Monday, April 27, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂತರಾಷ್ಟ್ರೀಯ ಮಟ್ಟದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಬಂಧ ಮಂಡನೆ-ಕಹಳೆ ನ್ಯೂಸ್

ಪುತ್ತೂರು: ಇತ್ತೀಚೆಗೆ ಬೆಂಗಳೂರಿನ ಸೈಂಟ್ ಜೋಸೆಫ್ ಕಾಲೇಜು ಇಲ್ಲಿ ನಡೆದಿರುವ ಅಂತರಾಷ್ಟ್ರೀಯ ಮಟ್ಟದ ಮಾಧ್ಯಮ ಸಮ್ಮೆಳನದಲ್ಲಿ ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ನಿಭಾ ಡಿ (ತೃತೀಯ ಜೆಇ), ದೀಕ್ಷಾ ಯು.ಜೆ (ತೃತೀಯ ಜೆಇ), ರಿತೇಶ್ ಅಮ್ಮುಂಜ (ತೃತೀಯ ಜೆಪಿ) ಹಾಗೂ ತ್ರಿಷಾ ಜಿ.ಆರ್ (ತೃತೀಯ ಜೆಇ) ಇವರು ಪಾಪ್ಯುಲಿಸಂ ಮೀಡಿಯಾ: ಪವರ್, ಫ್ಲಾಟ್ ಫಾರಂ ವಾಯ್ಸಸ್ ಇನ್ ಎ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಫ್ಯಾಷನ್ ಲೋಕದಲ್ಲಿ ಹೊಸ ಸಂಚಲನ : ಫೆ.5ಕ್ಕೆ ‘ತಮನ್ವಿ ಸಿಲ್ಕ್ಸ್’ನ ಎರಡನೇ ಮಳಿಗೆ ಲೋಕಾರ್ಪಣೆ!-ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಸ್ತ್ರ ಪ್ರಿಯರಿಗೆ ಸಿಹಿ ಸುದ್ದಿ! ಗುಣಮಟ್ಟ ಮತ್ತು ವಿನ್ಯಾಸಕ್ಕೆ ಹೆಸರಾಗಿರುವ ‘ತಮನ್ವಿ ಸಿಲ್ಕ್ಸ್’ ಇದೀಗ ತನ್ನ ಯಶಸ್ವಿ ಪಯಣವನ್ನು ವಿಸ್ತರಿಸುತ್ತಿದ್ದು, ಬಪ್ಪಳಿಗೆಯಲ್ಲಿ ತನ್ನ ನೂತನ ಮತ್ತು ಎರಡನೇ ಸುಸಜ್ಜಿತ ಶಾಖೆಯನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ತಮನ್ವಿ ಸಿಲ್ಕ್ಸ್: ಸೌಂದರ್ಯ ಮತ್ತು ಸಂಪ್ರದಾಯದ ಸಂಗಮ ಬೊಳುವಾರಿನ ಇನ್ ಲ್ಯಾಂಡ್ ಮಯೂರ ಬಿಲ್ಡಿಂಗ್‌ನಲ್ಲಿರುವ ಮೊದಲ ಶಾಖೆಯ ಅಭೂತಪೂರ್ವ ಯಶಸ್ಸಿನ ನಂತರ, ಈಗ ಬಪ್ಪಳಿಗೆಯಲ್ಲಿ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗುತ್ತಿದೆ. ‘ತಮನ್ವಿ ಸಿಲ್ಕ್ಸ್’ ಎಂದರೆ ಕೇವಲ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಜಾಗೃತಿ ಕಾರ್ಯಕ್ರಮ -ಕಹಳೆ ನ್ಯೂಸ್

ಫೆ.2ರಂದು ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಬೆಳ್ತಂಗಡಿ ತಾಲೂಕು ಕಾನೂನು ನೆರವು ಸಮಿತಿ ಮತ್ತು ಉಜಿರೆ ಬೆಳಾಲು ‘ಶೌರ್ಯ’ ವಿಪತ್ತು ನಿರ್ವಹಣೆ ಘಟಕದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು. ಸಂಚಾರ ಪೊಲೀಸ್ ಸಿಬ್ಬಂದಿ ಅಭಿಜಿತ್, ಬೆಳ್ತಂಗಡಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೆನಕ ಹೆಲ್ತ್ ಸೆಂಟರ್ ಉಜಿರೆಯ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ – ಕಹಳೆ ನ್ಯೂಸ್

ಮಂಗಳೂರು: : ಮಂಗಳೂರಿನ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ–2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಂ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಗೌರವ ಸಲ್ಲಿಸಲಾಯಿತು. ಈ ಸಮಾರಂಭದಲ್ಲಿ ಉಜಿರೆಯ ಬೆನಕ ಹೆಲ್ತ್ ಸೆಂಟರ್‌ನ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಕೆ ಅವರಿಗೆ ಸಮಾಜಕ್ಕೆ ಆಯುಷ್ ವೈದ್ಯ ಪದ್ಧತಿಗಳ ಮೂಲಕ ಸಲ್ಲಿಸಿದ ವಿಶಿಷ್ಟ ಹಾಗೂ ನಿರಂತರ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ವಿವೇಕಾನಂದ ಕಾಲೇಜಿನ ಭವ್ಯಾ.ಪಿ.ಆರ್ ನಿಡ್ಪಳ್ಳಿ ಅವರು ಬರೆದ ‘ಕೊನೆಯವಳು’ ಎಂಬ ಕತೆ ಬಹುಮಾನಕ್ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು: ಮೈಸೂರು ಅಸೋಸಿಯೇಷನ್ ಮುಂಬಯಿಯ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿದ ನೇಸರು ಜಾಗತಿಕ ಕತೆ ಸ್ಪರ್ಧೆಯಲ್ಲಿ ಭವ್ಯಾ.ಪಿ.ಆರ್ ನಿಡ್ಪಳ್ಳಿ ಅವರು ಬರೆದ 'ಕೊನೆಯವಳು' ಎಂಬ ಕತೆ ಪ್ರೋತ್ಸಾಹಕ ಬಹುಮಾನಕ್ಕೆ ಆಯ್ಕೆಯಾಗಿದೆ. ಮಾರ್ಚ್‌ನಲ್ಲಿ ಮುಂಬಯಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಭವ್ಯ ಪಿ.ಆರ್.ನಿಡ್ಪಳ್ಳಿ ಅವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಬರೆದ ಅನೇಕ ಲೇಖನ, ಕತೆ, ಕವನಗಳು ವಿವಿಧ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

22 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ವೀರ ಯೋಧ ದೇವಪ್ರಸಾದ್ ಗೆ ಭರ್ಜರಿ ಸ್ವಾಗತ -ಕಹಳೆ ನ್ಯೂಸ್

ಮೊಗ್ರು : ರಾಷ್ಟ್ರ ಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು,ನಿವೃತ್ತ ಸೇನಾನಿಗಳ ಸಂಘ ಹಾಗೂ ಊರವರ ಸಹಕಾರದಲ್ಲಿ ಭಾರತ ಮಾತೆಯ ಸೇವೆಯಲ್ಲಿ 22 ವರ್ಷಗಳ ಕಾಲ ಧೈರ್ಯ, ತ್ಯಾಗ ಮತ್ತು ಗೌರವದ ಸೇವೆ ಸಲ್ಲಿಸಿ ಕರ್ತವ್ಯದಿಂದ ನಿವೃತ್ತಿ ಹೊಂದಿ ಫೆ 01 ರಂದು ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ವೀರ ಯೋಧ ಎ.ಸಿ.ಪಿ ಹವಾಲ್ದಾರ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ನೆಕ್ಕಿಲ ಗುಡ್ಡೆ ಮಾಲೇಮಾರ್ ಬಳಿ ಇರುವ ರೇಣುಕಾ ಯೆಲ್ಲಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ- ಕಹಳೆ ನ್ಯೂಸ್

ಮಂಗಳೂರು ನೆಕ್ಕಿಲ ಗುಡ್ಡೆ ಮಾಲೇಮಾರ್ ಬಳಿ ಇರುವ ರೇಣುಕಾ ಯೆಲ್ಲಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ , ಈ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ ದ ಪ್ರಯುಕ್ತ ಕುಂಭ ಮೆರವಣಿಗೆಯನ್ನ ಮಂಗಳೂರು ದೇರೆಬೈಲ್ ರಾಮ ಮಂದಿರದಿಂದ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತ್ತು. ಈ ಕುಂಭ ಮೆರವಣಿಗೆಯಲ್ಲಿ ಕುಣಿತ ಭಜನೆ ,ಡೊಳ್ಳು ಕುಣಿತ ಆಕರ್ಷಣೆಯಾಗಿತ್ತು . ಸಹಸ್ರಾರು ಭಕ್ತರು ಈ ಕುಂಭ ಮೆರವಣಿಗೆಯಲ್ಲಿ ತಲೆಯಮೇಲೆ ಕುಂಭದ ಕಳಸವಿತ್ತು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸಹಕಾರ ವಲಯದ ಬೆಳವಣಿಗೆಗೆ ಪೂರಕವಾದ ಬಜೆಟ್: ಎಸ್. ಆರ್. ಹರೀಶ್ ಆಚಾರ್ಯ- ಕಹಳೆ ನ್ಯೂಸ್

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಸಹಕಾರ ಕ್ಷೇತ್ರದ ದೂರಗಾಮಿ ಅಭಿವೃದ್ಧಿಗೆ ಪೂರಕವಾಗಿದೆ. ಬಜೆಟ್ ನಲ್ಲಿ ಪ್ರಾಥಮಿಕ ಸಹಕಾರಿ ಸಂಘಗಳಿಗೆ ಆದಾಯ ತೆರಿಗೆ ಕಡಿತವನ್ನು ವಿಸ್ತರಿಸಿರುವುದು ಉತ್ತಮ ನಡೆ ಎಂದು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ ಅಭಿಪ್ರಾಯ ಪಟ್ಟಿದ್ದಾರೆ. ಇದುವರೆಗೆ ತೆರಿಗೆ ಕಡಿತದ, ಪ್ರಯೋಜನವು ಹಾಲು ಉತ್ಪಾದನೆ, ಹಣ್ಣು ಮತ್ತು ತರಕಾರಿಗಳ ಸಂಸ್ಕರಣೆ ಹಾಗೂ ಮಾರುಕಟ್ಟೆ ಪೂರೈಸುವಲ್ಲಿ ತೊಡಗಿರುವ ಸಹಕಾರಿ...
1 10 11 12 13 14 872
Page 12 of 872