ್ತು ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿ ಪಾಂಗಳ ಆರ್ಯಡಿ ಗೋವಿಂದ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉಚಿತ ಪುಸ್ತಕ ಹಾಗೂ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು...
1 9 10 11 12 13 901
Page 11 of 901